• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಸಿಲಿನಿಂದ ಬಸವಳಿದ ಜನರಿಗೆ ತಂಪೆರೆದ ಮಳೆ

Apr 19 2024, 01:01 AM IST
ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೂ ಬಿಸಲಿನ ವಾತಾವರಣದಿಂದ ಕೂಡಿತ್ತು. ಸಂಜೆ 4ಕ್ಕೆ ಏಕಾಏಕಿ ಮೋಡ ಕವಿದು ಗುಡುಗು ಸಹಿತ ಅರ್ಧಗಂಟೆಗೂ ಹೆಚ್ಚುಕಾಲ ಉತ್ತಮ ಮಳೆ ಸುರಿಯಿತು.

ವಿಜಯನಗರ ಜಿಲ್ಲೆಯಲ್ಲಿ ಆಲಿಕಲ್ಲು ಮಳೆ, ಸಿಡಿಲಿಗೆ 3 ಆಕಳು ಬಲಿ

Apr 19 2024, 01:00 AM IST
ವಿಜಯನಗರ ಜಿಲ್ಲೆಯಲ್ಲಿ ಗುರುವಾರ ಆಲಿಕಲ್ಲು ಮಳೆ ಸುರಿದಿದ್ದು, ಸಿಡಿಲಿಗೆ ಮೂರು ಆಕಳಗಳು ಬಲಿಯಾಗಿವೆ. ಇನ್ನೂ ಹೂವಿನಹಡಗಲಿಯ ಹಗರನೂರು ಗ್ರಾಮದ ತುಂಬಿನೆಪ್ಪ ದೇವಾಲಯದ ಗರುಡಗಂಬಕ್ಕೆ ಸಿಡಿಲು ಬಡಿದು ಹಾನಿಯಾಗಿದೆ.

ಕಬ್ಬೂರ ಸುತ್ತಮುತ್ತ ಬಿರುಗಾಳಿ, ಮಳೆ

Apr 18 2024, 02:26 AM IST
ಕಬ್ಬೂರ: ಕಬ್ಬೂರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ಬುಧವಾರ ಗಾಳಿ, ಗುಡು‌ಗು ಮಿಂಚು ಸಹಿತ ಮಳೆಯಾಗಿದ್ದು, ಗಾಳಿಯ ರಭಸಕ್ಕೆ ಹಲವು ಮನೆಗಳಿಗೆ ಹಾನಿಯಾಗಿದೆ.

ಮರುಭೂಮಿ ದೇಶಗಳಲ್ಲಿ ಭಾರಿ ಮಳೆ, ಪ್ರವಾಹ!

Apr 17 2024, 01:19 AM IST
ಮರಳುಗಾಡಿನ ದೇಶಗಳಾದ ಯುಎಇ, ಒಮಾನ್‌ ಸೇರಿದಂತೆ ಕೊಲ್ಲಿ ರಾಷ್ಟ್ರಗಳ ಹಲವು ಪ್ರದೇಶಗಳಲ್ಲಿ ಕಳೆದ 2 ದಿನಗಳಲ್ಲಿ ಭಾರೀ ಪ್ರಮಾಣದ ಮಳೆ ಸುರಿದ ಕಾರಣ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು 18 ಜನರು ಸಾವನ್ನಪ್ಪಿದ್ದಾರೆ.

ಈ ಸಲ ವಾಡಿಕೆಗಿಂತ ತುಸು ಹೆಚ್ಚು ಮಳೆ: ಐಎಂಡಿ ಭವಿಷ್ಯ

Apr 16 2024, 02:04 AM IST
ಬರದಿಂದ ಕಂಗೆಟ್ಟ ಜನರಿಗೆ ಸಮಾಧಾನ ಸುದ್ದಿ ಬಂದಿದ್ದು, ದೇಶದಲ್ಲಿ 106% ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಳೆ ಮುಂಜಾಗ್ರತಾ ಕಾರ್ಯಪಡೆ ಸನ್ನದ್ಧ

Apr 16 2024, 01:00 AM IST
ಮಾನ್ಸೂನ್ ಶುರುವಾದ ತಕ್ಷಣ ಮಳೆ ನೀರು ಚರಂಡಿಗಳಲ್ಲಿ ತುಂಬಿ ರಸ್ತೆ, ಮನೆಗಳಿಗೆ ನುಗ್ಗುವ ಸಂಭವಗಳಿದ್ದು, ಈ ಅವ್ಯವಸ್ಥೆಯನ್ನು ತಪ್ಪಿಸುವ ಸಲುವಾಗಿ 15 ದಿನಗಳಲ್ಲಿ ಚರಂಡಿ ಸ್ವಚ್ಛತೆಗೊಳಿಸಿ.

ರಾಜ್ಯದ ಕೆಲವೆಡೆ ಮುಂದುವರಿದ ಮಳೆ, ಸಿಡಿಲು ಬಡಿದು ಇಬ್ಬರ ಸಾವು

Apr 15 2024, 01:18 AM IST
ರಾಜ್ಯದ ಕೆಲವೆಡೆ ಭಾನುವಾರವೂ ಅಕಾಲಿಕ ಮಳೆಯಾಗಿದ್ದು, ಸಿಡಿಲಬ್ಬರದ ಮಳೆಗೆ ಇಬ್ಬರು ಬಲಿಯಾಗಿದ್ದಾರೆ.

15 ಜಿಲ್ಲೆಯಲ್ಲಿ ಬೇಸಿಗೆ ಮಳೆ: ಐವರು ಬಲಿ

Apr 14 2024, 08:08 AM IST

ಬಿಸಿಲ ತಾಪದಿಂದ ಕಂಗೆಟ್ಟಿದ್ದ ರಾಜ್ಯದಲ್ಲಿ ಯುಗಾದಿ ಮರುದಿನ ಆರಂಭವಾಗಿರುವ ಬೇಸಿಗೆ ಮಳೆ ಶನಿವಾರ ಇನ್ನಷ್ಟು ಜಿಲ್ಲೆಗಳಿಗೆ ವಿಸ್ತರಿಸಿದ್ದು, ಸಿಡಿಲಬ್ಬರಕ್ಕೆ ಮತ್ತೆ ಐವರು ಬಲಿಯಾಗಿದ್ದಾರೆ

ಮಳೆ, ಬೆಳೆಗಾಗಿ ಮುಸ್ಲಿಮರಿಂದ ಮೊರೆ ಸಾಮೂಹಿಕ ಪ್ರಾರ್ಥನೆ

Apr 14 2024, 01:55 AM IST
ಚಳ್ಳಕೆರೆ ನಗರದ ಕರೇಕಲ್ ಕೆರೆಯಂಗಳದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಮಳೆಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಮಳೆ: ಹಳ್ಳದ ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್‌ ಸವಾರನ ರಕ್ಷಣೆ

Apr 14 2024, 01:50 AM IST
ಅಫಜಲ್ಪುರ ತಾಲೂಕಿನ ಬಳೂರ್ಗಿ ತಾಂಡದ ಹಳ್ಳದಲ್ಲಿ ದ್ವಿಚಕ್ರ ವಾಹನ ಸಮೇತ ಗೋವಿಂದ ರಾಠೋಡ ಎಂಬಾತ ಹಳ್ಳದ ನೀರಲ್ಲಿ ಹರಿದುಕೊಂಡು ಹೋಗುತ್ತಿದ್ದಾಗ ತಾಂಡಾ ನಿವಾಸಿಗಳು ನೋಡಿ 400 ಮೀಟರ್‌ಗಳಷ್ಟು ಹರಿದುಕೊಂಡು ಹೋಗಿದ್ದ ವ್ಯಕ್ತಿಯನ್ನು ಸಂರಕ್ಷಣೆ ಮಾಡಿ ನೀರಿನಿಂದ ಹೊರ ತೆಗೆದಿದ್ದಾರೆ.
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 132
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved