• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಧಾನಿಯಲ್ಲಿ ಮಳೆ ಅಬ್ಬರ: ಯೋಧರಾದ ಸಂಚಾರಿ ಪೊಲೀಸರು

May 21 2025, 02:13 AM IST
ಕಳೆದ ಮೂರು ದಿನಗಳಿಂದ ವರುಣನ ಅಬ್ಬರದಿಂದ ರಾಜಧಾನಿಯಲ್ಲಿ ಸೃಷ್ಟಿಯಾಗಿರುವ ಜಲ ಪ್ರವಾಹದಲ್ಲಿ ಸಂಕಷ್ಟಕ್ಕೆ ಸಿಲುಕಿದ ನಾಗರಿಕರ ನೆರವಿಗೆ ‘ಜಲ ಯೋಧ’ರಂತೆ ಸಂಚಾರ ವಿಭಾಗದ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ.

ದಾವಣಗೆರೆಯಲ್ಲಿ ಮತ್ತೆ ಮಳೆ ಆರ್ಭಟ: ಜನಜೀವನ ಅಸ್ತವ್ಯಸ್ತ

May 21 2025, 02:10 AM IST
ಮುಂಗಾರು ಪೂರ್ವದ ಮಳೆಯ ಆರ್ಭಟ ಜಿಲ್ಲೆಯಲ್ಲಿ ಭರ್ಜರಿಯಾಗಿಯೇ ಶುರುವಾಗಿದೆ. ಮಂಗಳವಾರ ಇಡೀ ದಿನ ನಗರ ಜಿಲ್ಲಾದ್ಯಂತ ದಟ್ಟಮೋಡಗಳು ಆವರಿಸಿದ್ದವು. ಮಧ್ಯಾಹ್ನ ಸುಮಾರು 1 ಗಂಟೆಗೂ ಹೆಚ್ಚು ಕಾಲ ಜೋರು ಮಳೆಯಾದರೆ, ಆಗಾಗ ತುಂತುರು ಸುರಿಯುತ್ತಿದೆ.

ಮಳೆ ಸಮಸ್ಯೆಗಳ ಪುನರಾವರ್ತನೆ: ಅಧಿಕಾರಿಗಳಿಗೆ ಬೆವರಿಳಿಸಿದ ಬಿಜೆಪಿ

May 21 2025, 02:05 AM IST
ರಾಜಧಾನಿಯಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದ ಅನಾಹುತ ಸಂಭವಿಸಿರುವ ಪ್ರದೇಶಗಳಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ನೇತೃತ್ವದ ಬಿಜೆಪಿ ನಿಯೋಗ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿತು.

ಬೆಂಗಳೂರು ನಗರದಲ್ಲಿ ಮೇನಲ್ಲಿ ಬರೋಬ್ಬರಿ 276.5 ಮಿಮೀ ಮಳೆ

May 21 2025, 02:03 AM IST
ರಾಜಧಾನಿ ಬೆಂಗಳೂರಿನಲ್ಲಿ ಮೇ ತಿಂಗಳಿನಲ್ಲಿ ಈವರೆಗೆ ಬರೋಬ್ಬರಿ 276.5 ಮಿ.ಮೀ ನಷ್ಟು ಮಳೆಯಾಗಿದ್ದು, ಇದು ವಾಡಿಕೆ ಪ್ರಮಾಣಕ್ಕಿಂತ ದುಪ್ಪಟ್ಟು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

May 21 2025, 12:45 AM IST
ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಕಾರಣದಿಂದ ರಾಜ್ಯದಲ್ಲಿ ಮುಂದಿನ 5 ದಿನ ಜೋರಾದ ಮಳೆಯಾಗುವ ಬಗ್ಗೆ ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಜೊತೆಗೆ ಮಂಗಳವಾರ ಭಾರಿ ಗಾಳಿ ಮಳೆಯಾಗುವ ಬಗ್ಗೆ ರೆಡ್ ಅಲರ್ಟ್ ಮುನ್ನೆಚ್ಚರಿಕೆ ನೀಡಲಾಗಿತ್ತು. ಅದರಂತೆ ಉಡುಪಿ ಜಿಲ್ಲಾದ್ಯಂತ ದಿನವಿಡೀ ಧಾರಾಕಾರ ಮಳೆಯಾಗಿದೆ.

ಕಾಂಗ್ರೆಸ್‌ನ ‘ಸಮರ್ಪಣಾ ಸಂಕಲ್ಪ’ಕ್ಕೆ ಮಳೆ ಕಾಟ: ಹೆಲಿಕಾಪ್ಟರ್‌ನಲ್ಲಿ ಬರಲಾಗದೆ ಕಾರಲ್ಲಿ ಬಂದ ಖರ್ಗೆ, ರಾಹುಲ್‌

May 21 2025, 12:42 AM IST
ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಎರಡು ವರ್ಷದ ಸಮರ್ಪಣಾ ಸಂಕಲ್ಪ ಸಮಾವೇಶಕ್ಕೆ ಮಳೆ ಸ್ವಲ್ಪ ಹೊತ್ತು ಕಾಡಿತು. ವೇದಿಕೆಯ ಎಡ, ಬಲ ಭಾಗದ ತುದಿಯಲ್ಲಿ ಕುಳಿತ ಜನರು ಚೇರ್‌ಗಳನ್ನು ತಲೆಯ ಮೇಲೆ ಹೊತ್ತು ಮಳೆ ನೀರಿನಿಂದ ರಕ್ಷಣೆ ಪಡೆದರು. ಮಳೆಯಿಂದಾಗಿ ಪೆಂಡಾಲ್‌ ಒಳಗೆ ನೀರು ಹರಿದು ಬಂತು.

ಭಾರೀ ಮಳೆ, ಸಂಚಾರ ಅಸ್ತವ್ಯಸ್ತ, ಮನೆಯ ಮರ ಬಿದ್ದು ಹಾನಿ

May 21 2025, 12:20 AM IST
ರಸ್ತೆಯ ಮೇಲೆ ತುಂಬಿದ ಮಳೆ ನೀರು ಹೋಗಲು ಜಾಗವಿಲ್ಲದೇ ರಸ್ತೆಯ ಕೆಳಸಾಲಿನ ಜನವಸತಿಗೆ ನುಗ್ಗುತ್ತಿದ್ದು ಕೃಷಿ ಪ್ರದೇಶದ ಹಾನಿಗೂ ಕಾರಣವಾಗುತ್ತಿದೆ

ಬರದ ಬವಣೆ ನೀಗಿಸಿದ ಮುಂಗಾರು ಪೂರ್ವ ಮಳೆ

May 21 2025, 12:07 AM IST
ಬೇಸಿಗೆಯಲ್ಲಿ ಬಿಸಿಗಾಳಿಗೆ ತತ್ತರಿಸಿದ್ದ ತಾಲೂಕಿನ ಕೃಷಿಕರ ಬದುಕು ವಾರದಲ್ಲಿ ಬದಲಾಗಿದೆ

ಅಕಾಲಿಕ ಮಳೆ: ಕಾರ್ಕಳ, ಹೆಬ್ರಿ ತಾಲೂಕಲ್ಲಿ ಹಾನಿ

May 21 2025, 12:05 AM IST
ರಾಷ್ಟ್ರೀಯ ಹೆದ್ದಾರಿ 169 ಸಾಣೂರು ಪದ್ಮನಾಭ ನಗರದ ಗುಡ್ಡದ ತುದಿಯಲ್ಲಿರುವ ಹೈಟೆನ್ಶನ್ ಟವರ್ ಬುಡದಲ್ಲಿ ಗುಡ್ಡ ಕುಸಿತವಾಗಿದೆ. ಬೃಹತ್ ಗಾತ್ರದ ಕಲ್ಲುಗಳು ಹೆದ್ದಾರಿ ಮೇಲೆ ಉರುಳಿದೆ. ಅದೃಷ್ಟವಶಾತ್ ಯಾವುದೇ ಹಾನಿ‌ ಸಂಭವಿಸಿಲ್ಲ. ಈ ಗುಡ್ಡದ ಮೆಲ್ಭಾಗದಲ್ಲಿ ಬೃಹತ್ ಗಾತ್ರದ 220 ಕೆ.ವಿ. ಟವರ್ ಇದ್ದು ರಾಷ್ಟ್ರೀಯ ಹೆದ್ದಾರಿಗೆ ಉರುಳುವ ಭೀತಿಯುಂಟಾಗಿದೆ.

ಹಾವೇರಿ ಜಿಲ್ಲಾದ್ಯಂತ ಮಳೆ, ಮಲೆನಾಡಿನ ವಾತಾವರಣ

May 21 2025, 12:03 AM IST
ಶಿಗ್ಗಾಂವಿ, ರಾಣಿಬೆನ್ನೂರು ತಾಲೂಕುಗಳಲ್ಲಿ ಮಳೆ ಜೋರಾಗಿದ್ದರೆ, ಇನ್ನು‍ಳಿದ ತಾಲೂಕುಗಳಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 119
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved