• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೀಗೆ ಹುಣ್ಣಿಮೆ ಸಂಭ್ರಮದ ಕಸಿದ ಮಳೆ...!

Oct 18 2024, 12:11 AM IST
ಪ್ರತಿ ವರ್ಷ ರೈತರು ಸೀಗೆ ಹುಣ್ಣಿಮೆ ದಿನ ಬಂಧು -ಬಾಂಧವರನ್ನು ಎತ್ತಿನ ಚಕ್ಕಡಿ, ಟ್ರ್ಯಾಕ್ಟರ್ ಮೂಲಕ ಹೊಲಕ್ಕೆ ಕರೆದುಕೊಂಡು ಹೋಗಿ ಸಡಗರದಿಂದ ಹಬ್ಬ ಆಚರಿಸುತ್ತಿದ್ದರು

ಭೂಮಿ ತಾಯಿ ಸೀಮಂತಕ್ಕೆ ಮಳೆ ಅಡ್ಡಿ

Oct 18 2024, 12:08 AM IST
ಪ್ರತಿವರ್ಷ ಹಸಿರು ಸೀರೆಯುಟ್ಟಂತೆ ಕಾಣುತ್ತಿದ್ದ ಹೊಲಗಳೆಲ್ಲ ಈ ಸಲ ಕೆರೆಗಳಂತಾಗಿವೆ. ಹಿಂಗಾರಿನಲ್ಲಿ ಇಷ್ಟೊಂದು ಮಳೆ ಬರುವುದಿಲ್ಲ. ಆದರೆ ಬಿಟ್ಟು ಬಿಡದೇ ಸುರಿಯುತ್ತಲೇ ಇದೆ.

ಧಾನ್ಯಗಳನ್ನು ಒಣಗಿಸಲು ಬಿಡುತ್ತಿಲ್ಲ ಮಳೆ: ರೈತರ ಅಳಲು

Oct 18 2024, 12:06 AM IST
ಸಂಡೂರು ತಾಲೂಕಿನಲ್ಲಿ ಹಿಂದಾಗಿ ಬಿತ್ತನೆ ಮಾಡಿದ್ದ ಕೆಲವು ರೈತರು ಮೆಕ್ಕೆಜೋಳ, ಸಜ್ಜೆ ಮುಂತಾದ ಬೆಳೆಗಳನ್ನು ಕಟಾವು ಮಾಡಲು ಮುಂದಾಗಿದ್ದರೂ, ಮಳೆ ಅದಕ್ಕೆ ಅವಕಾಶ ಕೊಡುತ್ತಿಲ್ಲ. ಕೆಲವರು ಕಟಾವು ಮಾಡಿ ಗೂಡು ಹಾಕಿಕೊಂಡಿದ್ದರೆ, ಮಳೆಯಿಂದಾಗಿ ಗೂಡಿನಿಂದ ತೆನೆಗಳನ್ನು ಬೇರ್ಪಡಿಸಲಾಗುತ್ತಿಲ್ಲ.

ಮಳೆ: ಹೂ ಬೆಳೆಗಾರರಿಗೆ ಸಂಕಷ್ಟ

Oct 18 2024, 12:04 AM IST
ಜಿಲ್ಲೆಯಾದ್ಯಂತ ಸಾವಿರಾರು ಹೆಕ್ಟೇರ್ ನಲ್ಲಿ ರೈತರು ಗುಲಾಬಿ ಮತ್ತು ಸೇವಂತಿ ಹೂ ಬೆಳೆದಿದ್ದಾರೆ. ರಾಜ್ಯ ಮತ್ತು ಪಕ್ಕದ ರಾಜ್ಯಗಳೂ ಸೇರಿದಂತೆ ದೇಶಾದ್ಯಂತ ಹೂ ರಪ್ತು ಮಾಡಿ ನಿರಂತರ ಆದಾಯ ಗಳಿಸುತ್ತಿದ್ದರು. ಈಗ ಮಳೆಯಿಂದಾಗಿ ಹೂವು ಬೆಳೆದ ರೈತರು ಸಂಕಷ್ಟಕ್ಕೀಡಾಗಿದ್ದಾರೆ.

ಸೀಗೆ ಹುಣ್ಣಿಮೆಯ ಸಂಭ್ರಮ ಕಸಿದ ಮಳೆ!

Oct 18 2024, 12:03 AM IST
ಈ ಹುಣ್ಣಿಮೆಗೆ ಕಡಲೆ, ಗೋದಿ ಮೇಲೆದಿದ್ದು ಹಸಿರಾಗಿ ಕಾಣಬೇಕಿದ್ದ ಭೂಮಿ ತೇವಾಂಶದಿಂದ ಕೂಡಿದೆ. ಎಲ್ಲಿ ನೋಡಿದರಲ್ಲಿ ಹೊಲಗಳಲ್ಲಿ ನೀರು ನಿಂತಿದ್ದು, ಹಿಂಗಾರಿ ಬಿತ್ತನೆಯೇ ಆಗಿಲ್ಲ.

ಮಳೆ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸುತ್ತಿದ್ದೇವೆ: ಡಿ.ಕೆ.ಶಿವಕುಮಾರ್‌

Oct 17 2024, 01:32 AM IST
ಅನಿರೀಕ್ಷಿತವಾಗಿ ಸುರಿಯುತ್ತಿರುವ ಭಾರೀ ಮಳೆ ಪರಿಸ್ಥಿತಿ ನಿಭಾಯಿಸಲು ಸರ್ಕಾರ ಸಮರ್ಥವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

2ನೇ ದಿನವೂ ಮಳೆ: ನಲುಗಿದ ಸಿಲಿಕಾನ್‌ಸಿಟಿ

Oct 17 2024, 12:57 AM IST
ಕಳೆದ ಮೂರು ದಿನಗಳಿಂದಲೂ ಬೆಂಗಳೂರು ನಗರದಾದ್ಯಂತ ಬಿಡದೆ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡು ಪರದಾಡುವಂತಾಗಿದೆ.

ಕಡ್ಡಾಯ ಜಿಟಿಜಿಟಿ ಮಳೆ: ಜನಜೀವನ ಅಸ್ತವ್ಯಸ್ತ

Oct 17 2024, 12:57 AM IST
ಚಳ್ಳಕೆರೆ: ತಾಲ್ಲೂಕಿನಾದ್ಯಂತ ಬುಧವಾರ ಸುರಿದ ಜಿಟಿಜಿಟಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಯಿತು.

ನಾಳೆಗೆ.......ನಿರಂತರ ಮಳೆ: ಸಂಕಷ್ಟಕ್ಕೆ ಸಿಲುಕಿದ ಹೂ ಬೆಳೆಗಾರರು

Oct 17 2024, 12:56 AM IST
ನಗರ ಹೊರವಲಯದ ಕೆ.ವಿ.ಕ್ಯಾಂಪಸ್ ಬಳಿಯ ಹೂವಿನ ಮಾರುಕಟ್ಟೆಯಲ್ಲಿ ಮಳೆಯ ನಡುವೆಯೂ ಹೂವಿನ ವ್ಯಾಪಾರ ನಡೆಯುತ್ತಿದೆ. ಮಾರುಕಟ್ಟೆಗೆ ತಾವು ಬೆಳೆದ ಹೂಗಳೊಂದಿಗೆ ಆಗಮಿಸುತ್ತಿರುವ ರೈತರು, ಹೂಗಳ ಮಾರಾಟದಿಂದ ತಾವು ಅಂದುಕೊಂಡಷ್ಟು ಹಣ ಗಳಿಕೆಯಾಗದೇ ವಾಪಸ್ಸಾಗುತ್ತಿದ್ದಾರೆ.

ಹೊಸದುರ್ಗದಾದ್ಯಂತ ಉತ್ತಮ ಮಳೆ

Oct 17 2024, 12:53 AM IST
ಹೊಸದುರ್ಗ: ತಾಲೂಕಿನಾದ್ಯಂತ ಕಳೆದೆರೆಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ರೈತರಲ್ಲಿ ಸಂತಸದ ಜೊತೆಗೆ ಬೇಸರವನ್ನು ಮೂಡಿಸಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 102
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved