• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಉತ್ತಮ ಮಳೆ : ಅತಿವೃಷ್ಟಿ ಪ್ರವಾಹ ನಿರ್ವಹಣೆಗೆ ಗ್ರಾ.ಪಂ. ಮಟ್ಟದಲ್ಲಿ ಟಾಸ್ಕ್‌ಪೋರ್ಸ್‌

Jul 20 2024, 01:47 AM IST
ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅತಿವೃಷ್ಟಿಯಿಂದಾಗುವ ಪರಿಣಾಮಗಳನ್ನು ಸಮರ್ಥವಾಗಿ ಎದುರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಟಾಸ್ಕ್‌ಪೋರ್ಸ್‌ ರಚನೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಅಂಕೋಲ ಸಮೀಪದ ಶಿರೂರಿನಲ್ಲಿ ಸಂಭವಿಸಿದ್ದ ಭಾರೀ ಭೂಕುಸಿತ: ಮಣ್ಣು ತೆರವಿಗೆ ಮಳೆ ಅಡ್ಡಿ

Jul 20 2024, 12:57 AM IST

ಅಂಕೋಲ ಸಮೀಪದ ಶಿರೂರಿನಲ್ಲಿ ಇತ್ತೀಚೆಗೆ ಸಂಭವಿಸಿದ್ದ ಭಾರೀ ಭೂಕುಸಿತದಲ್ಲಿ ಕಣ್ಮರೆಯಾದವರ ಪತ್ತೆ ಹಾಗೂ ಮಣ್ಣು ತೆರವು ಕಾರ್ಯಾಚರಣೆಗೆ ಭಾರೀ ಮಳೆ ಮತ್ತು ಬಿರುಗಾಳಿ ಅಡ್ಡಿಯಾಗಿದೆ 

ಕಾಪು ತಾಲೂಕಿನಲ್ಲಿ ಭಾರಿ ಮಳೆ: ಜನರ ಸ್ಥಳಾಂತರ

Jul 20 2024, 12:55 AM IST
ಮಳೆಯಿಂದ ಜಿಲ್ಲೆಯಲ್ಲಿ 31 ಮನೆಗಳಿಗೆ ಹಾನಿಯಾಗಿದ್ದು, 3 ಮನೆಗಳೂ ಸಂಪೂರ್ಣ ಕುಸಿದಿವೆ. 5 ಜಾನುವಾರು ಕೊಟ್ಟಿಗೆಗಳಿಗೆ ಮತ್ತು 5 ಕುಟುಂಬಗಳ ತೋಟಗಾರಿಕಾ ಬೆಳೆಗಳಿಗೆ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.

ಮಳೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಶಾಸಕ ಮಾನೆ ಸೂಚನೆ

Jul 20 2024, 12:50 AM IST
ತಾಲೂಕು ಹಾಗೂ ಪಕ್ಕದ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಶ್ರೀನಿವಾಸ ಮಾನೆ ಶುಕ್ರವಾರ ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಹಾನಗಲ್ಲ ತಹಸೀಲ್ದಾರ್ ಅವರೊಂದಿಗೆ ತುರ್ತು ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಮಳೆ ಬಂದರೆ ಸೋರುವ ಶತಮಾನದಂಚಿನ ಶಾಗ್ಯ ಶಾಲೆ!

Jul 20 2024, 12:49 AM IST
ಶತಮಾನದಂಚಿನಲ್ಲಿರುವ ಶಾಲೆ ಮಳೆ ಬಂದರೆ ಶಾಲೆಯ ಕೊಠಡಿ ಒಳಗೆ ನೀರು ಸುರಿಯುತ್ತದೆ. ಶಾಲೆಯಲ್ಲಿ ಕೊಠಡಿ ಕೊರತೆಯಿದ್ದು, ಹಳೆಯ ಕೊಠಡಿ ಕೆಡವಿ ಹೊಸ ಕೊಠಡಿ ನಿರ್ಮಾಣಕ್ಕೆ ಇಲಾಖೆಗೆ ಪತ್ರ ಬರೆದಿದ್ದರೂ ಸಹ ಹೊಸ ಕೊಠಡಿಗಳು ನಿರ್ಮಾಣವಾಗಿಲ್ಲ.

ಮುಂದು ಮುಂದುವರಿದ ಮಳೆ: ಅಲ್ಲಲ್ಲಿ ಗೋಡೆ, ಮರ ಧರೆಗೆ

Jul 20 2024, 12:47 AM IST
ನರಸಿಂಹರಾಜಪುರ, ತಾಲೂಕಿನಾದ್ಯಂತ ಮಳೆ ಬಿರುಸುಗೊಂಡಿದ್ದು ಕೆಲವು ಗ್ರಾಮಗಳಲ್ಲಿ ಮನೆಗಳ ಗೋಡೆ ಕುಸಿತ ಕಂಡಿದೆ. ಶುಕ್ರವಾರ ಸಂಜೆ ಕುದುರೆಗುಂಡಿ - ಬಿ. ಎಚ್.ಕೈಮರ ಮಧ್ಯೆ ಬರುವ ಚಿಟ್ಟಿಕೊಡಿಗೆಯ ಮುಖ್ಯ ರಸ್ತೆಯಲ್ಲಿ ಮರ ಉರುಳಿ ಬಿದ್ದು ಕೆಲವು ಸಮಯದವರೆಗೆ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳಕ್ಕೆ ಭೇಟಿ ನೀಡಿದ ಗ್ರಾಮ ಆಡಳಿತಾಧಿಕಾರಿ ಕುಮಾರಸ್ವಾಮಿ ಹಾಗೂ ಗ್ರಾಮಸ್ಥರು ಸೇರಿ ಮರ ತೆರವುಗೊಳಿಸಿದರು.

ಮಳೆ ಹಿನ್ನೆಲೆ ಕಟ್ಟೆಚ್ಚೆರ ವಹಿಸಿ: ಕೃಷ್ಣಬೈರೇಗೌಡ

Jul 20 2024, 12:47 AM IST
ರಾಜ್ಯದ ಪಶ್ಚಿಮಘಟ್ಟ ಪ್ರದೇಶ ಸೇರಿದಂತೆ ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಉಂಟಾದ ರಸ್ತೆ ಸಂಪರ್ಕ ಕಡಿತ, ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಸೋರಿಕೆ ಮತ್ತು ವಿದ್ಯುತ್ ಸಂಪರ್ಕ ಕಡಿತದ ದುರಸ್ತಿ ತಕ್ಷಣವೇ ಕೈಗೊಳ್ಳುವ ಮೂಲಕ ಯಥಾಸ್ಥಿತಿಯಂತೆ ನಿರ್ವಹಣೆ ಮಾಡಲು ಮುಂದಿನ ಮೂರು ದಿನಗಳ ಕಾಲ ಕಟ್ಟೆಚ್ಚರ ವಹಿಸಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಸೂಚಿಸಿದ್ದಾರೆ.

ಕಾರ್ಕಳ ಮಳೆ ಆರ್ಭಟ: ನೀರಿನಲ್ಲಿ ಕೊಚ್ಚಿ ಹೋದ ಕಾರ್ಮಿಕ

Jul 20 2024, 12:46 AM IST
ಭಾರಿ ಮಳೆಗೆ ನದಿ ದಾಟುತ್ತಿದ್ದ ವೇಳೆ ಕಾರ್ಮಿಕನೋರ್ವ ನೀರಿನಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. ಇನ್ನಾ ಗ್ರಾಮದಲ್ಲಿ ಪ್ರವಾಹ ಉಂಟಾಗಿ ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.

ಸಮೃದ್ಧ ಮಳೆ, ಬೆಳೆಗೆ 7 ಗ್ರಾಮಗಳಿಗೆ ಪಾದಯಾತ್ರೆ

Jul 20 2024, 12:46 AM IST
ದೇವಾಲಯಗಳಲ್ಲಿ ಭಜನೆ ಇತರೆ ಧಾರ್ಮಿಕ ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ಗ್ರಾಮಕ್ಕೆ ಒಳಿತು ಮಾಡುವಂತೆ ಗ್ರಾಮ ದೇವರಲ್ಲಿ ಮೊರೆಯಿಟ್ಟು ಮತ್ತೆ ಮುಂದಿನ ಗ್ರಾಮಕ್ಕೆ ಭಜನೆ, ಕೀರ್ತನೆ ಮಾಡುತ್ತಾ ಭಕ್ತರು ಪಾದಯಾತ್ರೆ ಮುಂದುವರೆಸಿದರು.

ಕೊಡಗು ಜಿಲ್ಲೆಯಲ್ಲಿ ತಗ್ಗಿದ ಮಳೆ ಆರ್ಭಟ: ಪ್ರವಾಹ ಯಥಾಸ್ಥಿತಿ

Jul 20 2024, 12:45 AM IST
ಜಿಲ್ಲೆಯಾದ್ಯಂತ ಶುಕ್ರವಾರ ಮಳೆಯಬ್ಬರ ಕೊಂಚ ಕಡಿಮೆಯಾಗಿದೆ. ಆದರೂ ಕೆಲವು ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಅಲ್ಲದೆ ಮಳೆಗೆ ಹಲವು ಮನೆಗಳಿಗೆ ಹಾನಿಯಾಗಿದೆ. ಶನಿವಾರ ಕೂಡ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 102
  • next >

More Trending News

Top Stories
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved