• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡಗಿನಲ್ಲಿ ಸಾಧಾರಣ ಮಳೆ

May 31 2025, 12:02 AM IST
ವಿರಾಜಪೇಟೆ ಹೋಬಳಿ, ಮೈತಾಡಿ ಗ್ರಾಮದ ಗೌರಮ್ಮ ಅವರ ವಾಸದ ಮನೆಯ ಗೋಡೆ ಕುಸಿದು ಭಾಗಶಃ ಹಾನಿಯಾಗಿದೆ. ಸೋಮವಾರಪೇಟೆ ತಾಲೂಕಿನ ತಾಕೇರಿ ಗ್ರಾಮದ ನಿವಾಸಿ ಎಂ.ಟಿ. ರಘು ಅವರ ಹಸು, ವಿದ್ಯುತ್ ಕಂಬ ಬಿದ್ದು ಸಾವನ್ನಪ್ಪಿದೆ.

ಮಳೆ ನೀರಿಗೆ ಅಡ್ಡವಾಗಿರುವ ಕಟ್ಟಡ ಕೆಡವಿ : ಬಿಬಿಎಂಪಿ ಅಧಿಕಾರಿಗಳಿಗೆ ಡಿ.ಕೆ. ಶಿವಕುಮಾರ್ ನಿರ್ದೇಶನ

May 30 2025, 08:15 AM IST

ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡಗಳನ್ನು ವಿಪತ್ತು ನಿರ್ವಹಣೆ ಕಾಯ್ದೆ ಅಡಿ ತೆರವುಗೊಳಿಸಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಬಿಎಂಪಿಯ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ವಾಡಿಕೆಗಿಂತ ಅಧಿಕ ಮಳೆ, ಕೃಷಿ ಚಟುವಟಿಕೆ ಚುರುಕು

May 30 2025, 01:17 AM IST
ತಾಲೂಕಿನಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಮುಂಗಾರು ಪೂರ್ವ ಮಳೆಯಿಂದ ರೈತರು ಸಂತಸಗೊಂಡು ಕೃಷಿ ಚಟುವಟಿಕೆ ಚುರುಕುಗೊಳಿಸಿದ್ದಾರೆ.

ಮಳೆ ಹಾನಿ ಪ್ರದೇಶಗಳಿಗೆ ಸಚಿವ ಜಾರಕಿಹೊಳಿ ಭೇಟಿ, ಪರಿಶೀಲನೆ

May 30 2025, 12:49 AM IST
ಶೃಂಗೇರಿ, ತಾಲೂಕಿನಾದ್ಯಂತ ಕಳೆದ ಏಳೆಂಟು ದಿನಗಳಿಂದ ಸುರಿದ ಮುಂಗಾರು ಪೂರ್ವ ಮಳೆ ಗುರುವಾರ ಕೊಂಚ ತಗ್ಗಿತ್ತು. ಮಳೆಯ ಆರ್ಭಟಕ್ಕೆ ವ್ಯಾಪಕ ಹಾನಿಯುಂಟಾಗಿದೆ. ಕೆಲವೆಡೆ ರಸ್ತೆಗಳು ಮಳೆಯಿಂದ ಕೊಚ್ಚಿಕೊಂಡು ಹೋಗಿರುವುದಲ್ಲದೆ, ಸೇತುವೆಗಳು ಹಾನಿಗೊಳಗಾಗಿದೆ. ಗಾಳಿಯಿಂದ ವಿದ್ಯುತ್ ಕಂಬಗಳು, ಲೈನ್ ಗಳು ಮುರಿದು ಹಾಳಾಗಿದೆ.

ಮಳೆ ಬಿಡುವು ನೀಡಿದರೆ ಬಿತ್ತನೆ ಕಾರ್ಯ ಶುರು!

May 30 2025, 12:42 AM IST
ಈ ಬಾರಿ ಮುಂಗಾರು ಪೂರ್ವ ಮಳೆ ಹಾಗೂ ಮುಂಗಾರು ಮಳೆ ಕೂಡಿಕೊಂಡು ಬಿತ್ತನೆಗೆ ಬೇಕಾದಷ್ಟು ಮಳೆಯಾಗಿದೆ. ಮೇ ಅಂತ್ಯದೊಳಗೆ ಜಿಲ್ಲೆಯಲ್ಲಿ 105 ಮಿ.ಮೀ. ವಾಡಿಕೆ ಮಳೆಯ ಪೈಕಿ ಆಗಿದ್ದು 217 ಮಿ.ಮೀ. ಈ ಮಳೆಯ ಆಧಾರದ ಮೇಲೆ 15 ದಿನಗಳ ಕಾಲ ಮುಂಚಿತವಾಗಿಯೇ ರೈತರು ಬಿತ್ತನೆ ಬೀಜ, ಗೊಬ್ಬರ ಖರೀದಿಸಿದ್ದು ಬಿತ್ತನೆಗೆ ಹದ ಬರುವ ತಡವೇ ಬಿತ್ತನೆಗೆ ಮುಂದಾಗಲಿದ್ದಾರೆ.

ಬಂಗಾಳಕೊಲ್ಲೀಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಎರಡು ದಿನದಲ್ಲಿ ಮಳೆ ಕ್ಷೀಣ

May 30 2025, 12:41 AM IST
ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತವಾಗಿ ಮುಂಗಾರು ಮಾರುತಗಳನ್ನು ಸೆಳೆಯುತ್ತಿರುವುದರಿಂದ ರಾಜ್ಯದಲ್ಲಿ ಮುಂದಿನ ಎರಡು ದಿನದಲ್ಲಿ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆ ಹಾನಿಗೆ ತಕ್ಷಣ ಕ್ರಮ ಕೈಗೊಳ್ಳಿ: ಡಾ ಮಂತರ್ ಗೌಡ

May 30 2025, 12:10 AM IST
ಪ್ರಕೃತಿ ವಿಕೋಪ ತಡೆಗಟ್ಟುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಿಬ್ಬಂದಿ ದಿನದ 24 ಗಂಟೆಗಳ ಕಾಲ ಕೇಂದ್ರ ಸ್ಥಾನದಲ್ಲಿ ಕಡ್ಡಾಯವಾಗಿ ಇರಬೇಕು ಎಂದು ಶಾಸಕ ಡಾ. ಮಂತರ್‌ಗೌಡ ಹೇಳಿದರು.

'ಹಿಂದಿನಷ್ಟು ಮಳೆ ಸಮಸ್ಯೆ ಈಗಿಲ್ಲ - ಬೆಂಗಳೂರಲ್ಲಿ 10 ವರ್ಷ ಹಿಂದೆ ಹೋಲಿಸಿದರೆ ಸಮಸ್ಯೆ ಆಗುವ ಸ್ಥಳ ಕಡಿಮೆ'

May 29 2025, 10:19 AM IST

ಬಿಬಿಎಂಪಿಯ ಮಳೆಗಾಲದ ಸಿದ್ಧತೆಯ ವಾಸ್ತವವನ್ನು ಮೇ ತಿಂಗಳ ಬೇಸಿಗೆ ಕಾಲದ ಮಳೆಯೇ ಬಟಾ ಬಯಲು ಮಾಡಿದೆ. ನಗರದ ಹಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿ ಜಲಸಾರಿಗೆ ಶುರುವಾಗಿದ್ದು, ಪ್ರಾಣಾಪಾಯ ನಷ್ಟ-ಕಷ್ಟಗಳ ಬಗ್ಗೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ

ಕರಾವಳಿ, ಮಲೆನಾಡಲ್ಲಿ ತಗ್ಗಿದ ಮಳೆ - ಆದರೂ ಜೋರು ಗಾಳಿ : ವಿದ್ಯುತ್‌ ಸ್ಪರ್ಶಿಸಿ ಮಹಿಳೆ ಸಾವು

May 29 2025, 07:25 AM IST

ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಒಳಭಾಗದಲ್ಲಿ ಮಳೆ ಸ್ವಲ್ಪ ಮಟ್ಟಿಗೆ ತಗ್ಗಿದೆ. ಆದರೆ ಉಡುಪಿಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಕೆಲವೆಡೆ ಅಣೆಕಟ್ಟೆಗಳು ತುಂಬಿವೆ. ವಿದ್ಯುತ್‌ ತಂತಿ ಸ್ಪರ್ಶಿಸಿ ಮಹಿಳೆ ಸಾವನ್ನಪ್ಪಿದ್ದಾರೆ.

ಹಾನಗಲ್ಲ ತಾಲೂಕಿನಲ್ಲಿ ರೈತರಿಗೆ ಆತಂಕ ತಂದ ಮುಂಗಾರು ಪೂರ್ವ ಮಳೆ

May 29 2025, 02:09 AM IST
ನದಿಯ ನೀರು ಹಾಗೂ ಕೊಳವೆ ಬಾವಿ ನೀರನ್ನು ಅವಲಂಬಿಸಿ ಭತ್ತದ ನಾಟಿ ಮಾಡಿ ಈಗ ಕೊಯಿಲಿಗೆ ಬಂದಿರುವಾಗ ಭತ್ತದ ಬೆಳೆ ಮಳೆಗೆ ಆಹುತಿಯಾಗುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 119
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved