ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 10 ಜಿಲ್ಲೆಗಳಲ್ಲಿ ಡಿ.1ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸರ್ಕಾರದ ಅಭಿವೃದ್ಧಿ ಕೆಲಸಗಳು ಹಾಗೂ ಗ್ಯಾರಂಟಿ ಯೋಜನೆ ಗಳು ಹಾಗೂ ಸಿಎಂ ಡಿಸಿಎಂ ಜೋಡಿಗಳು ಒಂದಾಗಿ ಮಾಡಿದ ತಂತ್ರಗಾರಿಕೆಯಲ್ಲಿ ಈ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಪಡೆದಿರುವುದಕ್ಕೆ ಸಂತೋಷವಾಗಿದೆ ಎಂದು ಗ್ರಾನೈಟ್ ಎಚ್.ಎಸ್. ರಾಜಶೇಖರ್ ಹೇಳಿದರು.