• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂಬೈ: 2ನೇ ದಿನ 6 ತಾಸಲ್ಲಿ 20 ಸೆಂ.ಮೀ ಮಳೆ

Aug 20 2025, 01:30 AM IST
ಮಹಾರಾಷ್ಟ್ರದಲ್ಲಿ ಮಳೆ ಆರ್ಭಟ 2ನೇ ದಿನವೂ ಮುಂದುವರೆದಿದ್ದು, ಮಂಗಳವಾರ ಕೇವಲ 6 ತಾಸಿನಲ್ಲಿ 20 ಸೆಂ.ಮೀ. ಮಳೆಯಾಗಿದೆ.

ಜಿಲ್ಲೆಯಲ್ಲಿ ಮುಂದುವರಿದ ಮಳೆ: ಕೆಲವಡೆ ಹಾನಿ

Aug 20 2025, 01:30 AM IST
ಜಿಲ್ಲಾದ್ಯಂತ ಸೋಮವಾರ ಬೆಳಿಗ್ಗೆಯಿಂದ ಭಾರಿ ಮಳೆಯಾಗುತ್ತಿದ್ದು, ಮಂಗಳವಾರವೂ ಕೂಡ ಮಳೆಯ ಅಬ್ಬರ ಮುಂದುವರಿದಿದೆ. ಇದರಿಂದ ನದಿಗಳು ಉಕ್ಕಿ ಹರಿಯಲಾರಂಭಿಸಿವೆ. ಪ್ರಮುಖ ಜಲಾಶಯಗಳಾದ ತುಂಗಾ, ಭದ್ರಾ ಹಾಗೂ ಲಿಂಗನಮಕ್ಕಿ ಒಳಹರಿವಿನಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.

ನರ್ಸರಿ ಉದ್ಯಮವನ್ನು ನಷ್ಟಕ್ಕೆ ತಳ್ಳಿದ ಮಳೆ

Aug 20 2025, 01:30 AM IST
ಸಾಮಾನ್ಯವಾಗಿ ನರ್ಸರಿ ಉದ್ಯಮ ಆರಂಭವಾಗುವುದು ಏಪ್ರಿಲ್ ಮಧ್ಯಭಾಗದಿಂದ ಮೇ ಮಧ್ಯಭಾಗದ ನಡುವೆ. ನರ್ಸರಿ ಮಾಡಿದ ಗಿಡಗಳು ಮಣ್ಣಿಗೆ ಬೇರು ನೆಲಕಚ್ಚಲು ಒಂದೇರಡು ತಿಂಗಳ ಕಾಲವಕಾಶ ಬೇಕಾಗಿದೆ. ಆದರೆ, ಈ ಬಾರಿ ಅವಧಿಗೂ ಮೊದಲೇ ಮಳೆ ಆರಂಭವಾಗಿರುವುದರಿಂದ ನರ್ಸರಿಯಲ್ಲಿ ಗಿಡಗಳು ಬೇರುಗಟ್ಟುವ ಮುನ್ನ ಶೀತದಿಂದ ಕೊಳೆಯಲಾರಂಭಿಸಿದ್ದು, ಎಷ್ಟೇ ಮುಂಜಾಗ್ರತ ಕ್ರಮ ಕೈಗೊಂಡರೂ ನರ್ಸರಿ ಉಳಿಸಿಕೊಳ್ಳಲು ಸಾಕಷ್ಟು ನರ್ಸರಿ ಮಾಲೀಕರಿಗೆ ಸಾಧ್ಯವಾಗಿಲ್ಲ.

ಬೆಂಗಳೂರು ನಗರದಲ್ಲಿ ಸತತ ಮಳೆ ಹಿನ್ನೆಲೆ ಹೆಚ್ಚಿದ ವೈರಲ್‌ ಫೀವರ್‌

Aug 19 2025, 09:39 AM IST

ಕಳೆದೊಂದು ವಾರದಿಂದ ನಿರಂತರ ಮಳೆ, ಮೋಡದ ವಾತಾವರಣದಿಂದಾಗಿ ನಗರದಲ್ಲಿ ವೈರಲ್‌ ಫೀವರ್‌ ಹೆಚ್ಚಾಗಿದ್ದು, ಸಾಮಾನ್ಯಕ್ಕಿಂತ ಶೇ. 10ರಷ್ಟು ಹೆಚ್ಚಾಗಿ ಮಕ್ಕಳಲ್ಲಿ ಜ್ವರ ಬಾಧಿಸುತ್ತಿದೆ.

ಮಳೆ ಮಧ್ಯೆಯೇ ವೈಭವದ ಬೀಳಗಿ ಸಿದ್ಧೇಶ್ವರ ರಥೋತ್ಸವ

Aug 19 2025, 01:01 AM IST
ಬೆಳಗ್ಗೆಯಿಂದಲೇ ಸುರಿಯುತ್ತಿದ್ದ ಜಿಟಿಜಿಟಿ ಮಳೆಯ ನಡುವೆ ಶ್ರಾವಣ ಮಾಸದ ಕೊನೆಯ ಸೋಮವಾರ ಸ್ಥಳೀಯ ಆರಾಧ್ಯ ದೈವ ಸಿದ್ದೇಶ್ವರ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವ ಸಾವಿರಾರು ಭಕ್ತರ ಹರ್ಷೋದ್ಗಾರ ಮಧ್ಯೆ ವೈಭವದಿಂದ ಜರುಗಿತು.

ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ

Aug 19 2025, 01:00 AM IST
ನಿರಂತರ ಸುರಿಯುವ ಮಳೆಯಿಂದ ನಗರದ ರಸ್ತೆಗಳಲ್ಲಿ ವಾಹನಗಳು ನಿಧಾನವಾಗಿ ಸಂಚರಿಸುತ್ತಿವೆ

ಧಾರವಾಡದಲ್ಲಿ ಮಲೆನಾಡಿನ ಮಳೆ ವಾತಾವರಣ ಸೃಷ್ಟಿ!

Aug 19 2025, 01:00 AM IST
ಕಳೆದ ಎರಡ್ಮೂರು ದಿನಗಳಿಂದ ತೀವ್ರ ಮೋಡ ಮುಸುಕಿದ ವಾತಾವರಣ, ತಂಪು ಗಾಳಿ ಹಾಗೂ ಜಿಟಿಜಿಟಿ ಮಳೆಯಾಗುತ್ತಿದ್ದು, ಧಾರವಾಡ ಪೂರ್ಣ ಮಲೆನಾಡಿನ ಮಳೆ ಪರಿಸರ ಸೃಷ್ಟಿ

ಮಳೆ ನಡುವೆಯೂ ಅದ್ಧೂರಿಯಾಗಿ ನಡೆದ ಸಂಗಮೇಶ್ವರಸ್ವಾಮಿ ಜಾತ್ರೆ

Aug 19 2025, 01:00 AM IST
ತಾಲೂಕಿನ ಇತಿಹಾಸ ಪ್ರಸಿದ್ಧ ಪುಣ್ಯಕ್ಷೇತ್ರ ಕೂಡ್ಲಹಳ್ಳಿ ಗ್ರಾಮದ ಶ್ರೀ ಸಂಗಮೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದ ರಥೋತ್ಸವ ಜಿಟಿಜಿಟಿ ಮಳೆಯ ನಡುವೆಯೂ ಸೋಮವಾರ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು.

ಜೋರು ಮಳೆ: ಮೈದುಂಬಿ ಹರಿದ ತುಂಗಾ ನದಿ

Aug 19 2025, 01:00 AM IST
ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇದರಿಂದ ನದಿಗಳು ಉಕ್ಕಿ ಹರಿಯಲಾರಂಭಿಸಿವೆ. ಜಿಲ್ಲೆಯ ಪ್ರಮುಖ ಜಲಾಶಯಗಳಾದ ತುಂಗಾ, ಭದ್ರಾ ಹಾಗೂ ಲಿಂಗನಮಕ್ಕಿ ಒಳಹರಿವಿನಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಎಚ್ಚರಿಕೆ ನೀಡಿದೆ.

ಜಿಲ್ಲೆಯಲ್ಲಿ ಮುಂದುವರಿದ ಮಳೆ: ಇಂದು ಐದು ತಾಲೂಕುಗಳ ಶಾಲೆಗಳಿಗೆ ರಜೆ

Aug 19 2025, 01:00 AM IST
ಚಿಕ್ಕಮಗಳೂರು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಸೋಮವಾರವೂ ಧಾರಾಕಾರ ಮಳೆ ಮುಂದುವರಿದು ಎಲ್ಲೆಡೆ ಪ್ರವಾಹದ ಸ್ಥಿತಿ ಎದುರಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪಾತ್ರದ ಜಮೀನು ಹಾಗೂ ತೋಟಗಳಿಗೆ ನೀರು ನುಗ್ಗಲಾರಂಭಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 132
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved