• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ತಮಿಳುನಾಡು, ಪುದುಚೇರಿಯಲ್ಲಿ ಭಾರಿ ಪ್ರಮಾಣದ ಮಳೆ

Oct 16 2024, 12:36 AM IST

 ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಸಮುದ್ರ ತೀರದ ರಾಜ್ಯಗಳಾದ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಮಂಗಳವಾರ ಭಾರೀ ಪ್ರಮಾಣದ ಮಳೆ ಸುರಿದಿದೆ.

ಮತ್ತೆ ಮಳೆ ಮುನ್ಸೂಚನೆ: ರೈತರಲ್ಲಿ ಹೆಚ್ಚುತ್ತಿದೆ ಆತಂಕ!

Oct 16 2024, 12:34 AM IST
ಹವಾಮಾನ ಇಲಾಖೆ ಇನ್ನೂ ನಾಲ್ಕೈದು ದಿನಗಳ ಕಾಲ ಮಳೆ ಮುನ್ಸೂಚನೆ ನೀಡಿರುವುದು ಮತ್ತಷ್ಟು ಭಯ ಸೃಷ್ಟಿ ಮಾಡಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ಚಂಡಮಾರುತ: 3 - 4 ದಿನ ರಾಜ್ಯಾದ್ಯಂತ ಮಳೆ ಸಂಭವ

Oct 15 2024, 12:54 PM IST

ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತ ಹಾಗೂ ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತದ ಪರಿಣಾಮ ಮುಂದಿನ ಮೂರ್ನಾಲ್ಕು ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.

ರಾಜ್ಯದಲ್ಲಿಅ.16ರಿಂದ ಮಳೆ ಹೆಚ್ಚಳ ಸಂಭವ : ಯಾವ ಜಿಲ್ಲೆಗಳಿಗೆ ಹವಮಾನ ಇಲಾಖೆ ಅಲರ್ಟ್?

Oct 14 2024, 12:02 PM IST

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಬುಧವಾರದಿಂದ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತುಮಕೂರು ದಸರಾ : ನಾಡಿನಲ್ಲಿ ಉತ್ತಮ ಮಳೆ, ಬೆಳೆಯಾಗಲಿ - ಗೃಹ ಸಚಿವ ಡಾ.ಜಿ.ಪರಮೇಶ್ವರ್

Oct 14 2024, 01:27 AM IST

ಎಲ್ಲರನ್ನೂ ಒಗ್ಗೂಡಿಸುವ ನಿಟ್ಟಿನಲ್ಲಿ ಯಶಸ್ವಿಯಾಗಿರುವ ತುಮಕೂರು ದಸರಾ ಮುಂದಿನ ವರ್ಷಗಳಲ್ಲಿ ಇದೇ ರೀತಿ ಮತ್ತಷ್ಟು ಯಶಸ್ವಿಯಾಗಿ ಆಚರಿಸೋಣ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಚಿಕ್ಕಮಗಳೂರು : ಅತಿಯಾದ ಮಳೆ ಭೂ ಕುಸಿತಕ್ಕೆ ಕಾರಣ: ಜಿಯೋಲಾಜಿಕಲ್‌ ಸರ್ವೆ ಆಫ್‌ ಇಂಡಿಯಾ ತಜ್ಞರ ವರದಿ

Oct 14 2024, 01:24 AM IST
ಕಳೆದ 6 ವರ್ಷದ ಹಿಂದೆ ಮೂಡಿಗೆರೆ ತಾಲೂಕು ಸೇರಿ ಜಿಲ್ಲೆಯ ಕೆಲವೆಡೆ ಮಳೆಗಾಲದಲ್ಲಿ ಭಾರೀ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿ ಸಾವು- ನೋವು ಸಂಭವಿಸಿತ್ತು. ಈ ಬಾರಿಯೂ ಕೂಡ ಇಂತಹದ್ದೆ ಪರಿಸ್ಥಿತಿ ನಿರ್ಮಾಣವಾಗುವ ಲಕ್ಷಣ ಕಂಡು ಬಂದಿತ್ತು.

ಅಕ್ಷರಶಃ ರನ್‌ ಮಳೆ ಸುರಿಸಿದ ಭಾರತ ತಂಡ : ಬಾಂಗ್ಲಾದೇಶ ವಿರುದ್ಧ ಭಾರತ 297, ಸರಣಿ ಕ್ಲೀನ್‌ಸ್ವೀಪ್‌!

Oct 13 2024, 09:45 AM IST

ಅಕ್ಷರಶಃ ರನ್‌ ಮಳೆ ಸುರಿಸಿದ ಭಾರತ ತಂಡ ಬಾಂಗ್ಲಾದೇಶ ವಿರುದ್ಧ 3ನೇ ಟಿ20 ಪಂದ್ಯದಲ್ಲಿ ಹಲವು ವಿಶ್ವ ದಾಖಲೆಗಳನ್ನು ಮುರಿದು, 00 ರನ್‌ ಭರ್ಜರಿ ಗೆಲುವು ಸಾಧಿಸಿದೆ

ನಾಯಕನಹಟ್ಟ ಹೋಬಳಿಯಲ್ಲಿ ಭರ್ಜರಿ ಮಳೆ

Oct 13 2024, 01:07 AM IST
ನಾಯಕಹನಟ್ಟಿ ಹೋಬಳಿಯಲ್ಲಿ ಹಿಂಗಾರು ಮಳೆ ಆರ್ಭಟಿಸಿದ್ದು, ಶುಕ್ರವಾರ ರಾತ್ರಿ ಒಟ್ಟು 6 ಮನೆಗಳು ಕುಸಿತ, ಅಪಾರ ಬೆಳೆಹಾನಿ ಸಂಭವಿಸಿದೆ. ಗುಂತಕೋಲಮ್ಮನಹಳ್ಳಿ, ರೇಖಲಗೆರೆ ಗ್ರಾಮಗಳ ಎರಡು ಕೆರೆಗಳು ಕೋಡಿ ಬಿದ್ದಿವೆ. ಹಳ್ಳಕೊಳ್ಳಗಳು ತುಂಬಿ ಹರಿದು ಶೇಂಗಾ ಹೊಲಗಳು ನೀರಿನ ಮಡುಗಳಾಗಿ ಮಾರ್ಪಟ್ಟಿವೆ.

ಮಳೆ ನಡುವೆಯೂ ಕುಂದದ ಕಲಾವಿದರ ಉತ್ಸಾಹ- ನಾಡಿನ ಸಾಂಸ್ಕೃತಿಕ, ಕಲೆಗಳ ಪ್ರದರ್ಶನ

Oct 13 2024, 01:05 AM IST
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಗೊರ್ಲೆಕೊಪ್ಪದ ಶ್ರೀ ಕಟ್ಟಿ ಬಸವಲಿಂಗೇಶ್ವರ ಜಾನಪದ ಕಲಾ ಸಂಘದಿಂದ ಕರಡೆ ಮಜಲು, ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೆಂಪಿಸಿದ್ದನಹುಂಡಿಯ ಶ್ರೀ ಮಲೈ ಮಹದೇಶ್ವರ ಕಂಸಾಳೆ ಕಲಾವಿದರ ಸಂಘ, ವಿದ್ಯಾರಣ್ಯಪುರಂನ ಕಂಸಾಳೆ ಮಹದೇವಯ್ಯ ಕಲಾ ಸಂಘದಿಂದ ಬೀಸು ಕಂಸಾಳೆ, ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿಯ ಲಿಂಗರಾಜು ಡೊಳ್ಳು ಕುರಿತ ಕಲಾವಿದರ ಸಂಘದಿಂದ ಡೊಳ್ಳು ಕುಣಿತ ಕಣ್ಮನ ಸೆಳೆಯಿತು.

ಮುಂದುವರಿದ ಮಳೆ ಅಬ್ಬರ: 98 ಮನೆ ಕುಸಿತ

Oct 13 2024, 01:04 AM IST
ಬೆಣ್ಣಿಹಳ್ಳ-ತುಪರಿಹಳ್ಳಗಳಿಗೆ ಹರಿದು ಬರುತ್ತಿರುವ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹಳ್ಳದ ಅಕ್ಕಪಕ್ಕದ ಜನರಲ್ಲಿ ಆತಂಕವನ್ನುಂಟು ಮಾಡಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಮಣ್ಣಿನ ಮನೆಗಳು ಹೆಚ್ಚಾಗಿ ಕುಸಿಯುತ್ತಿವೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 102
  • next >

More Trending News

Top Stories
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved