• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಾದಗಿರಿ : ಮಳೆ ನಿಂತು ಹೋದ ಮೇಲೆ..!

Sep 30 2025, 02:00 AM IST

ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಬಿಟ್ಟೂ ಬಿಡದೇ ಸುರಿಯುತ್ತಿದ್ದ ಮಳೆರಾಯ, ಸೋಮವಾರ ಕೊಂಚ ಮುನಿಸು ತಣ್ಣಗಾಗಿಸಿದಂತೆ ಕಂಡುಬಂದಿತ್ತು. ಸತತ ಮಳೆಯಿಂದ ಜರ್ಝರಿತಗೊಂಡಿದ್ದ ಜನಜೀವನ ಸೋಮವಾರ ಕೊಂಚ ನಿಟ್ಟುಸಿರು ಬಿಟ್ಟಿದ್ದರು. 

ಮಳೆ: ನದಿಗಳಲ್ಲಿ ಹೆಚ್ಚಿದ ನೀರು, ನೆರೆ ಆತಂಕ

Sep 30 2025, 02:00 AM IST
ಪಶ್ಚಿಮಘಟ್ಟ, ಮಹಾರಾಷ್ಟ್ರದ ಜೊತೆಗೆ ರಾಯಚೂರು ಜಿಲ್ಲೆಯಾದ್ಯಂತ ಮಳೆಯಾಗುತ್ತಿರುವುದರಿಂದ ಕೃಷ್ಣಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಪ್ರಮಾಣವು ಹೆಚ್ಚಾಗುತ್ತಿದ್ದು, ನೆರೆ ಆತಂಕ ಶುರುವಾಗಿದೆ.

ಭಟ್ಕಳದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

Sep 29 2025, 01:05 AM IST
ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಭಾರೀ ಮಳೆ : ಕಲ್ಯಾಣ ಕರ್ನಾಟಕದ 3 ಜಿಲ್ಲೆಗೆ ಮಹಾ ವಿಪತ್ತು

Sep 29 2025, 01:04 AM IST
ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಜಲಾಶಯಗಳಿಂದ ಭೀಮಾನದಿಗೆ 5.10 ಲಕ್ಷ ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, ಕಲ್ಯಾಣ ಕರ್ನಾಟಕದ ಯಾದಗಿರಿ, ವಿಜಯಪುರ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಇಬ್ಬರು ಸಾವಿಗೀಡಾಗಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಉತ್ತಮ ಮಳೆ, ಬೆಳೆ: ಚಲುವರಾಯಸ್ವಾಮಿ

Sep 29 2025, 01:03 AM IST
ಶ್ರೀರಂಗಪಟ್ಟಣ ದಸರಾ 415 ವರ್ಷಗಳ ಇತಿಹಾಸ ಹೊಂದಿದೆ. ರಾಜ್ಯದ ಎಲ್ಲಾ ಭಾಗಗಳಲ್ಲೂ ಧಾರ್ಮಿಕ ಆಚರಣೆಗಳು ಸೇರಿದಂತೆ ಅಭಿವೃದ್ಧಿ ಹಾಗೂ ಐದು ಗ್ಯಾರಂಟಿ ಕಾರ್ಯಕ್ರಮಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ನಡೆಯುತ್ತಿದೆ.

ಭಾರಿ ಮಳೆ: ಬೆಳೆಹಾನಿ ಸಮೀಕ್ಷೆ ಡಿಸಿ ಸೂಚನೆ

Sep 29 2025, 01:02 AM IST
ಜಿಲ್ಲೆಯಲ್ಲೆ ಕೆಲ ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸಲು ಮತ್ತು ಬೆಳೆ ಹಾನಿ ಸಮೀಕ್ಷೆ ಸಂಬAಧ ಚರ್ಚಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ಸಂಜೆ ಸಭೆ ಹಾಗೂ ವಿಡಿಯೋ ಸಂವಾದ ನಡೆಯಿತು.

ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ವರದಿ ಸಲ್ಲಿಸಿ: ಸಚಿವ ಡಾ.ಶರಣಪ್ರಕಾಶ

Sep 29 2025, 01:02 AM IST
ಮಳೆಯಿಂದ ಹಾನಿಯಾದ, ಪ್ರವಾಹ ಪೀಡಿತ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ‌ ನೀಡಬೇಕು. ಫೋಟೋ ತೆಗೆದುಕೊಂಡು ಹಾಕುವುದಲ್ಲ, ಜನರ ಕಷ್ಟಗಳನ್ನು ಆಲಿಸಿ ಸೂಕ್ತ ಕ್ರಮ ವಹಿಸಿ ತಕ್ಷಣವೇ ವರದಿ ಸಲ್ಲಿಸಿ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.

ಹೈದ್ರಾಬಾದ್‌ನಲ್ಲಿ ಭಾರೀ ಮಳೆ : ಪ್ರವಾಹಸ್ಥಿತಿ ಸೃಷ್ಟಿ

Sep 28 2025, 02:00 AM IST

  ಭಾರೀ ಮಳೆಯಿಂದಾಗಿ ಮೂಸಿ ನದಿ ನೀರಿನ ಮಟ್ಟ ಹೆಚ್ಚಿದ್ದು, ಅದರ ಸುತ್ತಮುತ್ತ ವಾಸಿಸುತ್ತಿರುವವರು ಪರದಾಡುವಂತಾಗಿದೆ. ನೀರಿನ ಮಟ್ಟ ಅಧಿಕವಾದ ಕಾರಣ ಜಲಾಶಯದ ಅವಳಿ ಗೇಟ್‌ ತೆರೆದದ್ದರಿಂದ ತಗ್ಗು ಪ್ರದೇಶದಲ್ಲಿ ವಾಸವಿರುವ ಸುಮಾರು 1000 ಜನ ಸಂಕಷ್ಟಕ್ಕೆ ಸಿಲುಕಿದ್ದು, ಅವರನ್ನೆಲ್ಲಾ ಸ್ಥಳಾಂತರಿಸಲಾಗಿದೆ.  

ವಾಯುಭಾರ ಕುಸಿತ ಹಿನ್ನೆಲೆ 10 ಜಿಲ್ಲೆಗಳಲ್ಲಿ 2 ದಿನ ಭರ್ಜರಿ ಮಳೆ

Sep 27 2025, 11:10 AM IST

ರಾಜ್ಯದ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಶನಿವಾರ, ಭಾನುವಾರ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್‌ ಮತ್ತು ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಿದೆ.

ಮಳೆ ಹಾನಿ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್‌ ಘೋಷಿಸಿ

Sep 27 2025, 12:03 AM IST
ಸಿಂದಗಿ ಮತ್ತು ಆಲಮೇಲ ತಾಲೂಕುಗಳ ರೈತರು ಬೆಳೆದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಹಾನಿಯ ಬಗ್ಗೆ ಸಿಎಂ ಸಿದ್ದರಾಮಯ್ಯರಿಗೆ ವಿಶ್ಲೇಷಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 138
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved