• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಮತ್ತೆ ಅಧಿಕಾರಕ್ಕೆ ಬಂದ್ರೆ ಡಿಕ್ಟೇಟರ್‌ಶಿಪ್ ರೂಲ್ : ಡಾ ಮಲ್ಲಿಕಾರ್ಜುನ ಖರ್ಗೆ

Feb 22 2024, 01:48 AM IST
ಮೋದಿ ಅವರಿಗೆ ಡಿಕ್ಟೇಟರ್‌ಶಿಪ್ ರೂಲ್ ತರುವ ಇಚ್ಛೆ ಇದ್ದಂತೆ ಕಾಣುತ್ತಿದೆ, ಜನ ಇದನ್ನು ತಿಳಿದುಕೊಳ್ಳಬೇಕು. ಮೋದಿ ಇದ್ರೆ ದೇಶ ನಡೆಯುತ್ತೆ ಅನ್ನೋ ಗುಂಗು ಹಲವರಲ್ಲಿದೆ.

ವಿಶೇಷ ಸ್ಥಾನಮಾನದ ರೂವಾರಿ ಮಲ್ಲಿಕಾರ್ಜುನ ಖರ್ಗೆ ಅಭಿನಂದನಾ ಸಮಾರಂಭ

Feb 13 2024, 12:48 AM IST
ಫೆ.20ರಂದು ಬೀದರ್ ನೆಹರು ಕ್ರೀಡಾಂಗಣದಲ್ಲಿ ಅಭಿನಂದನಾ ಸಮಾರಂಭ ಆಯೋಜನೆಗೊಂಡಿದ್ದು, ಬೆಂಗಳೂರಿನಲ್ಲಿ ಸಚಿವರಾದ ಈಶ್ವರ ಖಂಡ್ರೆ, ರಹೀಂ ಖಾನ್, ಎಂಎಲ್ಸಿ ಅವರೊಂದಿಗೆ ಸಭೆ ನಡೆಸಿ ತೀರ್ಮಾನಿಸಲಾಗಿದೆ.

ಮೋದಿ ಮತ್ತೆ ಗೆದ್ದರೆ ಇನ್ನು ದೇಶದಲ್ಲಿ ಎಲೆಕ್ಷನ್‌ ಇರಲ್ಲ: ಮಲ್ಲಿಕಾರ್ಜುನ ಖರ್ಗೆ

Jan 30 2024, 02:07 AM IST
ಈ 2024ರ ಲೋಕಸಭೆ ಚುನಾವಣೆಯಲ್ಲೂ ಮೋದಿ ಜಯಗಳಿಸಿದರೆ ಮುಂದಿನ ದಿನಗಳಲ್ಲಿ ದೇಶದಲ್ಲಿ ಚುನಾವಣೆಯೇ ಇರುವುದಿಲ್ಲ, ಸರ್ವಾಧಿಕಾರ ಆರಂಭವಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭ: ಮಲ್ಲಿಕಾರ್ಜುನ ಖರ್ಗೆ

Jan 29 2024, 01:33 AM IST
ಬಿಜೆಪಿ ಏನು ಮಾಡುತ್ತಿದೆ? ವಿಜಯೇಂದ್ರ ಏನು ಮಾಡುತ್ತಿದ್ದಾರೆ ಎಂಬುದನ್ನು ನೋಡಿಕೊಂಡು ನಾವು ಏನು ಮಾಡಬೇಕು ಎಂದು ಯೋಚಿಸುವ ಅಗತ್ಯವಿಲ್ಲ. ನಮ್ಮ ಕೆಲಸವನ್ನು ನಾವು ಮಾಡುತ್ತಿದ್ದೇವೆ: ಮಲ್ಲಿಕಾರ್ಜುನ ಖರ್ಗೆ

ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ: ಮಲ್ಲಿಕಾರ್ಜುನ ಖರ್ಗೆ

Jan 29 2024, 01:30 AM IST
ಬರೀ ರೊಕ್ಕದ ಹಿಂದ ಬಿದ್ದು ಮೆಡಿಕಲ್‌, ಇಂಜಿನಿಯರಿಂಗ್‌ ಕಾಲೇಜಂತ ಹೋಗ್ದೆ ಪ್ರೈಮರಿ, ಹೈಸ್ಕೂಲ್ ಶುರು ಮಾಡ್ರಿ: ಹೈಕಶಿ ಸಂಸ್ಥೆಗೆ ಡಾ. ಖರ್ಗೆ ಕಿವಿಮಾತು.

ಮಲ್ಲಿಕಾರ್ಜುನ ಖರ್ಗೆ ಸೋಲಿಸಲು ಮೋದಿ ಪ್ಲಾನ್‌?

Jan 19 2024, 01:47 AM IST
ಪ್ರಧಾನಿ ಮೋದಿಯವರ ಇಂದಿನ ಕಲಬುರಗಿ ಅಲ್ಪಕಾಲದ (10 ನಿಮಿಷ) ಭೇಟಿಯು ಹಲವಾರು ತರಹದ ರಾಜಕೀಯ ಲೆಕ್ಕಾಚಾರಗಳಿಗೆ ಎಡೆ ಮಾಡಿಕೊಟ್ಟಿದೆ. ಸೊಲ್ಲಾಪುರಕ್ಕೆ ಹೋಗಲು ಪ್ರಧಾನಿ ಮೋದಿಯವರಿಗೆ ಪುಣೆ ಸೇರಿದಂತೆ ಹಲವು ಸುರಕ್ಷಿತವಾದಂತಹ ದಾರಿಗಳಿದ್ದರೂ ಕಲಬುರಗಿ ಮೂಲಕವೇ ಸಾಗುತ್ತಿರೋದಕ್ಕೆ ರಾಜಕೀಯ ಬಣ್ಣ ಬಳಿಯೋ ಚರ್ಚೆಗಳು ಪುಂಖಾನುಪುಂಖವಾಗಿ ಕೇಳಿಬರುತ್ತಿವೆ.

ಇಂಡಿಯಾ ಒಕ್ಕೂಟದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

Jan 14 2024, 01:30 AM IST
ಲೋಕಸಭೆ ಚುನಾವಣೆಗೆಂದು ಮಾಡಿಕೊಂಡಿರುವ ಇಂಡಿಯಾ ಕೂಟದ ಅಧ್ಯಕ್ಷರಾಗಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಆದರೆ ಸಂಚಾಲಕ ಹುದ್ದೆಯನ್ನು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ತಿರಸ್ಕರಿಸಿದ್ದಾರೆ.

ಕಲಬುರಗಿ ಲೋಕಸಭಾ ಕ್ಷೇತ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸ್ತಾರಾ ಇಲ್ಲ ಅಳಿಯ/ಪುತ್ರಗೆ ಬಿಟ್ಟುಕೊಡ್ತಾರಾ?

Jan 12 2024, 01:45 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸ್ತಾರಾ?, ಅಥವಾ ಅಳಿಯ ರಾಧಾಕೃಷ್ಣ ಅಥವಾ ಪುತ್ರ ಪ್ರಿಯಾಂಕ್‌ ಖರ್ಗೆಗೆ ಕ್ಷೇತ್ರ ಬಿಟ್ಟು ಕೊಡ್ತಾರಾ? ಎಂಬುದು ತೀವ್ರ ಕುತೂಹಲ ಮೂಡಿಸಿದೆ.

3 ಡಿಸಿಎಂ ಚರ್ಚೆಗೆ ಮಲ್ಲಿಕಾರ್ಜುನ ಖರ್ಗೆ ಗರಂ

Jan 10 2024, 01:45 AM IST

ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಜಾತಿ ಆಧಾರದಲ್ಲಿ ಮೂರು ಉಪ ಮುಖ್ಯಮಂತ್ರಿ ಹುದ್ದೆಗಳು ಸೃಷ್ಟಿಯಾಗಬೇಕೆಂಬ ಆಗ್ರಹ ಕಾಂಗ್ರೆಸ್‌ ಪಕ್ಷದಲ್ಲಿ ಬಲಗೊಳ್ಳುತ್ತಿರುವ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಇದೆಲ್ಲವೂ ಊಹಾಪೋಹ ಎಂದರು.

ವಿದೇಶಾಂಗ ನೀತಿಯಲ್ಲಿ ಪ್ರಧಾನಿ ಮನಸೋ ಇಚ್ಛೆ: ಡಾ.ಮಲ್ಲಿಕಾರ್ಜುನ ಖರ್ಗೆ

Jan 10 2024, 01:45 AM IST
ಮೊದಲು ನಾವು ನಮ್ಮ ನೆರೆ ಹೊರೆಯವರೊಂದಿಗೆ ಚೆನ್ನಾಗಿರಬೇಕಾಗುತ್ತದೆ. ಅವರಾಗೇ ಕಾಲು ಕೆದರಿ ಜಗಳಕ್ಕೆ ಬಂದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved