• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದ.ಕ. ದಲ್ಲಿ ಕಾಣಿಸಿದ ಬೇಸಿಗೆ ಮಳೆ

Apr 14 2024, 01:48 AM IST
ರಾತ್ರಿ ಹೊತ್ತು ಸೆಕೆ ಸ್ವಲ್ಪ ದೂರವಾಗಿದ್ದು, ತಂಪಿನ ಅನುಭವ ಉಂಟಾಗಿದೆ. ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇದ್ದು, ವಿಪರೀತ ಸೆಖೆ ಕಂಡುಬಂದಿತ್ತು.

ಹಾವೇರಿ ಜಿಲ್ಲೆಯ ವಿವಿಧೆಡೆ ತಂಪೆರೆದ ಮಳೆ

Apr 14 2024, 01:45 AM IST
ಬಿರು ಬಿಸಿಲಿನ ಧಗೆಯಿಂದ ಬಸವಳಿದಿದ್ದ ಜಿಲ್ಲೆಯ ಕೆಲ ಭಾಗದಲ್ಲಿ ಮಳೆರಾಯ ತಂಪೆರೆದಿದ್ದಾನೆ. ಯುಗಾದಿ ಬಳಿಕ ವರ್ಷದ ಮೊದಲ ಮಳೆ ಶುಕ್ರವಾರ ರಾತ್ರಿ, ಶನಿವಾರ ಸಂಜೆ ಧಾರಾಕಾರವಾಗಿ ಸುರಿದಿದೆ.

ಮಳೆ: ಔರಾದ್‌ನ ರಾಯಪಳ್ಳಿಯಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು

Apr 14 2024, 01:45 AM IST
ಧೂಪತಮಹಾಗಾಂವ್‌ದಲ್ಲಿ ಸಿಡಿಲಿಗೆ ಎತ್ತು, ಆಕಳು ಸಾವು. ಕಮಲನಗರದಲ್ಲಿ ಬಿರುಗಾಳಿ ಸಹಿತ ಜೋರು ಮಳೆ. ಕಮಲನಗರ ತಾಲೂಕಿನ ಮದನೂರ ಗ್ರಾಮದಲ್ಲಿ ವಿದ್ಯುತ್‌ ಕಂಬಗಳ ಮೇಲೆ ಮನೆಯ ಮಾಳಿಗೆಯ ಶೀಟುಗಳು ಬಿದ್ದು ವಿದ್ಯುತ್‌ ಸಂಪರ್ಕ ಕಡಿತವಾಗಿ ಗ್ರಾಮದ ತುಂಬಾ ಕತ್ತಲೆ ಆವರಿಸಿಕೊಂಡು ವಿದ್ಯುತ್‌ ಸ್ಥಗಿತಗೊಂಡಿದೆ.

12 ಜಿಲ್ಲೆಗಳಲ್ಲಿ ಮತ್ತೆ ಮಳೆ: ಮಹಿಳೆ ಬಲಿ

Apr 13 2024, 01:12 AM IST
ಬಿಸಿಲಿನಿಂದ ಕಂಗೆಟ್ಟಿದ್ದ ಉತ್ತರ ಕರ್ನಾಟಕ, ಮಲೆನಾಡು ಸೇರಿ ರಾಜ್ಯದ 12 ಜಿಲ್ಲೆಗಳಲ್ಲಿ ಶುಕ್ರವಾರವೂ ಕೆಲಕಾಲ ಮಳೆಯಾಗಿದ್ದು, ವಿಜಯಪುರದಲ್ಲಿ ಸಿಡಿಲಿಗೆ ಮತ್ತೊಬ್ಬ ಮಹಿಳೆ ಬಲಿಯಾಗಿದ್ದಾರೆ. ಈ ಮೂಲಕ ಬುಧವಾರ ರಾತ್ರಿಯಿಂದೀಚೆಗೆ ಜಿಲ್ಲೆಯಲ್ಲಿ ಸಿಡಿಲಬ್ಬರಕ್ಕೆ ಒಟ್ಟು ನಾಲ್ವರು ಬಲಿಯಾದಂತಾಗಿದೆ.

ಮುಂಡಗೋಡದಲ್ಲಿ ಅಬ್ಬರಿಸಿದ ಮಳೆ

Apr 13 2024, 01:03 AM IST
ಮಧ್ಯಾಹ್ನ ೨.೩೦ರ ಸುಮಾರಿಗೆ ಗುಡುಗು, ಮಿಂಚು, ಸಿಡಿಲು ಸಹಿತ ಪ್ರಾರಂಭವಾದ ಮಳೆ ಸುಮಾರು ೧ ಗಂಟೆಗಳ ಕಾಲ ಸುರಿಯಿತು.

ಹುಣಸಘಟ್ಟ ತಪೋಕ್ಷೇತ್ರದಲ್ಲಿ ಉತ್ತಮ ಮಳೆ ಬೆಳೆಗಾಗಿ ಹೋಮ

Apr 13 2024, 01:02 AM IST
ತಾಲೂಕು ಹುಣಸಘಟ್ಟ ತಪೋಕ್ಷೇತ್ರ ಶ್ರೀ ಗುರು ಹಾಲು ಸ್ವಾಮಿ ಮಠದ ಶ್ರೀ ಗುರುಮೂರ್ತಿ ಶಿವಾಚಾರ್ಯ ಸಾಮಿಗಳ ಸತ್ಸಂಕಲ್ಪದಂತೆ ಏ.11 ರಿಂದ 13 ರವರೆಗೆ ಮಹಾ ಮೃತ್ಯುಂಜಯ ಯಾಗ ಹಮ್ಮಿಕೊಳ್ಳಲಾಗಿತ್ತು.

ನರಸಿಂಹರಾಜಪುರ: ಬಿರು ಬೇಸಿಗೆಗೆ ತಂಪೆರೆದ ಮೊದಲ ಮಳೆ

Apr 13 2024, 01:01 AM IST
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಮಧ್ಯಾಹ್ನ 2 ರಿಂದ 3 ಗಂಟೆವರೆಗೆ ಗುಡುಗು, ಗಾಳಿ ಸಹಿತ ಈ ವರ್ಷದ ಮೊದಲ ಮಳೆ ಸುರಿದಿದ್ದು ಬಿರು ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ತುಸು ನೆಮ್ಮದಿ ತಂದಿದೆ.

ಈ ಬಾರಿ ಮುಂಗಾರು ಮಳೆ ಬಗ್ಗೆ ಸ್ಕೈಮೇಟ್‌ ಭವಿಷ್ಯ ಏನಿದೆ?

Apr 12 2024, 07:22 AM IST

ಪ್ರಸ್ತುತ ಮುಂಗಾರು ವರ್ಷದಲ್ಲಿ ಭಾರತದಾದ್ಯಂತ ಸಾಧಾರಣ ಮುಂಗಾರು ಮಳೆಯಾಗಲಿದ್ದು, ದೀಘ ಕಾಲೀನ ಸರಾಸರಿಯ ಶೇ.102ರಷ್ಟು ಅಂದರೆ ಜೂನ್‌ನಿಂದ ಸೆಪ್ಟೆಂಬರ್‌ ಅವಧಿಯಲ್ಲಿ ಒಟ್ಟಾರೆ 868.6 ಮಿ.ಮೀ ಮಳೆಯಾಗುವ ಸಾಧ್ಯತೆಯಿದೆ

10 ಜಿಲ್ಲೆಗಳಲ್ಲಿ ಬೇಸಿಗೆ ಮಳೆ: ಸಿಡಿಲಿಗೆ ಮೂವರು ಸಾವು

Apr 12 2024, 05:32 AM IST

ನೆತ್ತಿ ಸುಡುವ ಬಿಸಿಲಿನಲ್ಲೇ ಯುಗಾದಿ ಹಬ್ಬದ ಮೂಲಕ ಹೊಸ ವರ್ಷವನ್ನು ಸ್ವಾಗತಿಸಿದ ಜನತೆಗೆ ಕೊನೆಗೂ ಮಳೆರಾಯ ತಂಪಿನ ಸಿಂಚನ ನೀಡಿದ್ದಾನೆ.

‘ಕಾಂಗ್ರೆಸ್‌ ಬಂದಾಗ ಬರಗಾಲ, ಬಿಜೆಪಿ ಇದ್ದಾಗ ಮಳೆ’

Apr 12 2024, 01:12 AM IST
ಕಾಂಗ್ರೆಸ್ ನವರು ಅಧಿಕಾರಕ್ಕೆ ಬಂದಿದ್ದರಿಂದ ಏನಿಲ್ಲ ಏನಿಲ್ಲ ನೀರಿಲ್ಲ ಅನ್ನುವಂತಾಗಿದೆ, ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಿದ್ದಾಗ ಐದು ವರ್ಷ ಬರಗಾಲವಿತ್ತು. ಇದೀಗ ಮತ್ತೆ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಿದ್ದಾರೆ ಬರ ಬಂದಿದೆ
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 119
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved