• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

.ಮಳೆ ಎಫೆಕ್ಟ್, ತರಕಾರಿ ಗಗನಕ್ಕೆ

May 29 2024, 12:52 AM IST
ಇತ್ತೀಚೆಗೆ ಬಿದ್ದ ಬಿರುಗಾಳಿ ಸಮೇತ ಮಳೆ ಗಾಳಿಗೆ ಕೆಲವು ತರಕಾರಿಗಳು ತೋಟಗಳಿಲ್ಲೆ ನಷ್ಟವಾಗುತ್ತಿರುವ ಕಾರಣ, ಕೆಲವು ಹಣ್ಣು ತರಕಾರಿಗಳು ಮಾರುಕಟ್ಟೆಗೆ ಬರುತ್ತಿಲ್ಲ.

ಮುಂಗಾರು ಮಳೆ; ರೈತರಲ್ಲಿ ಮೂಡಿದ ಆಶಾಕಿರಣ

May 29 2024, 12:48 AM IST
ಕೃಷಿ ಚಟುವಟಿಕೆ ಗರಿಗೆದರುತ್ತಿದ್ದು, ಇದಕ್ಕೆ ಪೂರಕವಾಗಿ ಕೃಷಿ ಇಲಾಖೆ ಕೂಡ ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ, ಗೊಬ್ಬರ, ಕೃಷಿ ಪರಿಕರ ಪೂರೈಸಲು ಎಲ್ಲಾ ರೀತಿಯಲ್ಲೂ ಸಜ್ಜಾಗಿದೆ.

ಬಿರುಗಾಳಿ ಸಹಿತ ಮಳೆ: 104 ಮನೆಗಳ ಶೆಡ್, ಗುಡಿಸಲು ಹಾನಿ

May 29 2024, 12:48 AM IST
ಹುಣಸಗಿ ತಾಲೂಕಿನ ಭಾಗ್ಯ ನಗರದಲ್ಲಿ ಮನೆಯ ಮೇಲ್ಛಾವಣೆ ಕುಸಿತ ಸ್ಥಳಗಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಹಳೆಬೀಡಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ; ಹಲವೆಡೆ ಹಾನಿ

May 29 2024, 12:45 AM IST
ಹೊಯ್ಸಳೇಶ್ವರ ದೇವಾಲಯದ ಉದ್ಯಾನವನದಲ್ಲಿ ಕಾಡು ಜಾತಿಯ ದೊಡ್ಡ ಮರ ಕಾಂಪೌಂಡ್ ಮೇಲೆ ಬಿದ್ದು ಹಾನಿಯಾಗಿದೆ. ಕಾಂಪೌಂಡ್ ಪಕ್ಕದ ಮೂರು ಗೂಡಂಗಡಿಗಳು ಜಖಂಗೊಂಡಿವೆ.

ಮುಂಗಾರು ಮಳೆ : ಹವಾಮಾನ ಇಲಾಖೆ ಮುನ್ಸೂಚನೆ ಗಮನಿಸಿ!

May 28 2024, 01:13 AM IST
ದಕ್ಷಿಣ ಸೇರಿ ದೇಶದ ಬಹುತೇಕ ಕಡೆ ಉತ್ತಮ ಮುಂಗಾರು ಆಗಲಿದ್ದು, ಇನ್ನು 5 ದಿನದಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶ ಮಾಡುವ ಸಾಧ್ಯತೆಯಿದೆ

ಕುಷ್ಟಗಿಯಲ್ಲಿ ಉತ್ತಮ ಮಳೆ: ತುಂಬಿ ಹರಿದ ಚೆಕ್ ಡ್ಯಾಂಗಳು

May 28 2024, 01:09 AM IST
ಪಟ್ಟಣ ಸೇರಿದಂತೆ ತಾಲೂಕಿನ ದೋಟಿಹಾಳ, ತಾವರಗೇರಾ, ಕಿಲ್ಲಾರಟ್ಟಿಯ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದ್ದು, ಹನುಮಸಾಗರ ಹಾಗೂ ಹನುಮನಾಳ ವ್ಯಾಪ್ತಿಯ ಗ್ರಾಮಗಳಲ್ಲಿ ಸಾಧಾರಣ ಮಳೆಯಾಗಿದೆ.

ಕನಕಗಿರಿಯಲ್ಲಿ ಧಾರಾಕಾರ ಮಳೆ: ಕೊಚ್ಚಿ ಹೋದ ಸೇತುವೆ

May 28 2024, 01:08 AM IST
ಭಾನುವಾರು ರಾತ್ರಿ ಸುರಿದ ಮಳೆಗೆ ಪಟ್ಟಣದ ತ್ರಿವೇಣಿ ಸಂಗಮ ಹಾಗೂ ಸುತ್ತಮುತ್ತಲಿನ ಹಳ್ಳ-ಕೊಳ್ಳಗಳು ತುಂಬಿ ಹರಿದಿದ್ದು, ರೈತರು ಸಂತಸಗೊಂಡಿದ್ದಾರೆ.

ಮಳೆ ಹಾನಿ ಪರಿಹಾರ ಮೊತ್ತ ಶೀಘ್ರ ಪಾವತಿಸಿ

May 28 2024, 01:03 AM IST
ಮಳೆಯಿಂದ ಮನೆಗೆ ಹಾನಿ ಹಾಗೂ ಜಾನುವಾರು ಸಾವು ಪ್ರಕರಣದಲ್ಲಿ ಸಂಬಂಧಿಸಿದ ಮಾಲೀಕರಿಗೆ ಶೀಘ್ರವಾಗಿ ಪರಿಹಾರ ಮೊತ್ತ ಪಾವತಿಯಾಗುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು.

ಮಳೆ ಅನಾಹುತ ತಪ್ಪಿಸಲು ವಿದ್ಯುತ್ ಸಹಕಾರಿ ಸಂಘ ಸಜ್ಜು

May 28 2024, 01:01 AM IST
ಸಹಕಾರಿ ತತ್ವದಡಿ ಗ್ರಾಹಕರಿಗೆ ವಿದ್ಯುತ್ ಪೂರೈಸುತ್ತಿರುವ ರಾಜ್ಯದ ಏಕೈಕ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘವು ಈ ವರ್ಷ ಮಳೆಯನ್ನು ಸಮರ್ಥವಾಗಿ ಎದುರಿಸಲು ಮುಂದಾಗಿದೆ. ಇದರೊಂದಿಗೆ ಸಂಭವನೀಯ ಮಳೆ ಅನಾಹುತ ತಪ್ಪಿಸಲು ಸಂಘವು ಸರ್ವ ಸನ್ನದ್ಧಗೊಂಡಿದೆ.

ಚಂಡಮಾರುತ ಎಫೆಕ್ಟ್‌: ರಾಜ್ಯದಲ್ಲಿ ತಗ್ಗಿದ ಮಳೆ - 3 ದಿನ ಕರಾವಳಿಯಲ್ಲಿ ಮಾತ್ರ ಮಳೆ

May 27 2024, 05:06 AM IST

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದೆ.

  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 102
  • next >

More Trending News

Top Stories
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved