• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯಾದ್ಯಂತ ಬಿರುಸುಗೊಂಡ ಮಳೆ

Jul 09 2024, 12:48 AM IST
ಕೊಡಗು ಜಿಲ್ಲೆಯಲ್ಲಿ ಸೋಮವಾರ ಕೊಂಚ ಮಳೆ ಬಿರುಸುಗೊಂಡಿದೆ. ಜಲಾನಯನ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ.

ಭಟ್ಕಳದಲ್ಲಿ ಅಬ್ಬರದ ಮಳೆ: ಹಲವು ಮನೆಗಳಿಗೆ ಹಾನಿ

Jul 09 2024, 12:47 AM IST
ಭಾನುವಾರ ಬೆಳಗ್ಗೆಯಿಂದ ಸೋಮವಾರ ಮಧ್ಯಾಹ್ನದವರೆಗೂ ಎಡಬಿಡದೇ ಭಾರೀ ಮಳೆ ಸುರಿದಿದ್ದು, ಎಲ್ಲ ಕಡೆ ನೀರಾಗಿದೆ. ಭಾರೀ ಮಳೆಗೆ ಶಿರಾಲಿ ಗ್ರಾಮದ ಹುಲ್ಲುಕ್ಕಿಯಲ್ಲಿ ಜಾನಕಿ ಮಂಜು ನಾಯ್ಕಅವರ ಕಚ್ಚಾ ಮನೆ ಭಾಗಶಃ ಬಿದ್ದು ಹಾನಿಯಾಗಿದೆ.

ಕರಾವಳಿಯಲ್ಲಿ ಧಾರಾಕಾರ ಮಳೆ, ಪ್ರವಾಹ ಭೀತಿ, ಇಂದು ರೆಡ್‌ ಅಲರ್ಟ್‌

Jul 09 2024, 12:45 AM IST
ದ.ಕ.ಜಿಲ್ಲೆಯಲ್ಲಿ ಸೋಮವಾರ ಹಗಲು ನಿರಂತರ ಮಳೆ ಸುರಿದ ಕಾರಣ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮಂಗಳೂರು ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಇಡೀ ದಿನ ಮಳೆ ಸುರಿದ ಕಾರಣ ವಾತಾವರಣ ಚಳಿ ಹಿಡಿಸಿದ್ದು, ಬಿಡುವಿಲ್ಲದೆ ಮಳೆ ಸುರಿಯುತ್ತಲೇ ಜನಜೀವನಕ್ಕೆ ಆತಂಕ ತಂದೊಡ್ಡಿದೆ.

ಮುಂದುವರಿದ ಮಳೆ: ಇಂದು, ನಾಳೆ ಆರೆಂಜ್‌ ಅಲರ್ಟ್‌

Jul 08 2024, 12:40 AM IST
ಮೂಲ್ಕಿಯ ವಿಜಯ ಕಾಲೇಜ್ ಬಳಿಯ ಇತಿಹಾಸ ಪ್ರಸಿದ್ಧ ಮಾನಸ್ತಂಭ ಬಸದಿ ಬಳಿಯ ಬೃಹತ್‌ ಗಾತ್ರದ ದೇವದಾರು ಮರ ಬುಡ ಸಮೇತ ವಿದ್ಯುತ್ ಕಂಬ ಹಾಗೂ ಟ್ರಾನ್ಸ್‌ಫಾರ್ಮರ್‌ ಮೇಲೆ ಬಿದ್ದು ರಸ್ತೆಗೆ ಬಿದ್ದಿದೆ.

ದಕ್ಷಿಣ ಕನ್ನಡದಲ್ಲಿ ಮುಂದುವರಿದ ಉತ್ತಮ ಮಳೆ

Jul 07 2024, 01:26 AM IST
ಅಡ್ಯಾರ್‌ನ ದೋಟದಲ್ಲಿ ಮಳೆ ನೀರು ನಿಂತು ಸಮಸ್ಯೆಯಾದರೆ, ಬಜಾಲ್‌ ಅಂಡರ್‌ ಪಾಸ್‌ ಸೇರಿದಂತೆ ಪಡೀಲ್‌, ಪಂಪ್‌ವೆಲ್‌ ಭಾಗದಲ್ಲಿ ಮಳೆ ನೀರು ಸರಾಗವಾಗಿ ಸಾಗದೆ ಕೃತಕ ಪ್ರವಾಹ ಉಂಟಾಗಿತ್ತು. ಜಿಲ್ಲೆಯಲ್ಲಿ 106 ವಿದ್ಯುತ್‌ ಕಂಬಗಳು ಮುರಿದುಬಿದ್ದಿವೆ.

ರಾಜ್ಯದಲ್ಲಿ ಮಳೆ ಅಬ್ಬರ ಇಳಿಕೆ, ಪ್ರವಾಹ ಮುಂದುವರಿಕೆ

Jul 07 2024, 01:21 AM IST
ಕಳೆದೆರಡು ದಿನಗಳಿಗೆ ಹೋಲಿಸಿದರೆ ಕರಾವಳಿ, ಕೊಡಗು ಮಲೆನಾಡು ಭಾಗದಲ್ಲಿ ಶನಿವಾರ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗಿತ್ತು. ಆದರೆ, ಪ್ರವಾಹ ಪರಿಸ್ಥಿತಿ ಮುಂದುವರಿದಿದೆ.

ಮಳೆ ರಜೆ ಘೋಷಣೆಯಲ್ಲಿ ತಾರತಮ್ಯ: ವಿದ್ಯಾರ್ಥಿ ವಲಯದಲ್ಲಿ ಅಸಮಾಧಾನ

Jul 07 2024, 01:20 AM IST
ಮಳೆ,‌ ಗಾಳಿ, ನೆರೆಯಂತಹ‌ ಪ್ರಾಕೃತಿಕ ವಿಕೋಪ‌ದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಅಪಾಯಕ್ಕೆ ಸಿಲುಕಬಾರದು ಎನ್ನುವ ಕಾರಣಕ್ಕಾಗಿ ಮುಂಜಾಗ್ರತೆಯಿಂದ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡುವ ಪದ್ಧತಿ ಜಾರಿಯಲ್ಲಿದೆ. ಆದರೆ ಜಿಲ್ಲಾಡಳಿತ ರಜೆ ಘೋಷಣೆ ಮಾಡುವ ಸಂದರ್ಭದಲ್ಲಿ ಆಯ್ದ ಸ್ತರದ ವಿದ್ಯಾರ್ಥಿಗಳಿಗೆ ಅನ್ವಯವಾಗುವಂತೆ ಆದೇಶ ಹೊರಡಿಸುತ್ತಿದ್ದು, ಉಳಿದ ವಿದ್ಯಾರ್ಥಿಗಳ ಬಗ್ಗೆ ಮಲತಾಯಿ ಧೋರಣೆ ತೋರಿಸಲಾಗುತ್ತಿದೆ.

ಭಟ್ಕಳದಲ್ಲಿ ನಿಲ್ಲದ ಮಳೆ, ಹಲವು ಮನೆಗಳಿಗೆ ಹಾನಿ

Jul 07 2024, 01:18 AM IST
ಭಟ್ಕಳ ತಾಲೂಕಿನಲ್ಲಿ ಶನಿವಾರವೂ ಭಾರೀ ಮಳೆ ಮುಂದುವರಿದಿದ್ದು, ಮನೆಗಳಿಗೆ ಹಾನಿಯಾಗಿದೆ. ಶನಿವಾರ ಬೆಳಗ್ಗೆ ವರೆಗೆ 120.6 ಮಿಮೀ ಮಳೆಯಾಗಿದೆ. ಶುಕ್ರವಾರ ರಾತ್ರಿಯಿಂದ ಬೆಳಗಿನ ಜಾವದ ವರೆಗೆ ಸುರಿದ ಭಾರೀ ಮಳೆಗೆ ಪಟ್ಟಣದ ರಂಗೀಕಟ್ಟೆ ರಾಷ್ಟ್ರೀಯ ಹೆದ್ದಾರಿ ಮತ್ತು ಸಂಶುದ್ದೀನ್ ವೃತ್ತ ಹೊಳೆಯಾಗಿ ವಾಹನ ಸವಾರರು ಪರದಾಡುವಂತಾಯಿತು.

ಬಂಟ್ವಾಳದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ, ಮರ ಬಿದ್ದು ಮನೆಗಳಿಗೆ ಹಾನಿ

Jul 07 2024, 01:16 AM IST
ನೇತ್ರಾವತಿ ನದಿ ನೀರಿನ ಮಟ್ಟ ಶನಿವಾರ ಬೆಳಗ್ಗೆ ೩.೬ ಮೀಟರ್‌ ಇದ್ದುದು, ಸಂಜೆಯ ವೇಳೆಗೆ ೩.೬ ಮೀಟರ್‌ಗೆ ಏರಿದೆ ಎಂದು ಬಂಟ್ವಾಳ ತಹಸೀಲ್ದಾರರ ಪ್ರಕಟಣೆ ತಿಳಿಸಿದೆ.

ಉಡುಪಿ: ಜಿಲ್ಲೆಯಲ್ಲಿ ಉತ್ತಮ ಮಳೆ

Jul 06 2024, 12:54 AM IST
ಬೈಂದೂರು ಮತ್ತು ಕುಂದಾಪುರ ತಾಲೂಕುಗಳ ಸೌಪರ್ಣಿಕಾ, ವಾರಾಹಿ, ಸೀತಾ ನದಿಗಳು ದಡ ಹರಿದಿದ್ದು, ತಗ್ಗು ಬಯಲು ಪ್ರದೇಶಗಳು ಜಲಾವೃತಗೊಂಡಿದ್ದವು. ಆದರೆ ಶುಕ್ರವಾರ ಪ್ರವಾಹ ಕಡಿಮೆಯಾಗಿತ್ತು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 102
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved