• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರಿ ಮಳೆ, ಹಿರೇಹಳ್ಳದ ಪ್ರವಾಹಕ್ಕೆ ಕೊಚ್ಚಿಹೋದ ಬೆಳೆ

Oct 13 2024, 01:02 AM IST
ಕಳೆದೆರಡು ರಾತ್ರಿ ಸುರಿದ ಧಾರಾಕಾರ ಮಳೆ ಅಪಾರ ಹಾನಿಯನ್ನುಂಟು ಮಾಡಿದೆ. ಅದರಲ್ಲೂ ಶುಕ್ರವಾರ ತಡರಾತ್ರಿ ಮತ್ತು ಶನಿವಾರ ಬೆಳಗಿನ ಜಾವ ಸುರಿದ ಭಾರಿ ಮಳೆಯಿಂದಾಗಿ ಹಿರೇಹಳ್ಳ ಭರ್ತಿಯಾಗಿ ಹಳ್ಳಕ್ಕೆ ನೀರು ಬಿಡುಗಡೆ ಮಾಡಿದ್ದರಿಂದ ಪ್ರವಾಹ ಸೃಷ್ಟಿಯಾಗಿ ರೈತರ ಕೋಟ್ಯಂತರ ರುಪಾಯಿ ಬೆಳೆ ಕೊಚ್ಚಿ ಹೋಗಿದೆ.

ಹಿಂಗಾರು ಹಂಗಾಮಿಗೆ ಹದ ನೀಡಿದ ಮಳೆ

Oct 13 2024, 01:01 AM IST
ಶುಕ್ರವಾರ ರಾತ್ರಿಯಿಂದ ಶನಿವಾರ ಬೆಳಗ್ಗೆಯವರೆಗೆ ಸುರಿದ ಚಿತ್ತಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಆದರೆ ಹಿಂಗಾಮು ಹಂಗಾಮಿಗೆ ಚಿತ್ತಿ ಮಳೆ ಇಂಬು ನೀಡಿದೆ.

ಮಳೆ ನಡುವೆ ಆಯುಧಪೂಜೆಗೆ ಖರೀದಿ ಭರಾಟೆ: ಹೂವು ದುಬಾರಿ!

Oct 11 2024, 11:56 PM IST
ಆಯುಧಪೂಜೆ ಮುನ್ನಾದಿನ ಸೋಮವಾರಪೇಟೆ ಪಟ್ಟಣದಲ್ಲಿ ಸೇವಂತಿಗೆ ಹೂವಿಗೆ ಮಾರು ಒಂದಕ್ಕೆ ರು. ೧೦೦ ರಿಂದ ೧೫೦ರಂತೆ, ಬೂದಿಕುಂಬಳ ಕೆಜಿಗೆ ರು. ೧೨೦ ಹಾಗೂ ಎಲ್ಲ ಹಣ್ಣುಗಳಿಗೆ ಹೆಚ್ಚಿನ ಬೆಲೆ ನಿಗದಿಗೊಳಿಸಿ ಮಾರಾಟ ಮಾಡಲಾಗುತ್ತಿದೆ. ಅಲ್ಲದೆ, ಈ ಬಾರಿ ಮಾರುಕಟ್ಟೆಯಲ್ಲಿ ಬಾಳೆ ಕಂಬ, ಕಬ್ಬು ಸೇರಿದಂತೆ ಯಾವುದೇ ವ್ಯಾಪಾರಸ್ಥರೂ ಕಂಡು ಬರಲಿಲ್ಲ.

ಭಾರಿ ಮಳೆ: ಚಾರ್ಮಾಡಿ ಘಾಟ್‌ನಲ್ಲಿ ಮರಗಳು ಉರುಳಿ ಬೀಳುವ ವೇಳೆ ಲಘು ಪ್ರಮಾಣದ ಗುಡ್ಡ ಕುಸಿತ

Oct 10 2024, 02:32 AM IST
ಚಾರ್ಮಾಡಿ ಘಾಟಿ ಪರಿಸರದಲ್ಲಿ ಬುಧವಾರ ಮಧ್ಯಾಹ್ನದ ಬಳಿಕ ಭಾರಿ ಗಾಳಿ, ಮಳೆ ಸುರಿದಿದ್ದು ಭೂಕುಸಿತ ಸಂಭವಿಸಿದೆ.ಘಾಟಿಯ ಮೂರನೇ ತಿರುವಿನ ಬಳಿ ಎರಡು ಮರಗಳು ರಸ್ತೆಗೆ ಉರುಳಿ ಬಿದ್ದಿವೆ. ಮರಗಳು ಉರುಳಿ ಬೀಳುವ ವೇಳೆ ಲಘು ಪ್ರಮಾಣದ ಗುಡ್ಡ ಕುಸಿತವೂ ಉಂಟಾಗಿದೆ.

ಹಾವೇರಿ ಜಿಲ್ಲಾದ್ಯಂತ ಭರ್ಜರಿ ಮಳೆ

Oct 10 2024, 02:25 AM IST
ಹಾವೇರಿ ಜಿಲ್ಲಾದ್ಯಂತ ಸಹಿತ ಬುಧವಾರ ಸಂಜೆ ಅರ್ಧ ಗಂಟೆಗೂ ಹೆಚ್ಚು ಕಾಲ ಭರ್ಜರಿ ಮಳೆ ಸುರಿಯಿತು. ಜಿಲ್ಲೆಯ ಹಾವೇರಿ, ಶಿಗ್ಗಾಂವಿ, ಸವಣೂರು, ಹಾನಗಲ್ಲ, ರಾಣಿಬೆನ್ನೂರು, ಬ್ಯಾಡಗಿ, ಹಿರೇಕೆರೂರು, ರಟ್ಟಿಹಳ್ಳಿ ಭಾಗದ ವಿವಿಧೆಡೆ ಗುಡುಗು ಸಹಿತ ಮಳೆಯಾಗಿದ್ದು, ಹೆಚ್ಚಿನ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ನೆರಿಯದಲ್ಲಿ ದಿಢೀರ್‌ ಭಾರಿ ಮಳೆ: ಸೇತುವೆ ಮತ್ತೆ ಮುಳುಗಡೆ

Oct 10 2024, 02:23 AM IST
ತಾಲೂಕಿನ‌ ನೆರಿಯ ಪ್ರದೇಶದಲ್ಲಿ ಬುಧವಾರ ಅಪರಾಹ್ನ ಭಾರೀ ಮಳೆ ಸುರಿದಿದ್ದು ನೆರಿಯ ಸೇತುವೆ ಮತ್ತೆ ಮುಳುಗಡೆಯಾಗಿದ್ದು ಜನರು ಆತಂಕದಲ್ಲಿದ್ದಾರೆ. ನೆರಿಯ ಗ್ರಾಮದ ಕಾಟಾಜೆ, ಪುಲ್ಲಾಜೆ ಪರಿಸರದಲ್ಲಿ ಭಾರೀ ನೀರು ಹರಿದು ಬಂದಿದ್ದು ತೋಟಗಳು ಗದ್ದೆಗಳು ಜಲಾವೃತಗೊಂಡಿವೆ.

ಜಿಲ್ಲೆಯಲ್ಲಿ ಅಬ್ಬರಿಸಿದ ಮಳೆ; ಜನಜೀವನ ಅಸ್ತವ್ಯಸ್ತ

Oct 10 2024, 02:23 AM IST
ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬುಧವಾರ ಧಾರಾಕಾರ ಮಳೆ ಸುರಿದಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ಮಂಗಳವಾರ ಸಂಜೆಯಿಂದ ಆರಂಭವಾದ ಮಳೆ ರಾತ್ರಿಯಿಡೀ ಸುರಿಯಿತು.

ಮಳೆ ನೀರು ನುಗ್ಗಿದ 63 ಮನೆಗಳಿಗೆಪಾಲಿಕೆಯಿಂದ ಪರಿಹಾರ: ತುಷಾರ್‌

Oct 08 2024, 01:12 AM IST
ನಗರದಲ್ಲಿ ಕಳೆದ ಶನಿವಾರ ಸುರಿದ ಭಾರೀ ಮಳೆಗೆ ಮಹಾಲಕ್ಷ್ಮೀ ಲೇಔಟ್‌ನ 63 ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದ್ದು, ಆ ಮನೆಗಳಿಗೆ ತಲಾ 10 ಸಾವಿರ ರು. ಪರಿಹಾರ ನೀಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದರು.

ಮೂರು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ : ಅ.9ರ ವರೆಗೂ ಯಲ್ಲೋ ಅಲರ್ಟ್‌ ಪ್ರಕಟ

Oct 07 2024, 10:13 AM IST

ರಾಜ್ಯದಲ್ಲಿ ಮುಂದಿನ ಮೂರು ದಿನ ಕರಾವಳಿಯ ಮೂರು ಜಿಲ್ಲೆ ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ಮಳೆ ಅವಾಂತರಕ್ಕೆ ನಲುಗಿದ ಬೆಂಗಳೂರು : ತಗ್ಗು ಪ್ರದೇಶಗಳು ಜಲಾವೃತಗೊಂಡು ಮನೆಗಳಿಗೆ ನೀರು

Oct 07 2024, 01:42 AM IST
ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಸುರಿದ ಧಾರಾಕಾರ ಮಳೆಗೆ ತಗ್ಗು ಪ್ರದೇಶಗಳು ಜಲಾವೃತಗೊಂಡು ಮನೆಗಳಿಗೆ ನೀರು ನುಗ್ಗಿದೆ. ಮರ, ವಿದ್ಯುತ್‌ ಕಂಬ, ಗೋಡೆ ಕುಸಿದು ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 102
  • next >

More Trending News

Top Stories
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved