• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಗವಿಯಪ್ಪ ಮನೆ ಎದುರು ಸಿಪಿಐಎಂ ಪ್ರತಿಭಟನೆ

Apr 21 2025, 12:47 AM IST
ಶಾಸಕರಾಗಿ ಎರಡು ವರ್ಷಗಳು ಕಳೆದರೂ ನೀಡಿದ ಭರವಸೆ ಈಡೇರಿಸಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ಹಾಗೂ ಜಿಲ್ಲಾಧಿಕಾರಿಗೂ ಮನವಿ ಸಲ್ಲಿಸಲಾಗಿದೆ.

13,600 ಕುಟುಂಬಗಳಿಗೆ ಮನೆ ಮಾಲೀಕತ್ವದ ಹಕ್ಕುಪತ್ರ ದೊರಕಿಸಲು ಪ್ರಯತ್ನ: ಶ್ರೀನಿವಾಸ ಮಾನೆ

Apr 20 2025, 01:51 AM IST
ಕಳೆದ 40-50 ವರ್ಷಗಳಿಂದ ಸರ್ಕಾರಿ ಮತ್ತು ಖಾಸಗಿ ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡು ದಾಖಲೆ ಹೊಂದದೇ ಇರುವ ಹಾನಗಲ್ಲ ತಾಲೂಕಿನ ಶಂಕರಿಕೊಪ್ಪದ 50ಕ್ಕೂ ಹೆಚ್ಚು ಕುಟುಂಬದವರು ಶಾಸಕ ಶ್ರೀನಿವಾಸ ಮಾನೆ ಅವರನ್ನು ಭೇಟಿ ಮಾಡಿ ಹಕ್ಕುಪತ್ರ ದೊರಕಿಸಿಕೊಡುವಂತೆ ಮನವಿ ಮಾಡಿದರು.

ಮನೆ ಕೂಡಲೇ ವಿತರಣೆ ಮಾಡದಿದ್ದರೆ ಧರಣಿ: ಎಚ್ಚರಿಕೆ

Apr 20 2025, 01:49 AM IST
ಜಿ ೧ ಮನೆಗಳನ್ನು ವಿತರಣೆ ಮಾಡಲು ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಶಿಗ್ಗಾಂವಿ ಪುರಸಭೆ ಎದುರು ಮನೆ ನೀಡುವವರೆಗೆ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಎಚ್ಚರಿಸಿದ್ದಾರೆ.

ಅಕ್ರಮ ಮದ್ಯ ಮಾರಾಟಗಾರರ ಮನೆ ಮೇಲೆ ದಾಳಿ

Apr 19 2025, 12:42 AM IST
ಗ್ರಾಮಕ್ಕೆ ಬಂದ ಅಬಕಾರಿ ಇಲಾಖೆಯ ಅಧಿಕಾರಿಗಳು ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ವಶಕ್ಕೆ

ಬಡವರಿಗೆ ಮನೆ ಕಟ್ಟಿಕೊಡುವುದರಲ್ಲಿ ಲೂಟಿ: ಬಿ.ಸಿ. ಪಾಟೀಲ್ ಆರೋಪ

Apr 19 2025, 12:41 AM IST
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಿರೇಕೆರೂರು ಪಟ್ಟಣದಲ್ಲಿ ನಿರ್ಮಿಸಲಾಗುತ್ತಿರುವ 250 ಮನೆಗಳ ಕಾಮಗಾರಿಯಲ್ಲಿ ಭಾರಿ ಹಗರಣ ನಡೆದಿದೆ. ಬಡವರಿಗೆ ಮನೆ ಕಟ್ಟಿಕೊಡುವ ಬದಲು ಕೋಟಿ ಕೋಟಿ ಹಣ ಲೂಟಿ ಮಾಡಲಾಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.

ಯಕ್ಷಧ್ರುವ ಫೌಂಡೇಶನ್‌ 20 ಮನೆ ನಿರ್ಮಾಣ: ಇಂದು ಶಂಕುಸ್ಥಾಪನೆ

Apr 19 2025, 12:37 AM IST
ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ. ಎಂ. ಎಲ್. ಸಾಮಗ ಅವರು ದಾನವಾಗಿ ನೀಡಿದ ಕೊಡವೂರಿನ ಲಕ್ಷ್ಮೀನಗರ ಗರ್ಡೆ ಬಳಿಯ 50 ಸೆಂಟ್ಸ್ ಜಮೀನಿನಲ್ಲಿ 20 ಮನೆಗಳ ಗೃಹಸಮುಚ್ಚಯ ನಿರ್ಮಿಸಲಾಗುತಿದೆ.ಶನಿವಾರ ಬೆಳಗ್ಗೆ 10 ಗಂಟೆಗೆ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೂಮಿ ಪೂಜೆ ನೆರವೇರಿಸಲಿದ್ದಾರೆ.

ಒಂದೇ ಮಳೆಗೆ 46 ಮನೆ ಹಾನಿ, 400ಕ್ಕೂ ಹೆಚ್ಚು ಕರೆಂಟ್‌ ಕಂಬ ಧರೆಗೆ

Apr 18 2025, 12:35 AM IST
ಮಂಗಳವಾರ ಸಂಜೆ‌ ಬೀಸಿದ ಭಾರಿ ಗಾಳಿ ಮಳೆಗೆ ನೂರಾರು ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದು ಸಂಚಾರಕ್ಕೆ ತೀವ್ರ ತೊಂದರೆ ಉಂಟಾಯಿತು

ಸುಳ್ಳು ಹೇಳುವುದರಲ್ಲಿ ಬಿಜೆಪಿ ಅವರು ನಿಸ್ಸೀಮರು, ಸುಳ್ಳು ಅವ್ರ ಮನೆ ದೇವ್ರು : ಸಿದ್ದರಾಮಯ್ಯ

Apr 17 2025, 12:04 AM IST

ಸುಳ್ಳು ಹೇಳುವುದರಲ್ಲಿ ಬಿಜೆಪಿ ಅವರು ನಿಸ್ಸೀಮರು, ಅವರ ಮನೆ ದೇವರೇ ಸುಳ್ಳು. ಬೆಲೆ ಏರಿಕೆಯ ಹೆಸರಲ್ಲಿ ಜನಾಕ್ರೋಶ ಯಾತ್ರೆಯ ಮೂಲಕ ಇಡೀ ರಾಜ್ಯದ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಕುಂದಾಪುರ: ಕುಂಬ್ರಿಯಲ್ಲಿ ವಿದ್ಯಾಪೋಷಕ್‌ 67ನೇ ಮನೆ ಉದ್ಘಾಟನೆ

Apr 16 2025, 12:34 AM IST
ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಯೋಜನೆಯ ಕುಂದಾಪುರ ತಾಲೂಕಿನ ಕೋಟೇಶ್ವರದ ಕುಂಬ್ರಿಯ ಪ್ರಥಮ ಬಿ.ಕಾಂ ವಿದ್ಯಾರ್ಥಿನಿ ಪೃಥ್ವಿಗೆ ೬ ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಿಕೊಟ್ಟ ಮನೆಯ ಉದ್ಘಾಟನೆ ಇತ್ತೀಚೆಗೆ ಜರಗಿತು.

ಜನರ ಮನೆ ಬಾಗಿಲಿಗೆ ಸರ್ಕಾರಿ ಸೇವೆ: ಶಾಸಕ ಪಿ.ರವಿಕುಮಾರ್‌

Apr 16 2025, 12:30 AM IST
ಜಿಲ್ಲಾಧಿಕಾರಿ ಕಚೇರಿ, ತಾಲೂಕು ಕಚೇರಿ, ಪೊಲೀಸ್ ಕಚೇರಿ ಮತ್ತು ಶಾಸಕರ ಕಚೇರಿಗಳಿಗೆ ಸಾರ್ವಜನಿಕರು ಅಲೆಯಬಾರದು. ರೈತರ ಸಮಸ್ಯೆಗಳನ್ನು ರೈತರ ಮನೆಯ ಬಾಗಿಲಿಗೆ ಹೋಗಿ ಆಲಿಸಬೇಕು ಎಂಬ ಸದುದ್ದೇಶದಿಂದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಜನತಾ ದರ್ಶನ ಮಾಡಿ ಅಹವಾಲುಗಳಿಗೆ ಸ್ಪಂದಿಸಲಾಗುತ್ತಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 81
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved