• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಯುಭಾರ ಕುಸಿತ : 2 ರಾಜ್ಯಕ್ಕೆ ಇಂದು ಭಾರಿ ಮಳೆ ಸಾಧ್ಯತೆ

Oct 20 2025, 05:53 AM IST

ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಸೋಮವಾರ ತಮಿಳುನಾಡು, ಕೇರಳದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ಭಾನುವಾರ ಹೇಳಿದೆ. ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಅಂದಾಜಿಸಿದೆ.

ಹಾವೇರಿ ಜಿಲ್ಲಾದ್ಯಂತ ಮಳೆ, ಸಿಡಿಲು ಬಡಿದು ಯುವಕ ಸಾವು

Oct 20 2025, 01:03 AM IST
ಹಾವೇರಿ ನಗರ ಸೇರಿದಂತೆ ಜಿಲ್ಲಾದ್ಯಂತ ಭಾನುವಾರ ಸಂಜೆ ಮಳೆಯಾಗಿದ್ದು, ರಾಣಿಬೆನ್ನೂರು ತಾಲೂಕಿನ ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.

ದಾವಣಗೆರೆಯಲ್ಲಿ ದಿಢೀರ್‌ ಮಳೆ: ವ್ಯಾಪಾರಿಗಳು ಕಂಗಾಲು

Oct 20 2025, 01:02 AM IST
ದೀಪಾವಳಿ ಹಬ್ಬದ ಹೂವು, ಹಣ್ಣು ಹಂಪಲು, ಬಾಳೆಕಂಬ, ಮಾವಿನ ತೋರಣ, ಕಾಚಿ ಕಡ್ಡಿ, ಬ್ರಹ್ಮದಂಡಿಯಂತಹ ಪೂಜಾ ಸಾಮಗ್ರಿ ಮಾರಾಟಕ್ಕೆ ತಂದಿದ್ದ ಸಣ್ಣಪುಟ್ಟ ಬಡ ವ್ಯಾಪಾರಸ್ಥರು, ರೈತರು, ರೈತಾಪಿ ಕುಟುಂಬ, ಕೂಲಿ ಕಾರ್ಮಿಕರು, ಕುಟುಂಬ ಸಮೇತ ಬಂದಿದ್ದ ಮಕ್ಕಳು, ಹಬ್ಬಕ್ಕೆ ಖರೀದಿಗೆ ಹೋಗಿದ್ದ ಜನರು ಭಾನುವಾರ ಸಂಜೆ 7ರಿಂದ ದಿಢೀರನೇ ಸುರಿದ ಭಾರೀ ಮಳೆಯಿಂದಾಗಿ ಕತ್ತಲಿನಲ್ಲೇ ಪರದಾಡಬೇಕಾಯಿತು.

ಶೇ.8ರಷ್ಟು ಅಧಿಕ ಮಳೆ ಸುರಿಸಿದ ಮುಂಗಾರು ಸಂಪೂರ್ಣ ಹಿಂಪಡೆತ

Oct 17 2025, 06:16 AM IST

5 ತಿಂಗಳ ಕಾಲ ದೇಶಾದ್ಯಂತ ಉತ್ತಮ ಮಳೆ ಸುರಿಸಿದ ಮುಂಗಾರು ಮಾರುತಗಳು ಅ.16ರಂದು ಪೂರ್ಣ ಪ್ರಮಾಣದಲ್ಲಿ ನಿರ್ಗಮನಗೊಂಡಿವೆ. ಈ ಬಾರಿ ಅವಧಿಗಿಂತ ಮೊದಲೇ, ಮೇ 24ಕ್ಕೆ ಕೇರಳ ಕರಾವಳಿ ಪ್ರವೇಶಿಸಿದ್ದ ಮಾರುತಗಳ 5 ತಿಂಗಳ ಅವಧಿಯಲ್ಲಿ ಒಟ್ಟು 937 ಮಿ.ಮೀ ಮಳೆ ಸುರಿಸಿವೆ.

ನಿರಂತರ ಮಳೆ ಕೊಠಡಿ ಶಿಥಿಲ, ಮಕ್ಕಳ ಕಲಿಕೆಗಿಲ್ಲ ಕೊಠಡಿ

Oct 16 2025, 02:01 AM IST
ಕಳೆದ ಸೆಪ್ಟಂಬರ್‌ ತಿಂಗಳಿನಲ್ಲಿ ಹದಿನೈದು ದಿನಗಳ ಕಾಲ ನಿರಂತರವಾಗಿ ಸುರಿದ ಮಳೆಗೆ ಶತಮಾನೋತ್ಸವ ಶಾಲೆಯ ಎಂಟು ಹಳೆಯ ತರಗತಿ ಕೊಠಡಿ ಶಿಥಿಲಾವಸ್ಥೆ ತಲುಪುವ ಮೂಲಕ ಕುಸಿಯುವ ಹಂತಕ್ಕೆ ಬಂದಿದ್ದು

ಅಕಾಲಿಕ ಮಳೆ, ಹವಾಮಾನ ವೈಪರೀತ್ಯಕ್ಕೆ ಬೆಳೆಗಾರರ ಆತಂಕ

Oct 15 2025, 02:08 AM IST
ಈ ಬಾರಿ ಅರೇಬಿಕಾ ಕಾಫಿಗೆ ಬಂಪರ್‌ ಬೆಲೆ ಬಂದಿದೆ. ಅಕಾಲಿಕ ಮಳೆ ಹಿನ್ನಲೆ ಕೈಗೆ ಬಂದ ತುತ್ತು ಬಾಯಿಗೆ ಇಲ್ಲ ಎನ್ನುವಂತ ಪರಿಸ್ಥಿತಿ ಬೆಳೆಗಾರರು ಎದುರಿಸುತ್ತಿದ್ದಾರೆ.

ಹೆಬ್ರಿ: ಮಳೆ ನೀರು ಕೊಯ್ಲು, ಪುನರ್‌ಬಳಕೆ ಅರಿವು ಕಾರ್ಯಕ್ರಮ

Oct 13 2025, 02:03 AM IST
ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಹೆಬ್ರಿ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ “ಮಳೆ ನೀರು ಕೊಯ್ಲು ಮತ್ತು ಮಳೆನೀರಿನ ಪುನರ್‌ಬಳಕೆ ಅರಿವು ಹಾಗೂ ಪ್ರಾತ್ಯಕ್ಷಿಕೆ” ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಸಂತೆ ಮೈದಾನ ತುಂಬಾ ಮಳೆ ನೀರು, ಕೆಸರು

Oct 13 2025, 02:00 AM IST
ಚಳ್ಳಕೆರೆ ನಗರದ ಸಂತೆಮೈದಾನದಲ್ಲಿ ತುಂಬಿರುವ ಕೆಸರು.

ಇಂದು ಮೂರು ಜಿಲ್ಲೆಗಳಲ್ಲಿ ಭಾರೀ ಮಳೆ - ಮುಂದಿನ 3-4 ದಿನ ಹಲವೆಡೆ ಉತ್ತಮ ಮಳೆ

Oct 12 2025, 09:58 AM IST

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಅರ್ಭಟ ಮುಂದುವರೆದಿದ್ದು, ಮುಂದಿನ ಮೂರ್ನಾಲ್ಕು ದಿನ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರೀ ಮಳೆ ಮನೆಗಳ ಗೋಡೆ ಕುಸಿತ; ಅಪಾರ ಹಾನಿ

Oct 12 2025, 01:00 AM IST
ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮಂಡ್ಯ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಹಳ್ಳ ಕೊಳ್ಳಗಳು ತುಂಬಿ ಹರಿದು ಜಮೀನುಗಳಿಗೆ ನೀರು ನುಗ್ಗಿ ರೈತರು ಬೆಳೆದ ಬೆಳೆಗಳಿಗೆ ಹಾನಿಯಾಗಿದೆ. ತಾಲೂಕಿನ ಪುಟ್ಟಿಕೊಪ್ಪಲು ಗ್ರಾಮದಲ್ಲಿ ಮಳೆಯಿಂದ ಎರಡು ಮನೆಗಳು ಕುಸಿದು ಬಿದ್ದಿವೆ. ಹೊಳಲು ಗ್ರಾಮದ ಚಿಕ್ಕತಾಯಮ್ಮರ ವಾಸದ ಮನೆಗೆ ಹಾನಿಯಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 138
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved