• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ಗೆ ಅಧಿಕಾರ, ಮಲ್ಲಿಕಾರ್ಜುನ್‌ ಖರ್ಗೆ ಪ್ರಧಾನಿ ಗ್ಯಾರಂಟಿ: ಬಿಆರ್‌ ಪಾಟೀಲ್‌

Apr 13 2024, 01:05 AM IST
ನರೇಂದ್ರ ಮೋದಿ ಹೆಸರಿಗೆ ರಾಮನಾಮ ಹೇಳ್ತಾರೆ. ಆದರೆ ಎಲ್ಲರನ್ನು ನುಂಗಿ ನೀರು ಕುಡಿಯುತ್ತಾರೆ. ದೇಶದಲ್ಲಿ ಪ್ರಜಾಪ್ರಭುತ್ವ ಸಂವಿಧಾನ ಉಳಿಯಬೇಕಾದರೆ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕಿದೆ ಎಂದು ಶಾಸಕರ ಅಭಿಪ್ರಾಯ ವ್ಯಕ್ತಪಡಿಸಿದರು.

ಕಲ್ಯಾಣ ನಾಡಿಗೆ ಮೋದಿ ಕೊಡುಗೆ ಏನು?: ಡಾ.ಮಲ್ಲಿಕಾರ್ಜುನ ಖರ್ಗೆ

Apr 13 2024, 01:03 AM IST
ಕಲಬುರಗಿಯಲ್ಲಿ ಏಮ್ಸ್ ಸ್ಥಾಪಿಸಲು ಮನವಿ ಮಾಡಿದ್ರೆ ತಿರಸ್ಕಾರ ಮಾಡಿದ್ರು. ಯಾದಗಿರಿ ರೇಲ್ವೆ ಬೋಗಿ ಫ್ಯಾಕ್ಟರಿಗೂ ಕೊಕ್ಕೆ. ಹಾಕಿದ್ದಾರೆ. ನನ್ನ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಲ್ಲಿ ಶೇ.10 ರಷ್ಟು ಮೋದಿಯವರು ಅಭಿವೃದ್ಧಿ ಮಾಡಿದ್ದರೆ ತೋರಿಸಲಿ ಆಗ ನಾನು ಶಹಬ್ಬಾಶ್ ಎನ್ನುತ್ತೇನೆ ಎಂದು‌ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಸವಾಲು ಹಾಕಿದರು.

ಬಿಜೆಪಿಯಿಂದ ಐಟಿ, ಇಡಿ, ಸಿಬಿಐ ಸಂಸ್ಥೆಗಳ ದುರುಪಯೋಗ: ಮಲ್ಲಿಕಾರ್ಜುನ ಖರ್ಗೆ ಆರೋಪ

Mar 30 2024, 12:51 AM IST
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆ, ಇಡಿ ಮತ್ತು ಸಿಬಿಐನಂತಹ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಶುಕ್ರವಾರ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಭಯ: ಡಿಕೆಶಿ

Mar 18 2024, 01:46 AM IST
ಪ್ರಧಾನಿ ಮೋದಿ ಅವರಿಗೆ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಭಯ. ಹೀಗಾಗಿ ಅವರ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಗಾಂಧಿ ಕುಟುಂಬಕ್ಕೆ ಮಸಿ ಬಳಿಯುವ ಯತ್ನ: ಮಲ್ಲಿಕಾರ್ಜುನ ಖರ್ಗೆ

Mar 14 2024, 02:05 AM IST
ದೇಶಕ್ಕಾಗಿ ಸೇವೆ ಸಲ್ಲಿಸಿದ ಗಾಂಧಿ ಕುಟುಂಬ ಸರ್ವನಾಶ ಮಾಡಿ ಅವರ ಹೆಸರಿಗೆ ಮಸಿ ಬಳಿಯುವ ಪ್ರಯತ್ನವನ್ನು ವಿರೋಧಿಗಳು ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

ಗುಜರಾತಲ್ಲಿ 3 ವರ್ಷದಲ್ಲಿ 25000 ಜನರ ಆತ್ಮಹತ್ಯೆ: ಮಲ್ಲಿಕಾರ್ಜುನ ಖರ್ಗೆ ಕಿಡಿ

Mar 02 2024, 01:52 AM IST
ಗುಜರಾತ್‌ನಲ್ಲಿ ಬಿಜೆಪಿ ಸರ್ಕಾರದಿಂದ ಡಬಲ್‌ ಎಂಜಿನ್‌ ಅರಾಜಕತೆ ಸೃಷ್ಟಿಯಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.

ನಿಷ್ಠಾವಂತ ನಾಯಕನನ್ನುಕಾಂಗ್ರೆಸ್‌ ಕಳೆದುಕೊಂಡಿದೆ: ಡಾ. ಮಲ್ಲಿಕಾರ್ಜುನ ಖರ್ಗೆ

Feb 27 2024, 01:32 AM IST
ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ್ ಖರ್ಗೆ ಅವರು ಸುರಪುರ ನಗರಕ್ಕೆ ಆಗಮಿಸಿ, ಅಗಲಿದ ಶಾಸಕ ನಾಯಕರಿಗೆ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

ಬೆದರಿಕೆ ಹಿನ್ನೆಲೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಝಡ್‌- ಪ್ಲಸ್‌ ಭದ್ರತೆ

Feb 23 2024, 01:49 AM IST
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಅವರಿಗೆ ಝಡ್‌-ಪ್ಲಸ್‌ ಭದ್ರತೆ ಒದಗಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

ಮೋದಿ ಮತ್ತೆ ಅಧಿಕಾರಕ್ಕೆ ಬಂದ್ರೆ ಡಿಕ್ಟೇಟರ್‌ಶಿಪ್ ರೂಲ್ : ಡಾ ಮಲ್ಲಿಕಾರ್ಜುನ ಖರ್ಗೆ

Feb 22 2024, 01:48 AM IST
ಮೋದಿ ಅವರಿಗೆ ಡಿಕ್ಟೇಟರ್‌ಶಿಪ್ ರೂಲ್ ತರುವ ಇಚ್ಛೆ ಇದ್ದಂತೆ ಕಾಣುತ್ತಿದೆ, ಜನ ಇದನ್ನು ತಿಳಿದುಕೊಳ್ಳಬೇಕು. ಮೋದಿ ಇದ್ರೆ ದೇಶ ನಡೆಯುತ್ತೆ ಅನ್ನೋ ಗುಂಗು ಹಲವರಲ್ಲಿದೆ.

ವಿಶೇಷ ಸ್ಥಾನಮಾನದ ರೂವಾರಿ ಮಲ್ಲಿಕಾರ್ಜುನ ಖರ್ಗೆ ಅಭಿನಂದನಾ ಸಮಾರಂಭ

Feb 13 2024, 12:48 AM IST
ಫೆ.20ರಂದು ಬೀದರ್ ನೆಹರು ಕ್ರೀಡಾಂಗಣದಲ್ಲಿ ಅಭಿನಂದನಾ ಸಮಾರಂಭ ಆಯೋಜನೆಗೊಂಡಿದ್ದು, ಬೆಂಗಳೂರಿನಲ್ಲಿ ಸಚಿವರಾದ ಈಶ್ವರ ಖಂಡ್ರೆ, ರಹೀಂ ಖಾನ್, ಎಂಎಲ್ಸಿ ಅವರೊಂದಿಗೆ ಸಭೆ ನಡೆಸಿ ತೀರ್ಮಾನಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved