• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಂಡೀಪುರದಲ್ಲಿ ಮಳೆ: ಬೆಂಕಿಯಿಂದ ಕಾಡು ಪಾರು

May 16 2024, 12:45 AM IST
ಬೇಸಿಗೆಯ ರಣ ಬಿಸಿಲಿಗೆ ಒಣಗಿ ತರಗಾಗೋಗಿದ್ದ ಬಂಡೀಪುರ ಅರಣ್ಯ ಇತ್ತೀಚೆಗೆ ಬಿದ್ದ ಮಳೆಯಿಂದ ಬಂಡೀಪುರ ಕಾಡು ಬೆಂಕಿಯಿಂದ ಬಚಾವ್ ಆಗಿದೆ!

ಜಗಳೂರು ತಾಲೂಕಲ್ಲಿ ಒಂದೇ ರಾತ್ರಿ ೬೦ ಮಿಮೀ ಮಳೆ

May 15 2024, 01:37 AM IST
ಜಗಳೂರು ತಾಲೂಕಿನ ಅನೇಕ ಕಡೆ ಗುಡುಗು ಸಹಿತ ಕೃತಿಕಾ ಮಳೆ ಅಬ್ಬರಿಸಿದ್ದು, ಅಂದಾಜು ೬೦ ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತಾಲೂಕಿನ ಗಡಿಮಾಕುಂಟೆ, ಸೊಕ್ಕೆ, ಚಿಕ್ಕಉಜ್ಜಿನಿ, ಕ್ಯಾಸೇನಹಳ್ಳಿ, ಗೌರಿಪುರ, ಲಕ್ಕಂಪುರ, ಕೆಚ್ಚೇನಹಳ್ಳಿ ಸೇರಿಂತೆ ಅನೇಕ ಗ್ರಾಮಗಳಲ್ಲಿ ಧಾರಕಾರ ಮಳೆಯಾಗಿದೆ.

ಇಡೀ ರಾತ್ರಿ ಧಾರಾಕಾರ ಮಳೆ: ಬೆಂಗಳೂರು- ಮೈಸೂರು ಹೆದ್ದಾರಿ ಜಲಾವೃತ

May 15 2024, 01:33 AM IST
ಸೋಮವಾರ ರಾತ್ರಿ ಆರಂಭವಾದ ಮಳೆ ಮುಂಜಾನೆ ವರೆವಿಗೂ ಧಾರಾಕಾರವಾಗಿ ಸುರಿದ ಪರಿಣಾಮ ರಸ್ತೆ ಮಧ್ಯೆ ಸುಮಾರು 3 ಅಡಿ ಯಷ್ಟು ನೀರು ನಿಂತಿದೆ. ಹೆದ್ದಾರಿ ಪಕ್ಕದಲ್ಲಿನ ಖಾಸಗಿ ಲಾಡ್ಜ್, ಅಂಡಗಿ ಮಳಿಗೆಗಳಿಗೂ ಸಹ ನೀರು ನುಗ್ಗಿದೆ. ಇದರಿಂದ ನೀರು ಹೊರ ಹಾಕಲು ಸಿಬ್ಬಂದಿ ಹೈರಾಣಾಗಿದ್ದಾರೆ. ರಸ್ತೆ ಬದಿಯಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ಹರಿದು ಹೋಗಲು ಸಾಧ್ಯವಾಗದ ಕಾರಣ ಈ ಪರಿಸ್ಥಿತಿ ನಿರ್ಮಾಣವಾಗಿದೆ.

ಕೆಲವೆಡೆ ಭಾರಿ ಮಳೆ, ಕೆಲವೆಡೆ ಸಾಧಾರಣ ಮಳೆ

May 15 2024, 01:33 AM IST
ಗೋಕರ್ಣ ಹಾಗೂ ಅಂಕೋಲಾದ ಕೆಲವೆಡೆ ಮಂಗಳವಾರ ಸಂಜೆ ಭಾರಿ ಮಳೆಯಾಗಿದೆ. ಗುಡುಗು ಮಿಂಚಿನ ಅಬ್ಬರದೊಂದಿಗೆ ಮಳೆ ಸುರಿದಿದೆ.

ಮಳೆ: ರಾಜ್ಯದ ಬಹುತೇಕ ಕಡೆ ತಾಪ ಕುಸಿತ

May 15 2024, 01:33 AM IST
ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿರುವುದರಿಂದ ರಾಯಚೂರು, ವಿಜಯಪುರ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆಯಾಗಿದೆ.

ನಿರಂತರ ಮಳೆ: ಒಂದೇ ವಾರಕ್ಕೆ ನಗರ ಕೂಲ್‌ ಕೂಲ್‌

May 15 2024, 01:32 AM IST
ಬೆಂಗಳೂರು ನಗರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಇದರಿಂದ ವಾರದಲ್ಲೇ ನಗರದ ಉಷ್ನಾಂಶ ತೀವ್ರವಾಗಿ ಕುಸಿದು, ವಾತಾವರಣ ತಣ್ಣಗಾಗಿದೆ.

ಮಂಡ್ಯ ಜಿಲ್ಲೆಯಲ್ಲಿ ವಾರದಲ್ಲಿ ೬೬.೧ ಮಿ.ಮೀ. ಮಳೆ...!

May 15 2024, 01:32 AM IST
ಮಂಡ್ಯ ಜಿಲ್ಲೆಯ ಏಳು ತಾಲೂಕುಗಳ ಪೈಕಿ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ೨೪ ಗಂಟೆಗಳಲ್ಲಿ ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ೭೨.೯ ಮಿ.ಮೀ. ಮಳೆಯಾಗಿದ್ದರೆ, ಕಳೆದೊಂದು ವಾರದಿಂದ ೧೨೮.೮ ಮಿ.ಮೀ. ಮಳೆಯಾಗಿರುವ ಬಗ್ಗೆ ದಾಖಲಾಗಿದೆ. ನಾಗಮಂಗಲ ತಾಲೂಕಿನಲ್ಲಿ ಅತಿ ಕಡಿಮೆ ಮಳೆಯಾಗಿದ್ದು, ೨೪ ಗಂಟೆಗಳಲ್ಲಿ ೫.೧ ಮಿ.ಮೀ. ಮಳೆಯಾಗಿದ್ದರೆ, ಕಳೆದೊಂದು ವಾರದಿಂದ ೩೪ ಮಿ.ಮೀ.ನಷ್ಟು ಮಳೆಯಾಗಿದೆ.

ಶೃಂಗೇರಿ ತಾಲೂಕಿನಲ್ಲಿ ಅಬ್ಬರಿಸಿದ ಮಳೆ: ಧರೆಗುರುಳಿದ ಮರಗಳು

May 15 2024, 01:32 AM IST
ಶೃಂಗೇರಿ, ತಾಲೂಕಿನಾದ್ಯಂತ ಮಂಗಳವಾರ ಮಧ್ಯಾಹ್ನ ಗುಡುಗು, ಸಿಡಿಲು ಸಹಿತ ಭಾರಿ ಗಾಳಿ ಮಳೆ ಅಬ್ಬರಿಸಿತು. ಮಧ್ಯಾಹ್ನದಿಂದ ಆರಂಭಗೊಂಡ ಗುಡುಗು ಸಿಡಿಲಿನ ಆರ್ಭಟ, ಗಾಳಿಯ ಅಬ್ಬರಕ್ಕೆ ವಿವಿಧೆಡೆ ಮರಗಳು ಧರೆಗುರುಳಿದವು.

ಕೂಡ್ಲಿಗಿ ತಾಲೂಕಿನಾದ್ಯಾಂತ ಉತ್ತಮ ಮಳೆ

May 15 2024, 01:30 AM IST
ಗುಡೇಕೋಟೆ ಹೋಬಳಿ ವ್ಯಾಪ್ತಿಯ ವಿವಿಧ ಹಳ್ಳಿಗಳಲ್ಲಿ ಹತ್ತಾರು ವೀಳ್ಯದೆಲೆ ತೋಟಗಳು ಧರೆಗುರುಳಿದ್ದು ರೈತರಿಗೆ ಅಪಾರ ಹಾನಿಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರಾತ್ರಿಯಿಡೀ ಸುರಿದ ಮಳೆ

May 14 2024, 01:08 AM IST
ಚಿಕ್ಕಮಗಳೂರುಜಿಲ್ಲೆಯಾದ್ಯಂತ ಮಳೆ ಮುಂದುವರಿದಿದೆ ಎಂಬುದಕ್ಕಿಂತ ಮಿತಿ ಮೀರಿ ಮಳೆ ಸದ್ದಿಲ್ಲದೆ ಇಡೀ ರಾತ್ರಿ ಸುರಿದಿದೆ.ಭಾನುವಾರ ಮಧ್ಯಾಹ್ನದ ವೇಳೆಗೆ ಮಲೆನಾಡಿನ ಹಲವೆಡೆ ಮಳೆ ಬಂದು ನಂತರ ಬಿಡುವು ನೀಡಿತು. ಆದರೆ, ಮಧ್ಯ ರಾತ್ರಿ ಇಡೀ ಜಿಲ್ಲೆಯಲ್ಲಿ ಆರಂಭವಾದ ಮಳೆ ಬೆಳಿಗ್ಗೆ 6.30ರವರೆಗೆ ನಿರಂತರವಾಗಿ ಒಂದೇ ಸಮನೆ ಬಂದಿತು. ಆಗಾಗ ಬಲವಾಗಿ ಬೀಸುತ್ತಿದ್ದ ಗಾಳಿ ವಿದ್ಯುತ್‌ ಸಂಪರ್ಕಕ್ಕೆ ಅಡಚಣೆ ಉಂಟು ಮಾಡಿತ್ತು.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 102
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved