• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಟಿ ಜಿಟಿ ಮಳೆ: ಶೇಂಗಾ ರಕ್ಷಣೆಗೆ ರೈತರ ಪರದಾಟ

Sep 27 2025, 12:00 AM IST
ಕೆಲ ದಿನಗಳ ಕಾಲ ಬಿಡುವು ನೀಡಿದ್ದ ಮಳೆ ಮತ್ತೆ ಕಳೆದೆರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದು, ಎಲ್ಲ ಬೆಳೆಗಳು ಹಾನಿಯಾಗುವ ಆತಂಕ ರೈತರಲ್ಲಿ ಹೆಚ್ಚಾಗಿದೆ.

ಮಹಾ ಮಳೆ: ಭೀಮಾತೀರದಲ್ಲಿ ಪ್ರವಾಹ ಭೀತಿ !

Sep 24 2025, 02:10 AM IST
Heavy rains: Flood threat in Bhimatheera!

ಮಳೆ ಹಾನಿಗೆ ನ್ಯಾಯಸಮ್ಮತ ಪರಿಹಾರ

Sep 24 2025, 01:04 AM IST
ಅಪಾರ ಮಳೆಯಾಗಿದ್ದರಿಂದ ಸಾಕಷ್ಟು ಮನೆಗಳಿಗೆ ಮತ್ತು ಜಮೀನುಗಳಿಗೆ ನೀರು ಹರಿದ ಪರಿಣಾಮವಾಗಿ ಅಪಾರ ಪ್ರಮಾಣದಲ್ಲಿ ಬೆಳೆಗಳು ನಷ್ಟವಾಗಿದೆ.

ಭಾರಿ ಮಳೆ ಕಾರಣ: ಬೆಳ್ತಂಗಡಿ ಬಸ್‌ ನಿಲ್ದಾಣ ಕಾಮಗಾರಿ ಸ್ಥಗಿತ!

Sep 24 2025, 01:02 AM IST
ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ 2023ರಲ್ಲಿ ಆರಂಭವಾಗಿರುವ ಬಸ್ ನಿಲ್ದಾಣ ನಿರ್ಮಾಣದ 12 ಕೋಟಿ ರು. ಅನುದಾನದ ಪ್ರಥಮ ಹಂತದ ಕಾಮಗಾರಿಯಲ್ಲಿ ನೆಲಮಟ್ಟದ ಕೆಲಸಗಳು ಮಾತ್ರ ಪೂರ್ಣಗೊಂಡಿದ್ದು, ಉಳಿದಂತೆ ಬಸ್ ನಿಲ್ದಾಣದ ಕಾಮಗಾರಿ ಬಾಕಿಯಾಗಿವೆ.

ಮಹಾರಾಷ್ಟ್ರದಲ್ಲಿ ಮಳೆ: ರಾಜ್ಯಗಡಿ ಜಿಲ್ಲೆಗಳಲ್ಲಿ ಪ್ರವಾಹ ಭೀತಿ

Sep 24 2025, 01:00 AM IST
ಮಹಾರಾಷ್ಟ್ರದಲ್ಲಿ ನಿರಂತರ ಮಳೆ ಆಗುತ್ತಿದ್ದು, ಭೀಮಾನದಿಗೆ 3.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

ಮಳೆ ಅಬ್ಬರಕ್ಕೆ ಮೈದುಂಬಿದ ಮುಲ್ಲಾಮಾರಿ ನದಿ

Sep 24 2025, 01:00 AM IST
Mullamari river swollen by rain

ಮಳೆ: ಮುಸುಕಿನ ಜೋಳ, ಹುರುಳಿಗೆ ಬಿತ್ತನೆಗೆ ಸಹಕಾರಿ

Sep 20 2025, 01:00 AM IST
ಬೆಳವಣಿಗೆ ಹಂತದ ಮುಸುಕಿನ ಜೋಳದ ಜೊತೆಗೆ ಹುರುಳಿ ಬಿತ್ತನೆ ಶುರುವಾಗಿದ್ದು, ಹುರುಳಿ ಬಿತ್ತನೆಗೂ ಈ ದಿಢೀರ್‌ ಮಳೆ ಬೇಕಿತ್ತು, ಸದ್ಯ ಮಳೆ ಬಂತಲ್ಲ ಎಂಬ ಖುಷಿಯಲ್ಲಿ ಹುರುಳಿ ಬಿತ್ತನೆ ಮಾಡುವ ರೈತರಿಗೂ ಕೈ ಹಿಡಿದಿದೆ.

ಭಾರಿ ಮಳೆ: ಬೆಳೆಗಳು ಜಲಾವೃತ, ರೈತ ಕಂಗಾಲು

Sep 20 2025, 01:00 AM IST
ಕಳೆದ ಕೆಲವು ದಿನಗಳಿಂದ ಕೊಡೇಕಲ್ ಹೋಬಳಿ ವ್ಯಾಪ್ತಿಯ ಬಹುತೇಕ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಪರಿಣಾಮ ಹಳ್ಳಗಳು ತುಂಬಿ ಹರಿಯುತ್ತಿದ್ದು, ರೈತರ ಸಾವಿರಾರು ಎಕರೆ ಜಮೀನಿಗೆ ನೀರು ನುಗ್ಗಿದ್ದು ಅನ್ನದಾತ ಆತಂಕಕ್ಕೆ ಸಿಲುಕಿದಂತಾಗಿದೆ.

ಉತ್ತರಾಖಂಡದಲ್ಲಿ ಮಳೆ ಆರ್ಭಟ, ಭೂಕುಸಿತ

Sep 19 2025, 06:56 AM IST

ಉತ್ತರಾಖಂಡದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಗುರುವಾರ ಪ್ರವಾಹ ಮತ್ತು ಭೂಕುಸಿತಕ್ಕೆ ಸಿಲುಕಿ ಒಬ್ಬ ಸಾವನ್ನಪ್ಪಿದ್ದಾನೆ. 14 ಜನ ಕಣ್ಮರೆಯಾಗಿದ್ದಾರೆ. ಸುಮಾರು 20 ಜನ ಗಾಯಗೊಂಡಿದ್ದಾರೆ. ಚರ್ಮೋಲಿ ಜಿಲ್ಲೆಯ 4 ಹಳ್ಳಿಗಳ 30ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ

ಜಿಲ್ಲೆಯ ಹಲವೆಡೆ ಮುಂದುವರೆದ ಮಳೆ: ನಂದಿಕೂರದಲ್ಲಿ ಜನಜೀವನ ಅಸ್ತವ್ಯಸ್ತ

Sep 19 2025, 01:00 AM IST
ಕಲಬುರಗಿ ಜಿಲ್ಲೆಯ ಜೇವರ್ಗಿ, ಯಡ್ರಾಮಿ, ಅಫಜಲಪುರ, ಚಿತ್ತಾಪುರ, ಚವಡಾಪೂರ ಸೇರಿದಂತೆ ಹಲವು ತಾಲೂಕುಗಳಲ್ಲಿ ಬುಧವಾರ ತಡರಾತ್ರಿ ಭಾರಿ ಮಳೆ ಸುರಿದಿದೆ. ಇದರಿಂದಾಗಿ ಹಳ್ಳಕೊಳ್ಳ ತುಂಬಿ ಹರಿಯುತ್ತ ಮತ್ತೆ ಸಂಚಾರಕ್ಕೆ ಸಂಚಕಾರ ತಂದಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 138
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved