• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃತಕ ಬುದ್ಧಿಮತ್ತೆಯಿಂದ ಸುದ್ದಿ ಮನೆ ಉದ್ಯೋಗಿಗಳಿಗೆ ಆತಂಕ: ರಾಜಾರಾಮ್‌ ತಲ್ಲೂರು

Jul 02 2025, 11:52 PM IST
ಮಂಗಳವಾರ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಆಯೋಜಿಸಲಾದ ಪತ್ರಿಕಾ ದಿನಾಚರಣೆಯಲ್ಲಿ ಅಂಕಣಕಾರ ರಾಜಾರಾಂ ತಲ್ಲೂರು ‘ಮಾಧ್ಯಮ: ಮುಂದಿನ 10ವರ್ಷಗಳ- ಮಿಡಿಯಾ ಕನ್ವರ್ಜೆನ್ಸ್, ಎಲ್ಎಲ್ಎಂ’ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಸಂವಿಧಾನದ ಸಂದೇಶಗಳು ಎಲ್ಲರ ಮನೆ ಮನ ತಲುಪಲಿ: ಡಾ. ಇಸಬೆಲ್ಲಾ ಕ್ಸೇವಿಯರ್

Jul 02 2025, 11:49 PM IST
ನಮ್ಮ ಹಕ್ಕುಗಳನ್ನು ಅನುಭವಿಸಲು ಎಷ್ಟು ಹಕ್ಕುದಾರರೋ, ಅಷ್ಟೇ ನಮ್ಮ ಕರ್ತವ್ಯದ ಬಗೆಗೆ ಕಾಳಜಿ ಇರಬೇಕು.

ಮನೆ-ಮನ ಪರಿವರ್ತನೆ ಪರಿಶುದ್ಧತೆಗೆ ಗ್ರಂಥ ಅಗತ್ಯ: ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು

Jul 02 2025, 11:47 PM IST
ಗದಗ ನಗರದ ಗಾಣಿಗ ಭವನದಲ್ಲಿ ಶ್ರೀ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ ಸಮಿತಿ ಶ್ರೀಮದ್ ಕಾಶೀ ನೂತನ ಜಗದ್ಗುರುಗಳವರ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಶ್ರೀ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನದಲ್ಲಿ ನರೇಗಲ್ ಹಿರೇಮಠದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಮಾತನಾಡಿದರು.

ಜು.1ರಿಂದ ಬಿಬಿಎಂಪಿ ವ್ಯಾಪ್ತೀಲಿ ಮನೆ ಮನೆಗೆ ಇ-ಖಾತಾ ಅಭಿಯಾನ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

Jun 30 2025, 01:47 AM IST

‘ನಿಮ್ಮ ಬದುಕು, ಆಸ್ತಿ, ಖಾತೆಗಳ ರಕ್ಷಣೆಯೇ ನಮ್ಮ ಗ್ಯಾರಂಟಿ. ಸಾರ್ವಜನಿಕರ ಖಾಸಗಿ ಆಸ್ತಿ ರಕ್ಷಣೆಗೆ ಸರ್ಕಾರವೇ ಜನರ ಮನೆ ಬಾಗಿಲಿಗೆ ಬಂದಿದೆ.  

ಮೂಲ್ಕಿ ಲಯನ್ಸ್ ಕ್ಲಬ್, ಲಿಯೋ ಕ್ಲಬ್‌ನಿಂದ ಮನೆ ಹಸ್ತಾಂತರ

Jun 29 2025, 01:35 AM IST
ಲಯನ್ಸ್ ಇಂಟರ್ ಕ್ಲಬ್ ನ್ಯಾಶನಲ್ ಪ್ರಾಂತ್ಯ 10ರ ವಲಯ 1 ಹಾಗೂ ಮೂಲ್ಕಿ ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ಪ್ರಾಯೋಜಕತ್ವದಡಿ ಮಾನಂಪಾಡಿ ಪೆರ್ಮಾರಿ ಗುತ್ತು ಬಳಿ ನಿರ್ಮಿಸಲಾದ ನೂತನ ಮನೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಶರಣರ ವಚನಗಳ ಮನೆ ಮನೆಗೆ ತಲುಪಿಸುವ ಕಾರ್ಯವಾಗಲಿ-ಬಳಿಗಾರ

Jun 29 2025, 01:33 AM IST
12ನೇ ಶತಮಾನದಲ್ಲಿ ಬಾಳಿ ಹೋದ ಶರಣರ ವಚನಗಳನ್ನು ಜನ ಮಾನಸದಲ್ಲಿ ಬಿತ್ತುವ ಕಾರ್ಯವನ್ನು ಶರಣು ಸಾಹಿತ್ಯ ಪರಿಷತ್ತು ಹಾಗೂ ಕದಳಿ ಮಹಿಳಾ ವೇದಿಕೆಗಳು ಮಾಡಬೇಕು ಎಂದು ಶರಣು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎ. ಬಳಿಗಾರ ಹೇಳಿದರು.

ಮನೆ ಕಳವು ಮಾಡಿದ್ದ ಆರೋಪಿ ಸೆರೆ

Jun 29 2025, 01:32 AM IST
ಜೂ. 7ರಂದು ನಗರದ ಬಿಸ್ಮಿಲ್ಲಾ ನಗರದ ಮೊಹಮದ್ ಆಖಿಲ್ ಎಂಬುವವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಬೀಗ ಮುರಿದು ಕಳ್ಳತನ ಮಾಡಲಾಗಿತ್ತು.

ಸ್ವರ್ಣಾಂಬ ಬಡಾವಣೆಯಲ್ಲಿ ಮನೆ ನಿರ್ಮಿಸಿಕೊಳ್ಳಲು ಅಗತ್ಯಕ್ರಮ: ಭಂಡಾರಿ ಶ್ರೀನಿವಾಸ್

Jun 29 2025, 01:32 AM IST
ಕಡೂರುಆಶ್ರಯ ಯೋಜನೆಯಡಿ ಪಟ್ಟಣದ ಪುರಸಭೆ ವ್ಯಾಪ್ತಿಗೆ ಬರುವ ಸ್ವರ್ಣಾಂಬ ಬಡಾವಣೆಯಲ್ಲಿ ಹಕ್ಕುಪತ್ರ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಳ್ಳಲು ಪುರಸಭೆಯಿಂದ ಅಗತ್ಯಕ್ರಮ ವಹಿಸಲಾಗುವುದು ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.

‘ಮನೆ ಮನೆಗೆ ಪೊಲೀಸ್’ ಯಶಸ್ಸಿಗೆ ಶ್ರಮಿಸಿ : ಅಧಿಕಾರಿಗಳಿಗೆ ಡಾ.ಜಿ.ಪರಮೇಶ್ವರ್ ಸೂಚನೆ

Jun 29 2025, 01:32 AM IST
ಜನಸ್ನೇಹಿ ಆಡಳಿತ ಅನುಷ್ಠಾನ ನಿಟ್ಟಿನಲ್ಲಿ ರೂಪಿಸಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮವು ಯಶಸ್ವಿಯಾದರೆ ದೇಶದಲ್ಲೇ ರಾಜ್ಯದ ಪೊಲೀಸ್ ಇಲಾಖೆಗೆ ಕೀರ್ತಿ ಸಿಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ ಪೊಲೀಸರು!

Jun 28 2025, 12:18 AM IST
‘ಜನ ಸ್ನೇಹಿ’ ಆಡಳಿತ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್ ಇಲಾಖೆ ರೂಪಿಸಿರುವ ನೂತನ ಕಾರ್ಯಕ್ರಮ ‘ಮನೆ ಮನೆಗೆ ಪೊಲೀಸ್‌’ ಕುರಿತ ಕಿರು ಹೊತ್ತಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 91
  • next >

More Trending News

Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved