• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಯುಭಾರ ಕುಸಿತ: ಚಿಕ್ಕಬಳ್ಳಾಪುರದಲ್ಲಿ ಜಿಟಿಜಿಟಿ ಮಳೆ

Aug 19 2025, 01:00 AM IST
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜಡಿ‌ಮಳೆಗೆ ವಾಹನ‌ ಸವಾರರು ಸುಸ್ತಾಗಿ ಹೋಗಿದ್ದಾರೆ. ಶಾಲಾ-ಕಾಲೇಜು ಮತ್ತು ಕಚೇರಿಗಳಿಗೆ ತೆರಳುವ ಮಂದಿಗೂ ಮಳೆ‌ರಾಯ ಶಾಕ್ ಕೊಟ್ಟಿದ್ದಾನೆ. ಜೋರು ಚಳಿಗೆ, ಮಳೆಗೆ ಜಿಲ್ಲೆಯ ಜನತೆ ಸುಸ್ತಾಗಿ ಹೋಗಿದ್ದಾರೆ. ಜಿಲ್ಲೆಯ ಪ್ರವಾಸಿ ತಾಣಗಳಾದ ನಂದಿಗಿರಿಧಾಮ, ಈಶಾ ಕೇಂದ್ರ, ಸೇರಿದಂತೆ ಎಲ್ಲಡೆ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ.

ಕರಾವಳಿ, ಮಲೆನಾಡಲ್ಲಿ ಗಾಳಿಸಹಿತ ಜಡಿ ಮಳೆ : ಶಾಲೆಗಳಿಗೆ ಇಂದು ರಜೆ

Aug 18 2025, 09:22 AM IST

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರ ಭರ್ಜರಿ ಮಳೆ ಸುರಿದಿದೆ. ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು, ಹಾಸನ, ಕೋಲಾರ ಜಿಲ್ಲೆಗಳಲ್ಲಿ ಮಳೆ ಆರ್ಭಟಿಸಿದೆ. ಇದರಿಂದ ನದಿಗಳು ತುಂಬಿ ಹರಿಯುತ್ತಿದ್ದು, ಅಣೆಕಟ್ಟೆಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.

ಮಳೆ ಹಾನಿ ತಡೆಯಲು ಶಾಶ್ವತ ಪರಿಹಾರ

Aug 17 2025, 02:29 AM IST
ಪರಿಹಾರ ಕಲ್ಪಿಸಲು ವಿವಿಧ ಕಾಮಗಾರಿಯನ್ನು ಪಾಲಿಕೆಯಿಂದ ಕೈಗೊಳ್ಳಲಾಗಿದ್ದು, ಪ್ರಗತಿಯಲ್ಲಿವೆ

ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ ಮಳೆ ಅಡ್ಡಿ

Aug 15 2025, 01:00 AM IST
೭೯ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಅಗತ್ಯ ಸಿದ್ಧತಾ ಕಾರ್ಯ ಜಿಟಿ ಜಿಟಿ ಮಳೆಯ ನಡುವೆಯೇ ನಡೆಸಲಾಗಿದೆ. ಕಳೆದ ನಾಲ್ಕು ದಿನಗಳಿಂದ ಜಿಟಿ ಜಿಟಿ ಮಳೆಯಾಗುತ್ತಿದ್ದು, ಕ್ರೀಡಾಂಗಣ ಒದ್ದೆಯಾಗಿದೆ.

ಮಳೆ-ಚಳಿ ಲೆಕ್ಕಿಸದೆ ಅಹೋರಾತ್ರಿ ಧರಣಿ ನಡೆಸಿದ ಆಶಾಗಳು

Aug 15 2025, 01:00 AM IST
ಆಶಾ ಕಾರ್ಯಕರ್ತೆಯರಿಗೆ ನಿಶ್ಚಿತ ಗೌರವಧನವಾಗಿ ಮಾಸಿಕ ₹15 ಸಾವಿರ ನಿಗದಿಗೊಳಿಸಬೇಕು ಎಂದು ಆಗ್ರಹಿಸಿ ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿ ಎದುರು ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಮೂರು ದಿನಗಳ ಅಹೋರಾತ್ರಿ ಧರಣಿ ಮುಂದಿನ ಹೋರಾಟದ ಪ್ರತಿಜ್ಞಾವಿಧಿ ಮೂಲಕ ಗುರುವಾರ ಸಮಾಪ್ತಿಗೊಂಡಿತು.

ಮಳೆ, ನಾಲೆ ನೀರಿನ ರಭಸಕ್ಕೆ ಕೊಚ್ಚಿ ಹೋದ ಸೇತುವೆ!

Aug 15 2025, 01:00 AM IST
ಮಳೆ ನೀರಿನ ಜೊತೆಗೆ ಭದ್ರಾ ನಾಲೆ ನೀರು ರಭಸವಾಗಿ ಹರಿದು ಬಂದಿದ್ದರಿಂದ ತಾಲೂಕಿನ ಕುರ್ಕಿ-ಚಟ್ಟೋಬನಹಳ್ಳಿ ಗ್ರಾಮಕ್ಕೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಕುಸಿದು, ಕೊಚ್ಚಿ ಹೋದ ಘಟನೆ ತಾಲೂಕಿನ ಕುರ್ಕಿ ಗ್ರಾಮದ ಬಳಿ ವರದಿಯಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ

Aug 14 2025, 01:06 PM IST

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಒಂದು ವಾರ ಮಳೆ ಮುಂದುವರೆಯಲಿದೆ

ವಾಡಿಕೆಗಿಂತ ಹೆಚ್ಚು ಮಳೆ, ಬಿತ್ತನೆಯೂ ಅಧಿಕ

Aug 12 2025, 12:30 AM IST
ಈ ಬಾರಿ ಮುಂಗಾರು ಅತ್ಯುತ್ತಮವಾಗಿದ್ದು, ವಾಡಿಕೆಗಿಂತ ಹೆಚ್ಚು ಮಳೆ ಹಾಗೂ ಬಿತ್ತನೆಯಾಗಿದ್ದು, ಬೆಳೆ ಸೂಲಂಗಿ ಹಂತಕ್ಕೆ ಬಂದಿದ್ದರೂ ರೈತರು ಯೂರಿಯಾ ಗೊಬ್ಬರ ಖರೀದಿ ಮಾಡುತ್ತಲೇ ಇದ್ದಾರೆ.

ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ

Aug 11 2025, 12:44 PM IST

ರಾಜ್ಯಾದ್ಯಂತ ಮಳೆ ಮುಂದುವರೆದಿದ್ದು, ಸೋಮವಾರದಿಂದ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಲಿದೆ. ಆದರೆ, ಆ.15 ರಿಂದ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆ ಮಾಪನ ಯಂತ್ರವೊಂದೇ ಬೆಳೆ ವಿಮೆಗೆ ಆಧಾರ ಎಂಬುದು ಸರಿಯಲ್ಲ: ಶಿವರಾಮ ಹೆಬ್ಬಾರ

Aug 11 2025, 01:22 AM IST
ಮಳೆ ಮಾಪನ ಯಂತ್ರಗಳ ದುರಸ್ತಿಗೆ ರಾಜ್ಯ ಸರ್ಕಾರ ಈಗಾಗಲೇ ಟೆಂಡರ್ ನೀಡಿದ್ದು, ರಿಪೇರಿ ಕಾರ್ಯವೂ ನಡೆಯುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 132
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved