• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆ ಹೆಚ್ಚಳದಿಂದ ಈರುಳ್ಳಿ ಹಾನಿ ಪರಿಣಾಮ : ಚಿಲ್ಲರೆ ಮಾರುಕಟ್ಟೆಯಲ್ಲಿ ದರ 60ಕ್ಕೆ, ಬೆಳ್ಳುಳ್ಳಿ ಕೇಜಿಗೆ ₹400

Aug 29 2024, 02:06 AM IST
ಈರುಳ್ಳಿ ಬೆಳೆ ಮಳೆಗೆ ಸಿಲುಕಿ ಸಮಸ್ಯೆಗೆ ಸಿಲುಕಿದ ಬೆನ್ನಲ್ಲೇ ನಗರದಲ್ಲಿ ಗ್ರಾಹಕರಿಗೆ ಈರುಳ್ಳಿ ಕಣ್ಣೀರು ತರಿಸುತ್ತಿದೆ.

ಮಡಿಕೇರಿ ಸಹಿತ ಕೊಡಗಿನ ವಿವಿಧೆಡೆ ಮಳೆ ಚುರುಕು

Aug 29 2024, 12:49 AM IST
ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲುಕಿನಲ್ಲಿ ಭಾರಿ ಮಳೆಯಾಗಿದೆ. ಬಿಟ್ಟು ಬಿಟ್ಟು ಸುರಿಯುತ್ತಿರುವ ಭಾರಿ ಮಳೆಗೆ ಕದನೂರು ಹೊಳೆ ತುಂಬಿ ಹರಿಯುತ್ತಿದೆ. ನದಿ ಪ್ರವಾಹದಿಂದ ತಗ್ಗು ಪ್ರದೇಶದ ಹೊಲಗದ್ದೆಗಳಿಗೆ ಹೊಳೆ ನೀರು ನುಗ್ಗಿ ಸಂಪೂರ್ಣ ಗದ್ದೆಗಳು ಸಂಪೂರ್ಣ ಜಲಾವೃತವಾಗಿವೆ.

ಮುಸಲಧಾರೆ ಮಳೆ, ಜನಜೀವನ ಅಸ್ತವ್ಯಸ್ತ

Aug 26 2024, 01:43 AM IST
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ತಾಲೂಕಿನ ನದಿ, ಸೇತುವೆಗಳು ಉಕ್ಕಿ ಹರಿಯುತ್ತಿದ್ದು, ತಾಲೂಕಿನ 20ಕ್ಕೂ ಅಧಿಕ ಸೇತುವೆಗಳ ಮೇಲೆ ನೀರು ಹರಿಯುತ್ತಿದ್ದು, ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ,

ಹಿಜ್ಬುಲ್ಲಾ ಉಗ್ರರ ಮೇಲೆ ಇಸ್ರೇಲಿ ಪಡೆಗಳು 100 ವಿಮಾನ ಬಳಸಿ ಭಾರೀ ಪ್ರಮಾಣದ ಕ್ಷಿಪಣಿಗಳ ಮಳೆ ಸುರಿಸಿ ವೈಮಾನಿಕ ದಾಳಿ

Aug 26 2024, 01:42 AM IST

ಇಸ್ರೇಲ್‌ ಮತ್ತು ಹಮಾಸ್‌ ನಡುವಣ ಯುದ್ಧದ ವೇಳೆ ಪರೋಕ್ಷವಾಗಿ ಹಮಾಸ್‌ ಉಗ್ರರಿಗೆ ನೆರವು ನೀಡುತ್ತಿರುವ ಲೆಬನಾನ್‌ನ ಹಿಜ್ಬುಲ್ಲಾ ಉಗ್ರರ ಮೇಲೆ ಇಸ್ರೇಲಿ ಪಡೆಗಳು ಭಾನುವಾರ 100 ವಿಮಾನ ಬಳಸಿ ಭಾರೀ ಪ್ರಮಾಣದ ವೈಮಾನಿಕ ದಾಳಿ ನಡೆಸಿ ಕ್ಷಿಪಣಿಗಳ ಮಳೆ ಸುರಿಸಿದೆ.

ಹೂವಿನಹಡಗಲಿಯ ಇಟ್ಟಗಿ ಮಳೆ ಮಾಪನಕೇಂದ್ರ 22 ವರ್ಷದಿಂದ ಸ್ಥಗಿತ

Aug 26 2024, 01:38 AM IST
ಇಟ್ಟಗಿ ಹೋಬಳಿ ಕೇಂದ್ರದಲ್ಲಿನ ಮಳೆ ಮಾಪನ ಕೇಂದ್ರವು ಕಳೆದ 22 ವರ್ಷಗಳಿಂದ ಸ್ಥಗಿತಗೊಂಡಿದೆ.

ಮಳೆ ಹಾನಿಗೆ ಒಳಗಾದ ಸರ್ಕಾರಿ ಶಾಲೆಗೆ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ

Aug 26 2024, 01:36 AM IST
ಮಳೆಯ ಹಾನಿಗೆ ೪ ಕೊಠಡಿಗಳು ಒಳಗಾಗಿದ್ದು, ಸಾಮಗ್ರಿಗಳು, ಪರಿಕರಗಳು ನೀರು ಪಲಾಗಿವೆ.

ಭಾರೀ ಮಳೆಯಿಂದ ಈ ವರ್ಷ ಕೃಷಿ ಇಳುವರಿ ಕುಸಿತ ಭೀತಿ! ಆಗಸ್ಟಲ್ಲಿ ಕೆಲವೆಡೆ ದುಪ್ಪಟ್ಟು ಮಳೆ

Aug 25 2024, 08:20 AM IST

ಆಗಸ್ಟ್‌ನಲ್ಲಿ ರಾಜ್ಯದ 15 ಜಿಲ್ಲೆಯಲ್ಲಿ ಅತ್ಯಧಿಕ ಮಳೆಯಾಗಿದೆ. ಇದರಿಂದ ಮಣ್ಣಿನ ತೇವಾಂಶ ಪ್ರಮಾಣ ಹೆಚ್ಚಳವಾಗಿ ಒಂದೆಡೆ ಬೆಳೆಗಳಿಗೆ ರೋಗ ಬಾಧೆ ಎದುರಾಗಿದ್ದರೆ, ಮತ್ತೊಂದೆಡೆ ಇಳುವರಿ ಕುಸಿತದ ಭೀತಿ ಉಂಟಾಗಿದೆ.

ಭಾರಿ ಮಳೆ, ಸಮುದ್ರದಲ್ಲಿ ಎತ್ತರದ ಅಲೆ : ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ಲಂಗರು ಹಾಕಿದ ಮೀನುಗಾರಿಕೆ

Aug 25 2024, 01:57 AM IST
ಭಾರಿ ಮಳೆ, ಸಮುದ್ರದಲ್ಲಿ ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರಿಕೆಯನ್ನು ಸ್ಥಗಿತಗೊಳಿಸಿ ಮೀನುಗಾರರು ತಮ್ಮ ಬೋಟುಗಳೊಂದಿಗೆ ಬಂದರುಗಳಿಗೆ ಆಗಮಿಸಿದ್ದಾರೆ.

ಮಳೆ ರಭಸಕ್ಕೆ ಕಿತ್ತು ಹೋದ ಹೆದ್ದಾರಿ

Aug 24 2024, 01:19 AM IST
ಎಕ್ಕುಂಬಿ-ಮೊಣಕಾಲ್ಮೂರು ಒಟ್ಟು 201 ಕಿ.ಮೀ. ರಸ್ತೆ ತಾಲೂಕಿನಲ್ಲಿ ಹಾಯ್ದು ಹೋಗಿದೆ.

ಅಬ್ಬರಿಸಿದ ಮಗಿ ಮಳೆ ಹೊಡೆತಕ್ಕೆ ತತ್ತರಿಸಿದ ಬೆಳೆಗಳು

Aug 24 2024, 01:18 AM IST
ಕಳೆದ ಎರಡ್ಮೂರು ದಿನಗಳ ಹಿಂದೆ ಧಾರಾಕಾರ ಮಳೆ ಸುರಿದಿದ್ದು, ವರುಣನಾರ್ಭಟಕ್ಕೆ ರೈತರು ಬೆಚ್ಚಿಬಿದ್ದಿದ್ದಾರೆ. ಬೆವರು ಸುರಿಸಿ ಬೆಳೆದ ಬೆಳೆ ಕೈಗೆಟುಕುವ ಮೊದಲೇ ನೀರು ಪಾಲಾಗುತ್ತಿರುವುದು ಕಂಡು ಮರುಗುತ್ತಿದ್ದಾರೆ.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 138
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved