• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ

May 13 2025, 10:32 AM IST

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರಿನಲ್ಲಿ ಸೋಮವಾರದಿಂದ ಏಳು ದಿನಗಳವರೆಗೆ ಕೆಲಕಾಲ ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಮಳೆ ಹಾನಿ ತೋಟಗಾರಿಕೆ ಬೆಳೆಗೆ ಸೂಕ್ತ ಪರಿಹಾರ ಒದಗಿಸಿ

May 09 2025, 12:41 AM IST
ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕದ ಮಾಸಿಕ ಸಭೆಯನ್ನು ಗುರುವಾರ ನಡೆಸಲಾಯಿತು.

ಜಲಧಿ ಮಹೋತ್ಸವದಿಂದ ನಾಡಿನಲ್ಲಿ ಉತ್ತಮ ಮಳೆ ಬೆಳೆಯಾಗಲಿ

May 09 2025, 12:31 AM IST
ಕುಂಚಿಟಿಗ ಸಂಪ್ರದಾಯದಲ್ಲಿ ಜಲಧಿ ಮಹೋತ್ಸವಕ್ಕೆ ಹೆಚ್ಚು ಮಹತ್ವವಿದೆ. ನಮ್ಮ ಆಚಾರ-ವಿಚಾರ, ಕಟ್ಟೆಮನೆ, ಬಂಡಿಮನೆ ಅಮಾವಾಸ್ಯೆ ಮನೆ ಬುಡಕಟ್ಟು ಸಂಸ್ಕೃತಿಯ ವೈಶಿಷ್ಟ್ಯ ಈ ಜಲಧಿ ಮಹೋತ್ಸವ. ನಾಡಿನಲ್ಲಿ ಉತ್ತಮ ಮಳೆ ಬೆಳೆಯಾಗಿ ರೈತ ಸೇರಿದಂತೆ ಜನಸಾಮಾನ್ಯರ ಬದುಕಿನಲ್ಲಿ ಸುಭಿಕ್ಷೆ ಪ್ರಾಪ್ತಿಯಾಗಲೆಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಎಲೆರಾಂಪುರ ಕುಂಚಿಟಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಹನುಮಂತನಾಥ ಸ್ವಾಮೀಜಿ ಹೇಳಿದರು.

ಅಕಾಲಿಕ ಮಳೆ, ಬಿಸಿಲಿನಿಂದ ತರಕಾರಿ ದುಬಾರಿ

May 08 2025, 02:32 AM IST
ಅಕಾಲಿಕ ಮಳೆ ಬಿಸಿಲಿನ ತಾಪದಿಂದ ಬೆಳೆಗಳು ಹಾನಿಗೀಡಾದ ಪರಿಣಾಮ ಕಳೆದ ವಾರಕ್ಕೆ ಹೋಲಿಸಿದಲ್ಲಿ ಪ್ರಸ್ತುತ ತರಕಾರಿಗಳ ದರ ಕೆ.ಜಿ.ಗೆ ₹40 ವರೆಗೂ ಏರಿಕೆಯಾಗಿದ್ದು, ಖರೀದಿಗೆ ಗ್ರಾಹಕರು ಹಿಂದೇಟು ಹಾಕುವಂತಾಗಿದೆ.

ಮುಂಗಾರು ಮಳೆ ಆರಂಭ, ತೆಂಗು ನಾಟಿ ಸಿದ್ಧತೆಗೆ ಸಕಾಲ

May 08 2025, 12:38 AM IST

ಮುಂಗಾರು ಮಳೆ ಆರಂಭವಾಗಿದ್ದು ತೆಂಗು ನಾಟಿಗೆ ಸಕಾಲವಾಗಿದೆ ಎಂದು ಕೊನೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಡಾ. ಕೀರ್ತಿ ಶಂಕರ್ ತಿಳಿಸಿದ್ದಾರೆ.

ಮುಂಗಾರು ಪೂರ್ವ ಮಳೆ: ಕೃಷಿ ಚಟುವಟಿಕೆಗಳತ್ತ ರೈತರು

May 08 2025, 12:34 AM IST
ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಗುಡುಗು ಮಿಂಚು ಆಲಿಕಲ್ಲು ಸಹಿತ ಪೂರ್ವ ಮುಂಗಾರು ಮಳೆಯಾಗಿದೆ. ಹೊನ್ನಾಳಿ ತಾಲೂಕಿನಲ್ಲಿ 80.9 ಮಿ.ಮೀ. ಮತ್ತು ನ್ಯಾಮತಿ ತಾಲೂಕಿನಲ್ಲಿ 47.9 ಮಿ.ಮೀ. ಮಳೆಯಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಬಿ.ಎನ್. ವಿಶ್ವನಾಥ್ ತಿಳಿಸಿದ್ದಾರೆ.

ಮಳೆ ಬೀಳದೆ ಒಣಗುತ್ತಿವೆ ಬೆಳೆ: ಬಿತ್ತನೆ ಕುಂಠಿತ

May 08 2025, 12:31 AM IST
ಗುಂಡ್ಲುಪೇಟೆ ತಾಲೂಕಿನಲ್ಲಿ ಮಳೆ ಬೀಳದ ಹಿನ್ನೆಲೆಯಲ್ಲಿ ಏಪ್ರಿಲ್‌ ತಿಂಗಳಲ್ಲಿ ಫಸಲು ಕುಂಠಿತಗೊಂಡಿದೆ.

ಮಳೆ: ಮರ ಬಿದ್ದು ಆಟೋ ಜಖಂ

May 07 2025, 12:54 AM IST
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿರುವ ನಡುವೆ ಬಲವಾಗಿ ಬೀಸಿದ ಗಾಳಿಗೆ ಮರವೊಂದು ಆಟೋ ಮೇಲೆ ಬಿದ್ದ ಪರಿಣಾಮ ಆಟೋ ಸಂಪೂರ್ಣವಾಗಿ ಜಖಂ ಆಗಿರುವ ಘಟನೆ ತರೀಕೆರೆ ತಾಲೂಕಿನ ಕಲ್ಲತ್ತಗಿರಿ ದೇವಾಲಯದ ಬಳಿ ನಡೆದಿದೆ.

ಮಳೆ ಹಾನಿಯಾದರೆ 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ: ಡೀಸಿ ಶುಭ ಕಲ್ಯಾಣ್

May 04 2025, 01:33 AM IST
ರಾಜ್ಯದ ಹಲವು ಭಾಗಗಳಲ್ಲಿ ಡೆಂಘಿ ಜ್ವರದ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆಯಿಂದ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಡೆಂಘಿ ಉಲ್ಭಣವಾಗದಂತೆ ಸೊಳ್ಳೆಗಳ ಉತ್ಪತ್ತಿಯನ್ನು ನಿಯಂತ್ರಿಸಲು ಚರಂಡಿ ಹಾಗೂ ಗುಂಡಿಗಳಲ್ಲಿ ನೀರು ನಿಲ್ಲದಂತೆ ಕಟ್ಟೆಚ್ಚರ ವಹಿಸಬೇಕು .

ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ

May 03 2025, 10:10 AM IST

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಯಬ್ಬರ ಮುಂದುವರೆದಿದೆ. ಗುಡುಗು ಸಿಡಿಲು ಮಿಂಚಿನ ಸಮೇತ ವಿವಿಧೆಡೆ ಭರ್ಜರಿ ಮಳೆಯಾಗಿದೆ.

  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 119
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved