ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
.ಮಳೆ ಎಫೆಕ್ಟ್, ತರಕಾರಿ ಗಗನಕ್ಕೆ
May 29 2024, 12:52 AM IST
ಇತ್ತೀಚೆಗೆ ಬಿದ್ದ ಬಿರುಗಾಳಿ ಸಮೇತ ಮಳೆ ಗಾಳಿಗೆ ಕೆಲವು ತರಕಾರಿಗಳು ತೋಟಗಳಿಲ್ಲೆ ನಷ್ಟವಾಗುತ್ತಿರುವ ಕಾರಣ, ಕೆಲವು ಹಣ್ಣು ತರಕಾರಿಗಳು ಮಾರುಕಟ್ಟೆಗೆ ಬರುತ್ತಿಲ್ಲ.
ಮುಂಗಾರು ಮಳೆ; ರೈತರಲ್ಲಿ ಮೂಡಿದ ಆಶಾಕಿರಣ
May 29 2024, 12:48 AM IST
ಕೃಷಿ ಚಟುವಟಿಕೆ ಗರಿಗೆದರುತ್ತಿದ್ದು, ಇದಕ್ಕೆ ಪೂರಕವಾಗಿ ಕೃಷಿ ಇಲಾಖೆ ಕೂಡ ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ, ಗೊಬ್ಬರ, ಕೃಷಿ ಪರಿಕರ ಪೂರೈಸಲು ಎಲ್ಲಾ ರೀತಿಯಲ್ಲೂ ಸಜ್ಜಾಗಿದೆ.
ಬಿರುಗಾಳಿ ಸಹಿತ ಮಳೆ: 104 ಮನೆಗಳ ಶೆಡ್, ಗುಡಿಸಲು ಹಾನಿ
May 29 2024, 12:48 AM IST
ಹುಣಸಗಿ ತಾಲೂಕಿನ ಭಾಗ್ಯ ನಗರದಲ್ಲಿ ಮನೆಯ ಮೇಲ್ಛಾವಣೆ ಕುಸಿತ ಸ್ಥಳಗಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಹಳೆಬೀಡಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ; ಹಲವೆಡೆ ಹಾನಿ
May 29 2024, 12:45 AM IST
ಹೊಯ್ಸಳೇಶ್ವರ ದೇವಾಲಯದ ಉದ್ಯಾನವನದಲ್ಲಿ ಕಾಡು ಜಾತಿಯ ದೊಡ್ಡ ಮರ ಕಾಂಪೌಂಡ್ ಮೇಲೆ ಬಿದ್ದು ಹಾನಿಯಾಗಿದೆ. ಕಾಂಪೌಂಡ್ ಪಕ್ಕದ ಮೂರು ಗೂಡಂಗಡಿಗಳು ಜಖಂಗೊಂಡಿವೆ.
ಮುಂಗಾರು ಮಳೆ : ಹವಾಮಾನ ಇಲಾಖೆ ಮುನ್ಸೂಚನೆ ಗಮನಿಸಿ!
May 28 2024, 01:13 AM IST
ದಕ್ಷಿಣ ಸೇರಿ ದೇಶದ ಬಹುತೇಕ ಕಡೆ ಉತ್ತಮ ಮುಂಗಾರು ಆಗಲಿದ್ದು, ಇನ್ನು 5 ದಿನದಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶ ಮಾಡುವ ಸಾಧ್ಯತೆಯಿದೆ
ಕುಷ್ಟಗಿಯಲ್ಲಿ ಉತ್ತಮ ಮಳೆ: ತುಂಬಿ ಹರಿದ ಚೆಕ್ ಡ್ಯಾಂಗಳು
May 28 2024, 01:09 AM IST
ಪಟ್ಟಣ ಸೇರಿದಂತೆ ತಾಲೂಕಿನ ದೋಟಿಹಾಳ, ತಾವರಗೇರಾ, ಕಿಲ್ಲಾರಟ್ಟಿಯ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದ್ದು, ಹನುಮಸಾಗರ ಹಾಗೂ ಹನುಮನಾಳ ವ್ಯಾಪ್ತಿಯ ಗ್ರಾಮಗಳಲ್ಲಿ ಸಾಧಾರಣ ಮಳೆಯಾಗಿದೆ.
ಕನಕಗಿರಿಯಲ್ಲಿ ಧಾರಾಕಾರ ಮಳೆ: ಕೊಚ್ಚಿ ಹೋದ ಸೇತುವೆ
May 28 2024, 01:08 AM IST
ಭಾನುವಾರು ರಾತ್ರಿ ಸುರಿದ ಮಳೆಗೆ ಪಟ್ಟಣದ ತ್ರಿವೇಣಿ ಸಂಗಮ ಹಾಗೂ ಸುತ್ತಮುತ್ತಲಿನ ಹಳ್ಳ-ಕೊಳ್ಳಗಳು ತುಂಬಿ ಹರಿದಿದ್ದು, ರೈತರು ಸಂತಸಗೊಂಡಿದ್ದಾರೆ.
ಮಳೆ ಹಾನಿ ಪರಿಹಾರ ಮೊತ್ತ ಶೀಘ್ರ ಪಾವತಿಸಿ
May 28 2024, 01:03 AM IST
ಮಳೆಯಿಂದ ಮನೆಗೆ ಹಾನಿ ಹಾಗೂ ಜಾನುವಾರು ಸಾವು ಪ್ರಕರಣದಲ್ಲಿ ಸಂಬಂಧಿಸಿದ ಮಾಲೀಕರಿಗೆ ಶೀಘ್ರವಾಗಿ ಪರಿಹಾರ ಮೊತ್ತ ಪಾವತಿಯಾಗುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು.
ಮಳೆ ಅನಾಹುತ ತಪ್ಪಿಸಲು ವಿದ್ಯುತ್ ಸಹಕಾರಿ ಸಂಘ ಸಜ್ಜು
May 28 2024, 01:01 AM IST
ಸಹಕಾರಿ ತತ್ವದಡಿ ಗ್ರಾಹಕರಿಗೆ ವಿದ್ಯುತ್ ಪೂರೈಸುತ್ತಿರುವ ರಾಜ್ಯದ ಏಕೈಕ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘವು ಈ ವರ್ಷ ಮಳೆಯನ್ನು ಸಮರ್ಥವಾಗಿ ಎದುರಿಸಲು ಮುಂದಾಗಿದೆ. ಇದರೊಂದಿಗೆ ಸಂಭವನೀಯ ಮಳೆ ಅನಾಹುತ ತಪ್ಪಿಸಲು ಸಂಘವು ಸರ್ವ ಸನ್ನದ್ಧಗೊಂಡಿದೆ.
ಚಂಡಮಾರುತ ಎಫೆಕ್ಟ್: ರಾಜ್ಯದಲ್ಲಿ ತಗ್ಗಿದ ಮಳೆ - 3 ದಿನ ಕರಾವಳಿಯಲ್ಲಿ ಮಾತ್ರ ಮಳೆ
May 27 2024, 05:06 AM IST
ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದೆ.
< previous
1
...
67
68
69
70
71
72
73
74
75
...
102
next >
More Trending News
Top Stories
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್