• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧಾರಾಕಾರ ಮಳೆ: ಗೋಡೆ ಕುಸಿದು ವ್ಯಕ್ತಿ ಸಾವು

Nov 08 2023, 01:00 AM IST
ಧಾರಾಕಾರ ಮಳೆ: ಗೋಡೆ ಕುಸಿದು ವ್ಯಕ್ತಿ ಸಾವು

ನಗರದಲ್ಲಿ ಧಾರಾಕಾರ ಮಳೆ: ಮನೆಗಳಿಗೆ ನುಗ್ಗಿದ ನೀರು

Nov 07 2023, 01:31 AM IST
ಹುಬ್ಬಳ್ಳಿ- ಧಾರವಾಡ ಮಹಾನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸೋಮವಾರ ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿದಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿಸಿದೆ.ಮಹಾನಗರದ ವಿವಿಧ ಬಡಾವಣೆಗಳಲ್ಲಿ ಮಳೆ ನೀರು ನುಗ್ಗಿ ಆವಾಂತರ ಸೃಷ್ಟಿಸಿದ್ದು, ಕೆಲವೆಡೆ ಮರಗಳು ಧರಾಶಾಯಿಯಾಗಿವೆ.

ಗುಡುಗು ಸಿಡಿಲಿನ ಅಬ್ಬರದೊಂದಿಗೆ ವಿವಿಧೆಡೆ ಮಳೆ

Nov 07 2023, 01:31 AM IST
ಸೋಮವಾರ ಮಧ್ಯಾಹ್ನ ಅರ್ಧ ಗಂಟೆಗೂ ಹೆಚ್ಚು ಕಾಲ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಗದಗ ಬೆಟಗೇರಿ ಅವಳಿ ನಗರದಲ್ಲಿ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಸುರಿಯಿತು. ಲಕ್ಷ್ಮೇಶ್ವರ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿಯೂ ಕೊಂಚ ಮಳೆಯಾಗಿದೆ. ರೋಣ ಪಟ್ಟಣ ಮತ್ತು ವಿವಿಧ ಗ್ರಾಮಗಳ ವ್ಯಾಪ್ತಿಯಲ್ಲಿ ಅರ್ಧಗಂಟೆ ಉತ್ತಮ ಮಳೆಯಾಗಿದೆ.

ಅಪರೂಪಕ್ಕೆ ಬಂದ ಮಳೆ, ಅವಾಂತರ ಸೃಷ್ಟಿ

Nov 07 2023, 01:30 AM IST
ಬಹಳ ದಿನಗಳ ತರುವಾಯ, ಅಪರೂಪಕ್ಕೆ ಬಂದ ಮಳೆ ವಿವಿಧೆಡೆ ಅವಾಂತರ ಸೃಷ್ಟಿಸಿದೆ.ಹಾವೇರಿ, ಶಿಗ್ಗಾಂವಿ, ಸವಣೂರು, ರಾಣಿಬೆನ್ನೂರು, ಹಾನಗಲ್‌, ಬ್ಯಾಡಗಿ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆ ಸೋಮವಾರ ಸಂಜೆ ಗಂಟೆಗೂ ಹೆಚ್ಚು ಕಾಲ ಸುರಿಯಿತು.

ಮಳೆ: ಕೊಟ್ಟಿಗೆ ಬಿದ್ದು 20 ಕುರಿ ಸಾವು

Nov 07 2023, 01:30 AM IST
ಮಳೆ: ಕೊಟ್ಟಿಗೆ ಬಿದ್ದು 20 ಕುರಿ ಸಾವು

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸಾಧಾರಣ ಮಳೆ

Nov 06 2023, 12:45 AM IST
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸಾಧಾರಣ ಮಳೆ

ಬಸವಳಿದ ಧರೆಗೆ ತಂಪೆರೆದ ಮಳೆ

Nov 05 2023, 01:17 AM IST
ದೊಡ್ಡಬಳ್ಳಾಪುರ: ಬಿರು ಬಿಸಿಲಿನ ಪರಿಣಾಮ ಬಸವಳಿದಿದ್ದ ಧರೆಗೆ ವರುಣ ತಂಪೆರೆದಿದ್ದಾನೆ. ಶನಿವಾರ ಸಂಜೆ 4 ಗಂಟೆ ಬಳಿಕ ದೊಡ್ಡಬಳ್ಳಾಪುರ ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವ್ಯಾಪಕ ಮಳೆ ಸುರಿದಿದೆ.

ಭಾರಿ ಮಳೆ: ಸರ್ವೀಸ್‌ ರಸ್ತೆ ಜಲಾವೃತ

Nov 05 2023, 01:15 AM IST
ರಾಮನಗರ: ಶನಿವಾರ ಸಂಜೆ ಸುರಿದ ಭಾರಿ ಮಳೆಗೆ ಬೆಂಗಳೂರು-ಮೈಸೂರು ರಾಷ್ಟ್ರಿಯ ಹೆದ್ದಾರಿಯ ಸರ್ವೀಸ್ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆಯಲ್ಲಿ ಸಂಚರಿಸಲು ವಾಹನಗಳ ಸವಾರರು ಪರದಾಡುವಂತಾಯಿತು.

ಮಳೆ ಕೊರತೆ : ತರೀಕೆರೆ- ಅಜ್ಜಂಪುರದಲ್ಲಿ ತೀವ್ರ ಬರ

Nov 04 2023, 11:45 PM IST
ಮಳೆ ಕೊರತೆ : ತರೀಕೆರೆ- ಅಜ್ಜಂಪುರದಲ್ಲಿ ತೀವ್ರ ಬರ

ಚಿಕ್ಕಮಗಳೂರಿನಲ್ಲಿ ಮುಂದುವರೆದ ಮಳೆ

Oct 31 2023, 01:16 AM IST
ಚಿಕ್ಕಮಗಳೂರಿನಲ್ಲಿ ಮುಂದುವರೆದ ಮಳೆ
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved