ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಲೆನಾಡಲ್ಲಿ ಮುಂದುವರಿದ ಮಳೆ
May 17 2024, 12:37 AM IST
ಚಿಕ್ಕಮಗಳೂರು: ಶೃಂಗೇರಿ, ಮೂಡಿಗೆರೆ ಸೇರಿದಂತೆ ಮಲೆನಾಡಿನ ಕೆಲವೆಡೆ ಗುಡುಗು ಸಹಿತ ಗುರುವಾರವೂ ಮಳೆ ಮುಂದುವರಿದಿತ್ತು.
10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ, ಹಾವೇರೀಲಿ ಸಿಡಿಲಿಗೆ ಯುವಕ ಬಲಿ
May 17 2024, 12:36 AM IST
ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುರುವಾರ ಮಳೆಯಾಗಿದೆ.
ಹಾವೇರಿ ಜಿಲ್ಲಾದ್ಯಂತ ಭರ್ಜರಿ ಮಳೆ, ಸಿಡಿಲಿಗೆ ಯುವಕ ಬಲಿ
May 17 2024, 12:31 AM IST
ಜಿಲ್ಲೆಯ ವಿವಿಧೆಡೆ ಗುಡುಗು, ಮಿಂಚು, ಗಾಳಿಯ ಆರ್ಭಟದೊಂದಿಗೆ ಮಳೆ ಸುರಿದಿದ್ದು, ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಗುರುವಾರ ಸಂಭವಿಸಿದೆ.
ಆರ್ಸಿಬಿ-ಚೆನ್ನೈ ಪಂದ್ಯಕ್ಕೆ ಮಳೆ ಭೀತಿ: 5 ಓವರ್ ಮ್ಯಾಚ್ ನಡೆದರೆ ಆರ್ಸಿಬಿಗೆ ಸಂಕಷ್ಟ!
May 17 2024, 12:31 AM IST
ಆರ್ಸಿಬಿ ಪ್ಲೇ-ಆಫ್ಗೇರಬೇಕಿದ್ದರೆ ಈ ಪಂದ್ಯದಲ್ಲಿ ದೊಡ್ಡ ಅಂತರದಲ್ಲಿ ಗೆಲ್ಲಬೇಕು. ಒಂದು ವೇಳೆ ಸೋತರೆ ಅಥವಾ ಮಳೆಯಿಂದ ಪಂದ್ಯ ರದ್ದಾದರೆ ಪ್ಲೇ-ಆಫ್ನಿಂದ ಹೊರಬೀಳಲಿದೆ.
ಇಳೆಗೆ ತಂಪುಣಿಸಿದ ಮಳೆ!
May 17 2024, 12:30 AM IST
ದಿನ ಬೆಳಗಾದರೆ ಬಿಸಿಲಿನ ಶಾಖಕ್ಕೆ ಮೈಯೊಡ್ಡಿದ ಜನತೆ ಮಧ್ಯಾಹ್ನವಂತೂ ಬಿಸಿ ಗಾಳಿಗೆ ತತ್ತರಿಸಿ ಹೋಗಿದ್ದರು. ದಿನವಿಡಿ ಬಿಸಿಲಿನಿಂದ ಬೆಂದು ರಾತ್ರಿ ಹೊತ್ತು ಸಹ ಬಿಸಿಯ ಶಾಖದಿಂದ ನೆಮ್ಮದಿಯ ನಿದ್ದೆ ಮಾಡದ ಸ್ಥಿತಿ ಉಂಟಾಗಿತ್ತು.
ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಸಿಡಿಲು ಸಹಿತ ಮಳೆ
May 16 2024, 12:54 AM IST
ಕೊಯ್ಯೂರು ಗ್ರಾಮದ ಮೈಂದಕೊಡಿ ಲೋಕಯ್ಯ ಗೌಡರ ಮನೆಯ ಮುಂಭಾಗದಲ್ಲಿನ ತೆಂಗಿನ ಮರಕ್ಕೆ ಸಿಡಿಲು ಬಿದ್ದು ಬೆಂಕಿ ಹತ್ತಿಕೊಂಡ ಘಟನೆ ನಡೆಯಿತು.
ಕೃಷಿ ಚಟುವಟಿಕೆಗೆ ಮುನ್ನುಡಿ ಬರೆದ ಮಳೆ: ರೈತರಲ್ಲಿ ಸಂತಸ
May 16 2024, 12:54 AM IST
ಎತ್ತುಗಳು ಸಹಾಯದಿಂದ ಭೂಮಿ ಉಳುಮೆ ಮಾಡುತ್ತಿರುವ ರೈತರು। ಬಿತ್ತನೆಗೆ ಬೇಕಾಗುವ ಬೀಜ, ಗೊಬ್ಬರ ದಾಸ್ತಾನಿಗೆ ಸಿದ್ಧತೆ
ಮುಂಡಾಜೆ, ಚಾರ್ಮಾಡಿ ಸುತ್ತಮುತ್ತ ಮಳೆ, ತುಂಬಿ ಹರಿದ ಮೃತ್ಯುಂಜಯ ನದಿ
May 16 2024, 12:53 AM IST
ಮುಂಡಾಜೆ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು ರಸ್ತೆ ಅಗೆದು ಹಾಕಲಾದ ಸ್ಥಳಗಳಲ್ಲಿ ಕೆಸರು ಮತ್ತು ಜಾರುವ ಕಾರಣ ವಾಹನ ಸವಾರರು ಪರದಾಡುವಂತಾಯಿತು. ಕೆಲವು ದ್ವಿಚಕ್ರ ವಾಹನ ಸವಾರರು ಸ್ಕಿಡ್ ಆದ ಘಟನೆಯೂ ನಡೆಯಿತು.
ಮಳೆ ಬಂದಾಗ ನೆನಪಾಗುವ ರಾಜ ಕಾಲುವೆ ಸಮಸ್ಯೆ
May 16 2024, 12:47 AM IST
ಮಳೆ ನೀರು ಸರಾಗವಾಗಿ ಸಾಗಬೇಕಾದರೆ ರಾಜಕಾಲುವೆಗಳು ಅತಿ ಮುಖ್ಯ. ಜಿಲ್ಲೆಯ ದುರಾದೃಷ್ಟವೆಂದರೆ ಮಾನವನ ಸ್ವಾರ್ಥಕ್ಕೆ ಅನೇಕ ರಾಜ ಕಾಲುವೆಗಳು ಒತ್ತುವರಿಯಾಗಿವೆ. ಕೆಲವು ಕಾಲುವೆಗಳು ಸರಿಯಾದ ನಿರ್ವಹಣೆ ಇಲ್ಲದೆ ಮುಚ್ಚಿ ಹೋಗಿವೆ
ಗಾಳಿ, ಗುಡುಗು ಸಹಿತ ಸುರಿದ ಭಾರಿ ಮಳೆ
May 16 2024, 12:47 AM IST
ಸಿಡಿಲು ಗುಡುಗು ಸಹಿತ ಮಳೆ ಅಬ್ಬರಿಸಲು ಆರಂಭಗೊಂಡಿತು. ಆದರೆ, ತುಸು ಹೊತ್ತಲ್ಲೇ ಗಾಳಿಯೂ ಸಹ ಬೀಸಲು ಆರಂಭಿಸಿತು.
< previous
1
...
78
79
80
81
82
83
84
85
86
...
102
next >
More Trending News
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್