• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರಾವಳಿಯಲ್ಲಿ ನಿರಂತರ ಮಳೆ: ಮುಂದುವರಿದ ಹಾನಿ

Jun 16 2025, 01:04 AM IST
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದಿರೆ, ಮೂಲ್ಕಿ ತಾಲೂಕುಗಳ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಚನ್ನಗಿರಿ ತಾಲೂಕಿನಲ್ಲಿ ಮಳೆ: ಮನೆಗಳು, ಶಾಲೆಗಳಿಗೆ ನುಗ್ಗಿದ ನೀರು

Jun 14 2025, 05:49 AM IST
ತಾಲೂಕಿನಾದ್ಯಂತ ಗುರುವಾರ ರಾತ್ರಿ ಬಿರುಸಿನಿಂದ ಮಳೆಯಾಗಿದ್ದು, ಬಸವಾಪಟ್ಟಣ ಹೋಬಳಿಯಲ್ಲಿ 94.4 ಮೀ.ಮೀ ಮಳೆಯಾಗಿದೆ. ಈ ಹೋಬಳಿ ವ್ಯಾಪ್ತಿಯಲ್ಲಿ ಭಾರಿ ಅವಾಂತರ ಸೃಷ್ಠಿಸಿದೆ.

ಮುಂಗಾರು ಮಳೆ : ದಕ್ಷಿಣ ಕನ್ನಡ ಜಿಲ್ಲೆ, ಉಡುಪಿಗೆ 2 ದಿನ ರೆಡ್‌ ಅಲರ್ಟ್‌

Jun 14 2025, 05:49 AM IST
ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಅಬ್ಬರಿಸಿದ್ದ ಮುಂಗಾರು ಮಳೆ ಶುಕ್ರವಾರ ಕೊಂಚ ಬಿಡುವು ನೀಡಿದೆ. ಆದರೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯ ಸಂಭವ ಹೆಚ್ಚಿರುವ ಕಾರಣ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ.

ಮಳೆ ನೀರು ಹರಿದು ಹೋಗಲು ದಾರಿ ಮಾಡಿಕೊಡಿ, ಶಾಸಕರಿಗೆ ಆಗ್ರಹ

Jun 14 2025, 03:38 AM IST
ನರಗುಂದ ತಾಲೂಕಿನ ಬೆಣ್ಣೆಹಳ್ಳದ ಪ್ರವಾಹ ಪೀಡಿತ ಪ್ರದೇಶಗಳಿಗೆ ಶುಕ್ರವಾರ ಸಿ.ಸಿ. ಪಾಟೀಲರು ಭೇಟಿ ನೀಡಿದ ವೇಳೆ ಹದಲಿ ಗ್ರಾಮದ ಮಹಿಳೆಯರು ಗ್ರಾಮದ ಜನತಾ ಪ್ಲಾಟ್‌ಗಳಲ್ಲಿ ಮಳೆ ಆದರೆ ಮಳೆ ನೀರಿ ಹರಿದು ಹೋಗಲು ಮಾರ್ಗವಿಲ್ಲ. ಹೀಗಾಗಿ ಮನೆಗಳಿಗೆ ನುಗ್ಗುತ್ತದೆ. ನೀರು ಹರಿದು ಹೋಗಲು ದಾರಿ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಹೊನ್ನಾವರದಲ್ಲಿ ಮುಂದುವರಿದ ಮಳೆ

Jun 14 2025, 03:05 AM IST
ಪಾದಚಾರಿಗಳಿಗೆ, ವಿದ್ಯಾರ್ಥಿಗಳಿಗೆ ನಡೆದುಕೊಂಡು ಹೋಗುವಾಗ ರಸ್ತೆಯ ಎಡಭಾಗದಲ್ಲಿ ಕಿರಿಕಿರಿ ಎನ್ನುವಂತಾಗಿದೆ.

ಪಂಚಮಿಗೆ ಸಿದ್ಧಪಡಿಸಿದ್ದ ಅವಲಕ್ಕಿ ಮಳೆ ನೀರುಪಾಲು

Jun 14 2025, 02:22 AM IST
ಮಿಲ್‌ನಲ್ಲಿ ಅವಲಕ್ಕಿ ತಯಾರಿಸಲೆಂದು 400 ಚೀಲ ಅಕ್ಕಿ ತರಿಸಲಾಗಿತ್ತು. ಈ ಹಿಂದೆ ತಯಾರಿಸಿದ್ದ 700 ಬಾಕ್ಸ್‌ ಅವಲಕ್ಕಿ ಸಂಗ್ರಹವಿತ್ತು. ಅಲ್ಲದೆ ಸುಮಾರು ₹1 ಲಕ್ಷ ಮೌಲ್ಯದ ರಟ್ಟಿನ ಬಾಕ್ಸ್‌ಗಳಿದ್ದವು. ಇದರಲ್ಲಿ 250 ಚೀಲ ಅಕ್ಕಿ, ಸಿದ್ಧ ಮಾಡಿದ್ದ 400 ಬಾಕ್ಸ್‌ ನೈಲಾನ್‌ ಅವಲಕ್ಕಿ, ಅರ್ಧಕ್ಕಿಂತಲೂ ಹೆಚ್ಚು ರಟ್ಟಿನ ಬಾಕ್ಸ್‌ಗಳು ಹಾಳಾಗಿವೆ. ಇದರಿಂದಾಗಿ ಈ ಕುಟುಂಬಕ್ಕೆ ಸುಮಾರು ನಾಲ್ಕೈದು ಲಕ್ಷ ರುಪಾಯಿ ಹಾನಿಯಾಗಿದೆ.

ಭಟ್ಕಳದಲ್ಲಿ ಇಳಿಕೆಯಾದ ಮಳೆ

Jun 14 2025, 01:14 AM IST
ಭಟ್ಕಳ ತಾಲೂಕಿನಾದ್ಯಂತ ಶುಕ್ರವಾರ ಮಳೆ ಪ್ರಮಾಣ ಇಳಿಕೆ ಕಂಡಿದೆ

ಜಿಲ್ಲಾದ್ಯಂತ ಸಾಧಾರಣ ಮಳೆ: ಇಂದೂ ಶಾಲೆಗಳಿಗೆ ರಜೆ

Jun 13 2025, 06:42 AM IST
ಕೊಡಗು ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಿದೆ. ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಹಲವು ಕಡೆ ಬಿಡುವು ನೀಡಿ ಮಳೆ ಸುರಿಯಿತು.

ಭಟ್ಕಳವನ್ನು ನಡುಗಿಸಿದ ಭಾರೀ ಮಳೆ

Jun 13 2025, 06:08 AM IST
ರಂಗಿನಕಟ್ಟೆ ರಾಷ್ಟ್ರೀಯ ಹೆದ್ದಾರಿ ಮತ್ತು ಸಂಶುದ್ದೀನ ವೃತ್ತ ಮಳೆ ನೀರು ನಿಂತು ಹೊಳೆಯಾಗಿದೆ.

ಮಳೆ ನಿಂತ ಹಿನ್ನೆಲೆ ಬೆಳೆಗಳ ಆರೈಕೆಯಲ್ಲಿ ರೈತರು

Jun 13 2025, 05:53 AM IST
ಮುಂಗಾರು ಪೂರ್ವ ಮಳೆಗೆ ತತ್ತರಿಸಿದ್ದ ಇಳೆಗೆ ಇದೀಗ ಒಣ ಹವೆ ಸೃಷ್ಟಿಯಾಗಿದ್ದು ರೈತರು ಬಿತ್ತಿದ ಬೆಳೆಗಳನ್ನು ಉಳಿಸಿಕೊಳ್ಳಲು ಮಗ್ನರಾಗಿದ್ದಾರೆ. ಕೆಲ ದಿನಗಳಿಂದ ಮಳೆ ಇಲ್ಲದ ಕಾರಣ ರೈತರು ಜಮೀನುಗಳತ್ತ ಮುಖ ಮಾಡಿದ್ದು ಹೊಗೆಸೊಪ್ಪು ಗಿಡಗಳಿಗೆ ರಸಗೊಬ್ಬರ ನೀಡಿ ಕಳೆ ತೆಗೆಯುತ್ತಿದ್ದಾರೆ. ಕೆಲವು ಕಡೆ ಮಳೆಯಿಂದಾಗಿ ಗಿಡಗಳಿಗೆ ಸೊರಗು ರೋಗ ಕಾಣಿಸಿಕೊಂಡಿದೆ. ಔಷಧಿ ಸಿಂಪಡಣೆ ಮಾಡಿ ರೈತರು ಬೆಳೆ ರಕ್ಷಣೆ ಮಾಡಿಕೊಳ್ಳಲು ನಿರತರಾಗಿದ್ದಾರೆ. ಆಲೂಗಡ್ಡೆಯನ್ನು ಮಳೆ ಕಾರಣ ಸದ್ಯಕ್ಕೆ 350 ಎಕರೆ ಜಮೀನಿನಲ್ಲಿ ಬಿತ್ತನೆ ಮಾಡಲಾಗಿದೆ. ಭಾರಿ ಮಳೆ ಪರಿಣಾಮ ಆಲೂಗಡ್ಡೆ ಬಿತ್ತನೆಗೆ ಹಿನ್ನಡೆಯಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 119
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved