• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಲಾರದಲ್ಲಿ ಧಾರಾಕಾರ ಮಳೆ: ಜೀವನ ಅಸ್ತವ್ಯಸ್ತ

Oct 12 2025, 01:00 AM IST
ಪ್ರತಿಭಾರಿ ಮಳೆ ಬಂದಾಗಲು ಈ ಕಚೇರಿ ಕಟ್ಟಡಗಳ ಸುತ್ತಲೂ ಜಲಾವೃತ್ತಗೊಳ್ಳುವುದು ಸಾಮಾನ್ಯವಾಗಿದೆ. ನಗರದ ಖಾದ್ರಿಪುರ, ಕಾರಂಜಿಕಟ್ಟೆ, ಮುನೇಶ್ವರ ನಗರ, ಸಾರಿಗೆ ನಗರ, ರಹಮತ್ ನಗರ ಮುಂತಾದ ತಗ್ಗು ಪ್ರದೇಶಗಳು ಜಲವೃತಗೊಂಡು ಮನೆಗಳಿಗೆ ನೀರು ನುಗ್ಗಿತ್ತು. ಇದರಿಂದಾಗಿ ಜನರು ರಾತ್ರಿಯೆಲ್ಲಾ ಜಾಗರಣೆ ಮಾಡಬೇಕಾದ ಪರಿಸ್ಥಿತಿ ಉಂಟಾಯಿತು.

ಮಳೆ ಅರ್ಭಟ: ಕೋಡಿಬಿದ್ದ ಕೆರೆಗಳು

Oct 12 2025, 01:00 AM IST
ಶ್ರೀನಿವಾಸಪುರ ತಾಲೂಕಿನ ಉತ್ತರ ಭಾಗದ ಕೆರೆಗಳಲ್ಲಿ ಪಾಪಶೆಟ್ಟಿಪಲ್ಲಿ ಕೆರೆ, ಬಾಲರೆಡ್ಡಿ ಕೆರೆ, ಕೊಂಡಾಮರಿ, ಕಶೇಟ್ಟಿಪಲ್ಲಿ, ಇಲ್ದೋಣಿ ಗುಂದೇಡು, ರಾಯಲ್ಪಾಡು ಪೈ ಕೆರೆ, ಅಡವಿಬೈರಗಾನಪಲ್ಲಿ ಕೆರೆ, ಕೂರಿಗೆಪಲ್ಲಿ ಸೇರಿದಂತೆ ಹಲವು ಕೆರೆಗಳು ಕೊಡಿ ಬಿದ್ದಿವೆ, ಕೆರೆಗಳು ತುಂಬಿ ಹರಿಯುವ ನೀರು ಬೀರಂಗಿ ಹಳ್ಳ ಸೇರಿ ಅನಾಯಾಸವಾಗಿ ಆಂಧ್ರಕ್ಕೆ ಹರಿದು ಹೋಗುತ್ತಿದೆ.

ಚನ್ನಗಿರಿಯಲ್ಲಿ ಬಿರುಸಿನ ಮಳೆ: ತುಂಬಿ ಹರಿದ ಕೆರೆ-ಕಟ್ಟೆ, ಹಳ್ಳಗಳು

Oct 11 2025, 12:02 AM IST
ಪಟ್ಟಣ ಸೇರಿ ತಾಲೂಕಿನಾದ್ಯಂತ ಶುಕ್ರವಾರ ಬೆಳಗಿನ ಜಾವ 3 ಗಂಟೆಯಿಂದ ಬೆಳಿಗ್ಗೆ 9 ಗಂಟೆಯವರೆಗೆ ಸುರಿದ ಭಾರಿ ಮಳೆಗೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಪಟ್ಟಣದ ಕೆಲ ಬಡಾವಣೆಗಳಿಗೆ ನೀರು ನುಗ್ಗಿದ್ದು ಈ ನೀರನ್ನು ರಾಜಕಾಲುವೆಯ ಮೂಲಕ ಹರಿಸಲು ಪುರಸಭೆಯ ಸಿಬ್ಬಂದಿ ಹರಸಾಹಸಪಟ್ಟರು.

ಹೊಸದುರ್ಗ ತಾಲೂಕಿನಾದ್ಯಂತ ಸುರಿದ ಹಸ್ತಾ ಮಳೆ, ಹಳ್ಳ ಕೊಳ್ಳ ಭರ್ತಿ

Oct 11 2025, 12:02 AM IST
ಮಾಡದಕೆರೆ ಹೋಬಳಿ ನಾಕೀಕೆರೆ ಗ್ರಾಮದ ಬಸವರಾಜಪ್ಪ ಎಂಬುವವರು 1 ಎಕೆರೆ ಜಮೀನಿನಲ್ಲಿ ಬೆಳೆಯಲಾಗಿದ್ದ ಮೆಕ್ಕೆ ಜೋಳ ಸಂಪೂರ್ಣವಾಗಿ ನೆಲಕಚ್ಚಿರುವುದು.

ಚನ್ನಗಿರಿಯಲ್ಲಿ 321.4 ಮಿಮೀ ಮಳೆ: 2 ಮನೆಗಳಿಗೆ ಹಾನಿ

Oct 10 2025, 01:00 AM IST
ಚನ್ನಗಿರಿ ತಾಲೂಕಿನಾದ್ಯಂತ ಬುಧವಾರ ಮಧ್ಯ ರಾತ್ರಿಯಿಂದ ಗುಡುಗು, ಸಿಡಿಲಿನಿಂದ ಕೂಡಿದ ಭಾರಿ ಮಳೆ ಸುರಿದಿದ ಪರಿಣಾಮ ಹಳ್ಳ-ಕೊಳ್ಳಗಳೆಲ್ಲ ತುಂಬಿ ಹರಿಯುತ್ತಿವೆ. ಮರಬನಹಳ್ಳಿಯಲ್ಲಿ 2 ಕಚ್ಚಾಮನೆಗಳು ಬಿದ್ದಿವೆ. ಮಳೆಯಿಂದ ಯಾವುದೇ ಜೀವಹಾನಿ ಉಂಟಾಗಿಲ್ಲ ಎಂದು ತಹಸೀಲ್ದಾರ್ ಎನ್.ಜೆ.ನಾಗರಾಜ್ ತಿಳಿಸಿದ್ದಾರೆ.

ಡಾರ್ಜೀಲಿಂಗ್‌ನಲ್ಲಿ ಘೋರ ಮಳೆ, ಭೂಕುಸಿತ : 20 ಮಂದಿ ಸಾವು

Oct 06 2025, 01:00 AM IST
ಪಶ್ಚಿಮ ಬಂಗಾಳದ ಡಾರ್ಜೀಲಿಂಗ್‌ ಬೆಟ್ಟಗಳಲ್ಲಿ ಭಾನುವಾರ ಸುರಿದ ಧಾರಾಕಾರ ಮಳೆಯಿಂದಾಗಿ ಹಲವೆಡೆ ಭೂಕುಸಿತ ಸಂಭವಿಸಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಅವಾಂತರದಿಂದಾಗಿ ಮಕ್ಕಳು ಸೇರಿದಂತೆ ಕನಿಷ್ಠ 20 ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡ ದಾರುಣ ಘಟನೆ ನಡೆದಿದೆ.

ಮಳೆ ಅಂದ ಅಂದ ಅಂದ ಬೆಳೆ ಚಂದ ಚಂದ ಚಂದಾದೀತಲೇ ಪರಾಕ್

Oct 04 2025, 01:00 AM IST
ಏಳು ದಿನಗಳ ಕಾಲ ಉಪವಾಸ ವ್ರತ ಆಚರಿಸುವ ಧಾರವಾರ ಮೂಲದ ನವೀನ್ ಬಡಿಗೇರ್ ಕಾರ್ಣಿಕ ನುಡಿದರು.

ಮಳೆ, ಉಕ್ಕೇರಿದ ಹೊಳೆ: ನದಿ ತೀರದಲ್ಲಿ ‘ನೆರೆ ರಾತ್ರಿ’!

Oct 03 2025, 07:47 AM IST

ಜಿಲ್ಲೆಯ ಭೀಮಾ, ಕಾಗಿಣಾ, ಅಮರ್ಜಾ, ಬೆಣ್ಣೆತೊರಾ ನದಿ ತೀರದಲ್ಲಿರುವ 150ಕ್ಕೂ ಅಧಿಕ ಗ್ರಾಮಗಳ 7 ಸಾವಿರದಷ್ಟು ಜನರ ಪಾಲಿಗೆ ಈ ಬಾರಿಯ ನಾಡಹಬ್ಬ ನವರಾತ್ರಿ ನೆರೆ ರಾತ್ರಿಯಾಗಿ ಕಾಡಿತ್ತು!

ಯಾದಗಿರಿ : ಮಳೆ ನಿಂತು ಹೋದ ಮೇಲೆ..!

Sep 30 2025, 02:00 AM IST

ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಬಿಟ್ಟೂ ಬಿಡದೇ ಸುರಿಯುತ್ತಿದ್ದ ಮಳೆರಾಯ, ಸೋಮವಾರ ಕೊಂಚ ಮುನಿಸು ತಣ್ಣಗಾಗಿಸಿದಂತೆ ಕಂಡುಬಂದಿತ್ತು. ಸತತ ಮಳೆಯಿಂದ ಜರ್ಝರಿತಗೊಂಡಿದ್ದ ಜನಜೀವನ ಸೋಮವಾರ ಕೊಂಚ ನಿಟ್ಟುಸಿರು ಬಿಟ್ಟಿದ್ದರು. 

ಮಳೆ: ನದಿಗಳಲ್ಲಿ ಹೆಚ್ಚಿದ ನೀರು, ನೆರೆ ಆತಂಕ

Sep 30 2025, 02:00 AM IST
ಪಶ್ಚಿಮಘಟ್ಟ, ಮಹಾರಾಷ್ಟ್ರದ ಜೊತೆಗೆ ರಾಯಚೂರು ಜಿಲ್ಲೆಯಾದ್ಯಂತ ಮಳೆಯಾಗುತ್ತಿರುವುದರಿಂದ ಕೃಷ್ಣಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಪ್ರಮಾಣವು ಹೆಚ್ಚಾಗುತ್ತಿದ್ದು, ನೆರೆ ಆತಂಕ ಶುರುವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 138
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved