• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀಚಲ್ಲಿ ಫೋಟೋಶೂಟ್‌ಗೆ ಟೈಮಿದೆ, ಮಣಿಪುರಕ್ಕಿಲ್ಲ: ಮಲ್ಲಿಕಾರ್ಜುನ ಖರ್ಗೆ

Jan 07 2024, 01:30 AM IST
ದೇವಸ್ಥಾನ ನಿರ್ಮಾಣ ಸ್ಥಳದಲ್ಲಿ, ಬೀಚಲ್ಲಿ ಮೋದಿ ಫೋಟೋ ತೆಗೆಸಿಕೊಂಡಿರುವ ಮಹಾಪುರುಷನಿಗೆ ಮಣಿಪುರಕ್ಕೆ ಹೋಗಲು ಟೈಮಿಲ್ಲ ಎಂಬುದಾಗಿ ಪ್ರಧಾನಿ ಮೋದಿಯ ಕುರಿತಾಗಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕೆ ಮಾಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ, ರಾಷ್ಟ್ರಪತಿಯಾಗುವ ಅರ್ಹತೆ ಇದೆ: ಎಚ್.ಎ.ವೆಂಕಟೇಶ್

Jan 06 2024, 02:00 AM IST
ನಾವೇನು ರಾಮನ ಭಕ್ತರಲ್ಲವೇ...?, ಬರೀ ರಾಮ ರಾಮ ಎಂದರೆ ಹೊಟ್ಟೆ ತುಂಬುವುದಿಲ್ಲ. ಸರ್ಕಾರ ಮಾಡಿದ್ದೆಲ್ಲವೂ ತಪ್ಪು ತಪ್ಪು ಎನ್ನುವುದು ಏಕೆ..?, ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳನ್ನು ಇತ್ಯರ್ಥಗೊಳಿಸುವಂತೆ ನ್ಯಾಯಾಲಯ ಸರ್ಕಾರಕ್ಕೆ ಸೂಚನೆ ನೀಡಿದೆ. ಹಾಗಾಗಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪ್ರಕರಣಗಳ ಸಂಬಂಧ ಸರ್ಕಾರ ಇದೀಗ ಕ್ರಮಕೈಗೊಂಡಿದೆ.

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಲು ಶರದ್‌ ಪವಾರ್‌ ಕೂಡ ಅಪಸ್ವರ

Dec 27 2023, 01:30 AM IST

ಇಂಡಿಯಾ ಕೂಟದ ಪ್ರಧಾನಿ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡುವುದಕ್ಕೆ ಇದೀಗ ಮಹಾರಾಷ್ಟ್ರದ ಎನ್‌ಸಿಪಿ ನಾಯಕ ಶರದ್‌ ಪವಾರ್‌ ಅವರು ಸಹ ಭಿನ್ನಮತ ಹೊರಹಾಕಿದ್ದಾರೆ.

14 ವರ್ಷವಾದರೂ ಅಚ್ಚೇದಿನ್‌ ಕಾಣುತ್ತಿಲ್ಲ: ಮಲ್ಲಿಕಾರ್ಜುನ ಖರ್ಗೆ

Nov 23 2023, 01:45 AM IST
ಪ್ರಧಾನಮಂತ್ರಿ ನರೇಂದ್ರಮೋದಿಯವರ ೧೪ ವರ್ಷದ ಆಡಳಿತದಲ್ಲಿ ಭಾರತೀಯರಿಗೆ ಅಚ್ಚೇ ದೀನ್ ಎಲ್ಲೂ ಕಾಣಲಿಲ್ಲ. ರಾಷ್ಟ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯದ ಜನ ವಿರೋಧಿ ಪ್ರಧಾನಮಂತ್ರಿಯವರ ಎನ್‌ಡಿಎ ಒಕ್ಕೂಟ ಸೋಲಿಸಲು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು

ಮಲ್ಲಿಕಾರ್ಜುನ ಖರ್ಗೆ ರಿಮೋಟ್‌ ಕಂಟ್ರೋಲ್‌ ಅಧ್ಯಕ್ಷ: ಮೋದಿ

Nov 09 2023, 01:00 AM IST
ದಾಮೋಹ್‌ (ಮ.ಪ್ರ.): ಮಲ್ಲಿಕಾರ್ಜುನ ಖರ್ಗೆಯವರು ಕಾಂಗ್ರೆಸ್‌ ಪಕ್ಷಕ್ಕೆ ರಿಮೋಟ್‌ ಕಂಟ್ರೋಲ್‌ ಅಧ್ಯಕ್ಷ. ರಿಮೋಟ್‌ ಕಂಟ್ರೋಲ್‌ ಸರಿಯಾಗಿದ್ದಾಗ ಸನಾತನ ಧರ್ಮವನ್ನು ವಿರೋಧಿಸುತ್ತಾರೆ. ಕೆಲಸ ಮಾಡದೇ ಇದ್ದಾಗ ನಮ್ಮನ್ನು ಪಾಂಡವರಿಗೆ ಹೋಲಿಸಿ ಸನಾತನ ಧರ್ಮವನ್ನು ನೆನಪಿಸಿಕೊಳ್ಳುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved