• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆದಮುಳ್ಳೂರು: ಆದಿವಾಸಿ ಕುಟುಂಬಗಳ ಮನೆ ನಿರ್ಮಾಣದ ಕಾಮಗಾರಿ ಪರಿಶೀಲಿಸಿದ ಪೊನ್ನಣ್ಣ

Oct 31 2023, 01:15 AM IST
ಈ ವೇಳೆ ಮಾತನಾಡಿದ ಶಾಸಕ ಪೊನ್ನಣ್ಣ, ಈಗಾಗಲೇ 60 ಮನೆಗಳ ನಿರ್ಮಾಣ ಕಾಮಗಾರಿ ನಡೆದಿದ್ದು, ಅರ್ಧಕ್ಕೆ ನಿಂತು ಹೋಗಿದೆ. ಈ ಸಂಬಂಧ ಸರ್ಕಾರದ ಗಮನಕ್ಕೆ ತಂದು ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿಸಿ ಕಾಮಗಾರಿಯನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಕ್ಯಾಷೋಟೆಕ್‌ನ ಶರಣಬಸಪ್ಪ ಪಟ್ಟೇದ್‌ ಮನೆ, ಕಚೇರಿ ಮೇಲೆ ಲೋಕಾ ದಾಳಿ

Oct 31 2023, 01:15 AM IST
Enforcement Department Raided Sharanbasappas House and Office

ಕಂದಾಯ ಅಧಿಕಾರಿ ಮನೆ- ಕಚೇರಿ ಮೇಲೆ ಲೋಕಾಯುಕ್ತ ದಾಳಿ

Oct 31 2023, 01:15 AM IST
ಲೋಕಾಯುಕ್ತ ಎಸ್ಪಿ ಎಂ.ಎನ್. ಶಶಿಧರ್ ಮತ್ತು ಹೊಸಪೇಟೆಯ ಸಿಪಿಐ ಸುರೇಶ್ ಬಾಬು ಅವರು ದಾಳಿಯ ನೇತೃತ್ವ ವಹಿಸಿದ್ದರು

ಮನೆ ಕಳವು ಆರೋಪಿ ಸೆರೆ ₹4.53 ಲಕ್ಷ ಮೌಲ್ಯದ ಚಿನ್ನಾಭರಣ ವಶ

Oct 29 2023, 01:01 AM IST
ಕೊಪ್ಪಳ, ಮುನಿರಾಬಾದ್ ಸೇರಿದಂತೆ ವಿವಿಧೆಡೆ ಮನೆ ಬೀಗ ಮುರಿದು ಕಳ್ಳತನ ಮಾಡಿದ ನಾಲ್ಕು ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಇಲ್ಲಿನ ಪೊಲೀಸರು ಯಶಸ್ವಿಯಾಗಿದ್ದಾರೆ.

ಮನೆ ಬೀಗ ಮುರಿದು ಚಿನ್ನಾಭರಣ ಕಳವು

Oct 19 2023, 12:45 AM IST
ಕನಕಪುರ: ನಗರದ ಎಂ.ಜಿ.ರಸ್ತೆಯ ತಾಯಪ್ಪನ ಗಲ್ಲಿಯಲ್ಲಿ ಬಾಗಿಲು ಮುರಿದು 3 ಲಕ್ಷ ರುಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.

ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟ, ಬೆಂಕಿಗೆ ಆಹುತಿಯಾದ ಮನೆ

Oct 19 2023, 12:45 AM IST
ಕಲಘಟಗಿ ತಾಲೂಕಿನ ಬಿ.ಗುಡಿಹಾಳ ಗ್ರಾಮದಲ್ಲಿ ಬಸಯ್ಯ ಹಿರೇಮಠ ಎಂಬುವರ ಮನೆಯಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ಮನೆ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಬುಧವಾರ ನಡೆದಿದೆ.

ಬಾಡಿಗೆ ಮನೆ ಟೆರೆಸ್‌ ಮೇಲೆ ಗಾಂಜಾ ಬೆಳೆದ ಭೂಪ

Oct 17 2023, 12:45 AM IST
ಬಾಡಿಗೆ ಮನೆ ಟೆರೆಸ್‌ ಮೇಲೆ ಗಾಂಜಾ ಬೆಳೆದ ಭೂಪ

ಕಳೆಂಜ ಮನೆ ಪಂಚಾಂಗ ಕೆಡವಿದ ಪ್ರಕರಣ: ಆರಂಭಗೊಂಡ ಕಂದಾಯ - ಅರಣ್ಯ ಜಂಟಿ ಸರ್ವೆ

Oct 12 2023, 12:00 AM IST
ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಸರ್ವೇ ನಂಬರ್ 309ರ ಅಂದರೆ ನಿಡ್ಲೆ ವಿಕೃತ ಬ್ಲಾಕ್ 2ರ ಮತ್ತು ಕಳೆಂಜ ವಿಕೃತ ಬ್ಲಾಕ್ ನ ಜಂಟಿ ಸರ್ವೆ ಆರಂಭಗೊಂಡಿತು. ಅಧಿಕಾರಿಗಳ ಉಪಸ್ಥಿತಿಯಲ್ಲಿ ಎಡಿಎಲ್‌ಆರ್ ಸರ್ವೆ ಮೂಲಕ ಸುಮಾರು 8, 446 ಎಕರೆಯಷ್ಟು ಪ್ರದೇಶವನ್ನು ಸರ್ವೆ ಮಾಡುವ ಕಾಯ೯ವನ್ನು ನಡೆಸುತ್ತಿದ್ದಾರೆ.

ಕಳೆಂಜ ಮನೆ ತೆರವು ಪ್ರಕರಣ: ಜಂಟಿ ಸರ್ವೇಗೆ ಒಪ್ಪಿಗೆ

Oct 10 2023, 01:00 AM IST
ಜಂಟಿ ಸರ್ವೇ ನಡೆಸುವವರೆಗೆ ಮನೆ ಮರು ನಿರ್ಮಾಣಕ್ಕೆ ಸಂಬಂಧಿಸಿ ಯಾವುದೇ ಕಾಮಗಾರಿ ನಡೆಸುವುದಿಲ್ಲ. ಒಂದು ವೇಳೆ ಮನೆ ಪ್ರದೇಶ ಅರಣ್ಯ ಎಂದಾದಲ್ಲಿ ತಾವೇ ನಿಂತು ತೆರವುಗೊಳಿಸುವುದಾಗಿ ಶಾಸಕ ಹರೀಶ್ ಪೂಂಜ ಅವರಿಂದ ಡಿ.ಸಿ.ಎಫ್. ಅವರು ಲಿಖಿತ ಹೇಳಿಕೆ ಬರೆಸಿಕೊಂಡರು.

ಮನೆ ಪಂಚಾಂಗ ತೆರವು: ಅರಣ್ಯ ಇಲಾಖೆ- ಶಾಸಕರ ಮಧ್ಯೆ ಮಾತಿನ ಚಕಮಕಿ

Oct 08 2023, 12:02 AM IST
ಮನೆ ಪಂಚಾಂಗ ತೆರವು: ಶಾಸಕ - ಅಧಿಕಾರಿಗಳ ಮಧ್ಯೆ ಮಾತಿನ ಚಕಮಕಿ
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved