ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ದ.ಕ. ಜಿಲ್ಲೆಯಲ್ಲಿ ದಿನಪೂರ್ತಿ ಮಳೆ, ಗುಡ್ಡಕುಸಿತ ಭೀತಿ
Jul 05 2024, 12:49 AM IST
ಮಂಗಳೂರು ಸೇರಿದಂತೆ ಗ್ರಾಮೀಣ ಭಾಗಗಳಲ್ಲೂ ಅವಿರತ ಮಳೆಯಾಗಿದೆ. ದಿನಪೂರ್ತಿ ಮಳೆ, ಮೋಡ ವಾತಾವರಣ ಕಂಡುಬಂದಿದೆ.
ಕೊಂಚ ಕಡಿಮೆಯಾದ ಆರಿದ್ರಾ ಮಳೆ
Jul 05 2024, 12:47 AM IST
ಬುಧವಾರ ದಿನವಿಡೀ ಸುರಿದ ಮಳೆಯಿಂದಾಗಿ ಸಾಗರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿತ್ತು.
ಕುಂದಾಪುರ: ಆರಿದ್ರಾ ಮಳೆ ಅಬ್ಬರಕ್ಕೆ ನಲುಗಿದ ನದಿತೀರದ ಜನತೆ!
Jul 05 2024, 12:45 AM IST
ಧಾರಕಾರ ಮಳೆಗೆ ಸೌಪರ್ಣಿಕಾ ನದಿ ತುಂಬಿ ಹರಿದ ಕಾರಣ ಸಾಲ್ಬುಡ, ನಾವುಂದ, ಬಡಾಕೆರೆ, ಚಿಕ್ಕಳ್ಳಿ, ಪಡುಕೋಣೆ ಮೊದಲಾದೆಡೆ ವ್ಯಾಪಕ ನೆರೆಯಾಗಿದ್ದು, ಸುಮಾರು 80ಕ್ಕೂ ಅಧಿಕ ಮನೆಗಳಿಗೆ ನದಿ ನೀರು ನುಗ್ಗಿದೆ.
ಮಳೆ ಹೆಚ್ಚಳ; ಶಾಖೋತ್ಪನ್ನ ಸ್ಥಾವರಗಳು ನೀರಾಳ
Jul 04 2024, 01:13 AM IST
ಮುಂಗಾರು ಪೂರ್ವ ಹಾಗೂ ಮುಂಗಾರು ಹಂಗಾಮಿನಲ್ಲಿ ಎಲ್ಲೆಡೆ ಉತ್ತಮವಾಗಿ ಮಳೆಯಾಗುತ್ತಿರುವುದರಿಂದ ಬೇಡಿಕೆಯೂ ಕಡಿಮೆಯಾಗಿದೆ. ಅಲ್ಲದೆ ಜಲ ಉತ್ಪಾದನೆ ಹೆಚ್ಚಳ ಮತ್ತು ಪವನ ಮತ್ತು ಸೋಲಾರ್ ವಿದ್ಯುತ್ನಿಂದ ನಿರ್ವಹಣೆ
ಕಾರ್ಕಳ, ಹೆಬ್ರಿ ತಾಲೂಕುಗಳಲ್ಲಿ ಭಾರಿ ಮಳೆ, ಲಕ್ಷಾಂತರ ರು. ಹಾನಿ
Jul 04 2024, 01:11 AM IST
ಕಾರ್ಕಳ ಹೆಬ್ರಿ ತಾಲೂಕುಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ತೋಟಗಳಲ್ಲಿನ ಅಡಕೆ ಮರಗಳು ಧರಾಶಾಹಿಯಾಗಿದೆ. ಲಕ್ಷಾಂತರ ರು. ಹಾನಿ ಸಂಭವಿಸಿದೆ.
ದಕ್ಷಿಣ ಭಾರತದಲ್ಲಿ ಶೇ.14ರಷ್ಟು ಅಧಿಕ ಮುಂಗಾರು ಮಳೆ
Jul 02 2024, 01:45 AM IST
ನಿಗದಿತ ಮೇ 30ರಂದೇ ಕೇರಳದ ಕರಾವಳಿ ಮೂಲಕ ದೇಶವನ್ನು ಪ್ರವೇಶಿಸಿದ್ದ ಮುಂಗಾರು ಮಾರುತಗಳು, ಕಳೆದ ಒಂದು ತಿಂಗಳ ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಸುವಲ್ಲಿ ವಿಫಲವಾಗಿದೆ.
ಮಂಗ್ಳೂರು ವಿಮಾನ ನಿಲ್ದಾಣದ ಮಳೆ ನೀರು ಹರಿದು ನೆರೆ ಭೀತಿ: ಪ್ರತಿಭಟನೆ
Jul 02 2024, 01:34 AM IST
ವಿಮಾನ ನಿಲ್ದಾಣದ ಅವೈಜ್ಞಾನಿಕ ಚರಂಡಿ ಸಂಪರ್ಕದಿಂದ ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯ ಗ್ರಾಮಸ್ಥರು ಸೇರಿ ಕೆಂಜಾರಿನಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವ ಮುಖ್ಯ ದ್ವಾರವನ್ನೇ ಬಂದ್ ಮಾಡಿ ಸೋಮವಾರ ಪ್ರತಿಭಟನೆ ನಡೆಸಿದ ವಿದ್ಯಮಾನ ನಡೆದಿದೆ.
ಕೊಡಗು ಜಿಲ್ಲೆಯಲ್ಲಿ ಬಿರುಸು ಪಡೆದ ಮಳೆ; ಕೃಷಿ ಚಟುವಟಿಕೆ ಚುರುಕು
Jul 02 2024, 01:31 AM IST
ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಕೃಷಿ ಚಟುವಟಿಕೆ ಗರಿಗೆದರಿದೆ. ಬತ್ತ ಸಸಿಮಡಿ ಕಾರ್ಯ ಆರಂಭವಾಗಿದೆ.
ಕರಾವಳಿ, ಮಲೆನಾಡು ಜಿಲ್ಲೆಗೆ 2 ದಿನ ಮಳೆ ಯೆಲ್ಲೋ ಅಲರ್ಟ್
Jul 01 2024, 01:54 AM IST
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ನ ಎಚ್ಚರಿಕೆ ನೀಡಲಾಗಿದೆ.
ಕರಾವಳಿಯಲ್ಲಿ ಉತ್ತಮ ಮಳೆ: ಇಂದು, ನಾಳೆ ಹಳದಿ ಅಲರ್ಟ್
Jul 01 2024, 01:46 AM IST
ಬಜಾಲ್ನ ಪಳ್ಳಕೆರೆ ಎಂಬಲ್ಲಿ ಬೃಹತ್ ತಡೆಗೋಡೆಯೊಂದು ಪಕ್ಕದ ಮನೆಗೆ ಕುಸಿಯುವ ಭೀತಿ ಎದುರಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ಸೂಕ್ತ ಕ್ರಮ ಕೈಗೊಂಡಿದ್ದಾರೆ.
< previous
1
...
55
56
57
58
59
60
61
62
63
...
102
next >
More Trending News
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!