• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೃಂಗೇರಿ: ಗಾಳಿ ಮಳೆ ಆರ್ಭಟಕ್ಕೆ ಕುಸಿಯುತ್ತಿದೆ ಗುಡ್ಡ, ಭೂಮಿ

Jun 27 2025, 12:48 AM IST
ಶೃಂಗೇರಿ, ತಾಲೂಕಿನಾದ್ಯಂತ ಗುರುವಾರವೂ ಗಾಳಿ ಮಳೆ ಆರ್ಭಟದಿಂದ ಗುಡ್ಡ, ಭೂಮಿ ಕುಸಿತ ಮುಂದುವರಿದು ಜನ ಕಂಗಾಲಾಗಿರುವ ನಡುವೆ ಕೆರೆಕಟ್ಟೆ, ಕಿಗ್ಗಾ, ನೆಮ್ಮಾರು, ಮೆಣಸೆ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕಳೆದೆರೆಡು ದಿನಗಳಿಂದ ವಿದ್ಯುತ್ ಸಂಪರ್ಕ ಕಡಿತಗೊಂಡು ಕಗ್ಗತ್ತಲಲ್ಲಿ ದಿನ ದೂಡುವಂತಾಗಿದೆ.

ಧಾರವಾಡ ನಿರಂತರ ಮಳೆ: ತಂಪು ವಾತಾವರಣ

Jun 26 2025, 01:32 AM IST
ಎರಡು ದಿನಗಳಿಂದ ತೀವ್ರ ಮೋಡ ಮುಸುಕಿದ, ಆಗಾಗ ಜೋರು, ಆಗಾಗ ಜಿಟಿ ಜಿಟಿ ಮಳೆಯಾಗುತ್ತಿದ್ದು, ಸಂಪೂರ್ಣ ಮುಂಗಾರು ಹಂಗಾಮು ಶುರುವಾಗಿದೆ. ತೀವ್ರ ತಂಪಿನ ವಾತಾರವಣವಿದ್ದು, ಮನೆಯಿಂದ ಹೊರ ಹೋಗಬೇಕಾದರೆ ಕಡ್ಡಾಯವಾಗಿ ರೇನಕೋಟ್‌ ಹಾಗೂ ಕೊಡೆಗಳನ್ನು ಒಯ್ಯುವಂತಾಗಿದೆ.

ಮಳೆ, ಪ್ರವಾಹ ಸ್ಥಿತಿಗತಿ ಪರಿಶೀಲಿಸಿದ ಸಿಇಒ ಶಿಂಧೆ

Jun 26 2025, 01:32 AM IST
ಪಟ್ಟಣದ ಮಲಪ್ರಭಾ ನದಿ ತೀರ ಸೇರಿದಂತೆ ತಾಲೂಕಿನ ವಿವಿಧೆಡೆ ಬೆಳಗಾವಿ ಜಿಪಂ ಸಿಇಒ ರಾಹುಲ್ ಶಿಂಧೆ ಮಂಗಳವಾರ ಭೇಟಿ ನೀಡಿ ತಾಲೂಕಿನಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆ ಹಾಗೂ ಪ್ರವಾಹದ ಸ್ಥಿತಿಗತಿ ಪರಿಶೀಲನೆ ನಡೆಸಿದರು.

ಶೃಂಗೇರಿ ಆರಿದ್ರ ಮಳೆ ಆರ್ಭಟ: ನೆಮ್ಮಾರು ಬಳಿ ಗುಡ್ಡಕುಸಿತ ಸಂಚಾರ ಅಸ್ತವ್ಯಸ್ತ.

Jun 25 2025, 11:47 PM IST
ಶೃಂಗೇರಿ, ತಾಲೂಕಿನಾದ್ಯಂತ ಬುಧವಾರವೂ ಆರಿದ್ರ ಮಳೆ ಹಗಲಿಡೀ ಎಡಬಿಡದೆ ಅಬ್ಬರಿಸಿತು. ಬೆಳಿಗ್ಗೆಯಿಂದಲೂ ಒಂದೇ ಸಮನೆ ಮಳೆ ಸುರಿಯುತ್ತಿದ್ದರಿಂದ ಶೃಂಗೇರಿ ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169ರ ನೆಮ್ಮಾರು ಸಾಲ್ಮರ ಬಳಿ ಮತ್ತೆ ಗುಡ್ಡಕುಸಿದು ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.

ಶಿರಸಿ ತಾಲೂಕಾದ್ಯಂತ ಆರ್ಭಟದ ಮಳೆ

Jun 25 2025, 11:47 PM IST
ಶಿರಸಿ ತಾಲೂಕಿನಾದ್ಯಂತ ಕಳೆದ ನಾಲ್ಕೈದು ದಿನಗಳಿಂದ ಭರ್ಜರಿ ಮಳೆಯಾಗುತ್ತಿದೆ.

ಮಳೆ ಚುರುಕು: ಉಕ್ಕಿ ಹರಿದ ನದಿಗಳು : ಇಂದು ಸಹ ಶಾಲೆಗಳಿಗೆ ರಜೆ

Jun 25 2025, 11:47 PM IST
ಕಳೆದೆರಡು ದಿನಗಳಿಂದ ಮಳೆ ಚುರುಕುಗೊಂಡಿದ್ದು, ರಾಜ್ಯದ ನದಿಗಳು ಉಕ್ಕಿ ಹರಿಯುತ್ತೀವೆ. ಬಹುತೇಕ ಜಲಾಶಗಳು ಗರಿಷ್ಠ ಹಂತಕ್ಕೆ ತಲುಪಿದ್ದು, ಕೆಆರ್‌ಎಸ್, ನಾರಾಯಣಪುರ, ಹೇಮಾವತಿ, ವಾಟೆಹೊಳೆ ಡ್ಯಾಂಗಳಿಂದ ನೀರು ಹರಿಬಿಡಲಾಗಿದೆ.

3 ಜಿಲ್ಲೆಗಳಲ್ಲಿ ಮತ್ತೆ ಚುರುಕಾದ ಮುಂಗಾರು ಮಳೆ

Jun 25 2025, 01:18 AM IST
ಕೊಂಚ ಬಿಡುವು ನೀಡಿದ್ದ ಮುಂಗಾರು ಅಬ್ಬರ ಮತ್ತೆ ಚುರುಕುಗೊಂಡಿದೆ. ರಾಜ್ಯಾದ್ಯಂತ ವಿವಿಧೆಡೆ ಭಾರಿ ಪ್ರಮಾಣದಲ್ಲಿ ಆರಿದ್ರ ಮಳೆ ಸುರಿದಿದೆ.

ಮಳೆ: ನಾಪೋಕ್ಲು ಹೋಬಳಿ ವ್ಯಾಪ್ತಿ ಹಾನಿ, ಜನಜೀವನ ಅಸ್ತವ್ಯಸ್ತ

Jun 25 2025, 12:33 AM IST
ಹೋಬಳಿ ವ್ಯಾಪ್ತಿಯಲ್ಲಿ ಮಳೆ ಬಿರುಸುಗೊಂಡಿದೆ. ನದಿ ತೋಡುಗಳು ತುಂಬಿ ಹರಿಯುತ್ತಿದೆ.

ಸಕಲೇಶಪುರ ತಾಲೂಕಲ್ಲಿ ವ್ಯಾಪಕ ಮಳೆ

Jun 25 2025, 12:33 AM IST
ಸಕಲೇಶಪುರ ತಾಲೂಕಿನಲ್ಲಿ ಆರಿದ್ರ್ಯಾ ಮಳೆಯ ಅಬ್ಬರ ಮುಂದುವರಿದಿದ್ದು ಸೋಮವಾರ ಸಂಜೆಯಿಂದ ಬಿರುಸು ಪಡೆದಿರುವ ಮಳೆಯಿಂದಾಗಿ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದ್ದರೆ, ಮಳೆಯಿಂದಾಗಿ ಹೇಮಾವತಿ ನದಿಯ ಒಡಲು ತುಂಬಿ ಹರಿಯುತ್ತಿದೆ. ತಾಲೂಕಿನ ಪ್ರಮುಖ ನದಿಗಳೆಲ್ಲವೂ ಸಹ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮಳೆಯಿಂದಾಗಿ ಚಳಿ ಹೆಚ್ಚಿದ್ದು ಜನರು ಮನೆಬಿಟ್ಟು ಹೊರಬಾರದ ಕಾರಣ ಪಟ್ಟಣ ಸೇರಿದಂತೆ ಹೋಬಳಿ ಕೇಂದ್ರದ ರಸ್ತೆಗಳು ನಿರ್ಜನಗೊಂಡಿವೆ.

ನಗರದ ವಿವಿಧೆಡೆ ಉತ್ತಮ ಮಳೆ -ಕೆಲ ದಿನಗಳಿಂದ ದುರ್ಬಲವಾಗಿದ್ದ ಮಳೆಗೆ ಮತ್ತೆ ಚುರುಕು

Jun 23 2025, 06:57 AM IST

ಕಳೆದ ಕೆಲವು ದಿನಗಳಿಂದ ನಗರದಲ್ಲಿ ದುರ್ಬಲವಾಗಿದ್ದ ಮುಂಗಾರು, ಮತ್ತೆ ಚುರುಕು ಪಡೆದಿದ್ದು ಭಾನುವಾರ ಮಧ್ಯಾಹ್ನ ವಿವಿಧೆಡೆ ಮಳೆಯಾಗಿದೆ.

  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 132
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved