• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದುಡ್ಡಿನ ಮಳೆ ಸುರಿಸುವುದಾಗಿ ನಂಬಿಸಿ ಮಹಾಧೋಖಾ!

Nov 05 2025, 04:15 AM IST
ವಿಶೇಷ ಪೂಜೆ ಸಲ್ಲಿಸಿ ಹಣದ ಮಳೆ ಸುರಿಸುವುದಾಗಿ ನಂಬಿಸಿ ಜನರಿಗೆ ವಂಚಿಸುತ್ತಿದ್ದ ನಕಲಿ ಸ್ವಾಮೀಜಿ ಹಾಗೂ ಆತನ ಶಿಷ್ಯರನ್ನು ಪೊಲೀಸರು ಬಂಧಿಸಿ 18 ಲಕ್ಷ ರು. ಜಪ್ತಿ ಮಾಡಿದ್ದಾರೆ.

ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌

Nov 04 2025, 01:33 PM IST

ಮೂರು ದಿನ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಳೆ ಹಿನ್ನೆಲೆಯಲ್ಲಿ ಮಂಗಳ‍ವಾರ ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!

Nov 01 2025, 03:00 AM IST
ಅತೀವೃಷ್ಟಿಯಿಂದ ಹಾನಿಗೊಳಗಾದ ಕೃಷಿ ಭೂಮಿ ಪ್ರಮಾಣವನ್ನು ಅಧಿಕಾರಿಗಳು ಕಡಿಮೆ ಹೇಳುತಿದ್ದಾರೆ. ಆದ್ದರಿಂದ ಅಧಿಕಾರಿಗಳು ಮತ್ತೇ ಸರ್ವೆ ನಡೆಸಿ ಸರಿಯಾದ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಕುರುಗೋಡಿನಲ್ಲಿ ಭಾರೀ ಮಳೆ: ಈರುಳ್ಳಿ ಬೆಳೆಗೆ ಹಾನಿ

Oct 30 2025, 02:30 AM IST
ಸಿರಿಗೇರಿ ಗ್ರಾಮದ ಸುಗ್ನಳ್ಳಿ ರುದ್ರಪ್ಪ, ಲಿಂಗಪ್ಪ, ಪ್ರಕಾಶ ಅವರು ೧೫ ಎಕರೆಗೂ ಹೆಚ್ಚಿನ ಪ್ರದೇಶದಲ್ಲಿ ಬೆಳೆದ ಈರುಳ್ಳಿ ಬೆಳೆ ಮಳೆಗೆ ಹಾನಿಯಾಗಿದೆ.

ಬತ್ತ ಬೆಳೆದ ರೈತರನ್ನು ಬೀದಿಗೆ ನಿಲ್ಲಿಸಿದ ಬಿರು ಮಳೆ

Oct 29 2025, 01:45 AM IST
ಇದೀಗ ತಾಲೂಕಿನಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಈಶಾನ್ಯ ಮಾರುತದ ಮಳೆ ಬತ್ತ ಬೆಳೆದವರ ಪರಿಸ್ಥಿತಿ ಹದಗೆಡಿಸಿದೆ.

ನಾಲ್ಕು ಜಿಲ್ಲೆಗಳಲ್ಲಿ ಮಳೆ ಆರ್ಭಟ : ಬೆಳೆ ಹಾನಿ ಆತಂಕದಲ್ಲಿ ರೈತರು

Oct 28 2025, 12:43 PM IST

ರಾಜ್ಯದ ಕೆಲವೆಡೆ ವರುಣಾರ್ಭಟ ಮುಂದುವರೆದಿದ್ದು, ಸೋಮವಾರ ಯಾದಗಿರಿ, ಕೊಡಗು, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಸತತ ಮಳೆಯಿಂದಾಗಿ ಈಗಾಗಲೇ ಬೆಳೆದಿರುವ ಬೆಳೆಗಳು ಹಾನಿಯಾಗುವ ಆತಂಕದಲ್ಲಿ ರೈತರಿದ್ದಾರೆ.

ಮೋಂಥಾ ಚಂಡಮಾರುತ ದಾಳಿ : ಭಾರೀ ಬಿರುಗಾಳಿ ಸಹಿತ ಮಳೆ

Oct 28 2025, 06:29 AM IST

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿದ್ದ ವಾಯುಭಾರ ಕುಸಿತವು ಮೋಂಥಾ ಹೆಸರಿನ ಚಂಡಮಾರುತವಾಗಿ ಪರಿವರ್ತಿತವಾಗಿದ್ದು, ಸೋಮವಾರ ಆಂಧ್ರಪ್ರದೇಶದ ಕರಾವಳಿಯ ಮೇಲೆ ಅಪ್ಪಳಿಸಿದೆ. ಜೊತೆಗೆ ಮಂಗಳವಾರ ಸಂಜೆಯ ವೇಳೆಗೆ ಅದು ಇನ್ನಷ್ಟು ತೀವ್ರ ಸ್ವರೂಪ ಪಡೆದು 

ಕಾಫಿ ನಾಡಲ್ಲಿ ಬೆಂಬಿಡದ ವರುಣ: ಈ ವರ್ಷದಲ್ಲಿ ಶೇ. 12 ರಷ್ಟು ಹೆಚ್ಚುವರಿ ಮಳೆ

Oct 27 2025, 12:00 AM IST
ಚಿಕ್ಕಮಗಳೂರು, ಕಾಫಿಯ ನಾಡು ಪೂರ್ಣ ಪ್ರಮಾಣದಲ್ಲಿ ಈ ಬಾರಿ ಮಳೆ ನಾಡಾಗಿದೆ. ಈವರೆಗೆ ಪೂರ್ಣ ಪ್ರಮಾಣದಲ್ಲಿ ಬಿಡುವು ನೀಡಿಲ್ಲ, ಭಾನುವಾರವೂ ಕೂಡ ಚಿಕ್ಕಮಗಳೂರು ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆ ಮುಂದುವರಿದಿದೆ. ಹೀಗಾಗಿ ರೈತರು ಸೇರಿದಂತೆ ಎಲ್ಲಾ ವರ್ಗದವರ ಜನ ಜೀವನದ ಮೇಲೆ ದುಷ್ಪರಿಣಾಮ ಬೀರಿದೆ.

ಮಳೆ ಅಬ್ಬರ: 500 ಎಕರೆ ಭತ್ತದ ಬೆಳೆಗೆ ಹಾನಿ

Oct 25 2025, 01:00 AM IST
ಈ ಬಾರಿ ತಾಲೂಕಿನಲ್ಲಿ ಗುರಿ ಮೀರಿ ಮೆಕ್ಕೆಜೋಳ ಬಿತ್ತನೆಯಾಗಿತ್ತು.

ಸತತ ಮಳೆ, ಹೊಲದಲ್ಲಿ ಕೊಳೆಯುತ್ತಿರುವ ಬೆಳೆ

Oct 25 2025, 01:00 AM IST
ಜಿಲ್ಲಾದ್ಯಂತ 1,02,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿರುವುದಾಗಿ ಪ್ರಾಥಮಿಕ ಅಂದಾಜು ಕೃಷಿ ಇಲಾಖೆ ನೀಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 138
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved