• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಈ ಬಾರಿ ವಾಡಿಕೆಗಿಂತ ಹೆಚ್ಚು 24 ರಷ್ಟು ಹೆಚ್ಚು ಮಳೆ : ರೈತರ ಮೊಗದಲ್ಲಿ ಸಂತಸ ಇಮ್ಮಡಿ

May 28 2025, 11:55 PM IST
ತಾಲೂಕಿನ ಪ್ರಮುಖ ರಾಗಿ ಬೆಳೆಯನ್ನು 28 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುವ ಗುರಿ ಹೊಂದಿರುವ ಹಿನ್ನೆಲೆಯಲ್ಲಿ 1125 ಕ್ವಿಂಟಾಲ್ ರಾಗಿ ಬಿತ್ತನೆ ಬೀಜಕ್ಕೆ ಬೇಡಿಕೆ ಸಲ್ಲಿಸಲಾಗಿದೆ.

ನಿರಂತರ ಮಳೆ : ಶಾಲೆಗಳ ಪುನರಾರಂಭ ಮುಂದೂಡಿಕೆ

May 28 2025, 11:53 PM IST

ಜಿಲ್ಲೆಯಲ್ಲಿ ಮಳೆ ಮುಂದುವರಿಯಲಿರುವ ಸೂಚನೆಗಳ ಆಧಾರದಲ್ಲಿ ಶಾಲೆಗಳು ಪುನರಾರಂಭವಾಗಬೇಕಾಗಿದ್ದ ಮೇ 29 ಹಾಗೂ 30ರಂದು ಮುಂಜಾಗ್ರತೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.  

ಮಳೆ ಭೀತಿ: ಯಂತ್ರಗಳಿಗೆ ದುಬಾರಿ ಬಾಡಿಗೆ ತೆತ್ತು ಭತ್ತ ಕಟಾವು!

May 28 2025, 01:48 AM IST
ಮುಂಗಾರು ಪೂರ್ವದಲ್ಲಿ ಕಳೆದ ವಾರದಿಂದ ಸುರಿದ ಭಾರಿ ಮಳೆಯು ರೈತರನ್ನು ಎಡಬಿಡದೇ ಕಾಡುತ್ತಿದೆ. ಈ ಸಂದರ್ಭ ಭರ್ಜರಿಯಾಗಿ ನಡೆಯಬೇಕಾಗಿದ್ದ ಭತ್ತ ಕಟಾವು ಕಾರ್ಯವೂ ಅಸ್ತವ್ಯಸ್ತಗೊಂಡಿದೆ.

ಸತತ ಮಳೆ: ಮನೆಗಳು ಧರಾಶಾಯಿ

May 28 2025, 12:32 AM IST
ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಸತತ ಜಿಟಿಮಳೆಗೆ ಬೀರೂರು ಹೋಬಳಿಯಲ್ಲಿ ಮೂರು ಮನೆಗಳಿಗೆ ಹಾನಿಯಾಗಿರುವ ಬಗ್ಗೆ ನಾಡಕಚೇರಿಯಲ್ಲಿ ವರದಿಯಾಗಿದೆ.

ತುಂತುರು ಮಳೆ ನಡುವೆ ಸಂಭ್ರಮದ ಭೀಮೋತ್ಸವ

May 28 2025, 12:27 AM IST
ಮಳೆ ಕಾರಣ ನಿರೀಕ್ಷಿತ ಪ್ರಮಾಣದಲ್ಲಿ ಜನರು ಮೆರವಣಿಗೆಗೆ ಬರಲು ಸಾಧ್ಯವಾಗಲಿಲ್ಲವಾದರೂ ನೂರಾರು ಯುವಕರು ಪಡೆ ರಸ್ತೆಯಲ್ಲಿ ಡಿಜೆ ಸೌಂಡಿಗೆ ಹೆಜ್ಜೆ ಹಾಕುತ್ತಿದ್ದರು.

ಕೊಡಗಿನಲ್ಲಿ ಕೊಂಚ ತಗ್ಗಿದ ಮಳೆ : ಮರ ಬಿದ್ದು ವ್ಯಕ್ತಿ ಸಾವು

May 28 2025, 12:04 AM IST
ಕೊಡಗು ಜಿಲ್ಲೆಯಾದ್ಯಂತ ಮಳೆ ಕೊಂಚ ಕಡಿಮೆಯಾಗಿದೆ. ಆದರೆ ಜೋರಾಗಿ ಬೀಸುತ್ತಿರುವ ಗಾಳಿಯಿಂದ ಮರಗಳು ಧರೆಗುರುಳುತ್ತಿದೆ.

ದಾಖಲೆಯ ಮಳೆ, ಬಿತ್ತನೆ ಕಾರ್ಯ ಮಾತ್ರ ಇಲ್ಲ: ಪೂರ್ವ ಮುಂಗಾರು ಬಿತ್ತನೆಗೆ ರೈತರ ಹಿಂದೇಟು

May 28 2025, 12:01 AM IST
ಕಳೆದ ವರ್ಷವೂ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿ ಜೂನ್ ತಿಂಗಳ ವೇಳೆಗೆ ಶೇಕಡ 82.87ರಷ್ಟು ಬಿತ್ತನೆ ಮಾಡಿದ್ದರು. ಈ ಬಾರಿ ಮೇ ತಿಂಗಳಲ್ಲಿ ಪೂರ್ವ ಮುಂಗಾರು ಪ್ರಾರಂಭವಾಗಿದ್ದರೂ ಈವರೆಗೆ ಶೇಕಡ 33ರಷ್ಟು ಬಿತ್ತನೆ ಕಾರ್ಯ ಮಾತ್ರ ನಡೆದಿದೆ.

ಮಳೆ ಆರ್ಭಟ: ಮಾಣಿ-ಬಿ.ಸಿ.ರೋಡ್‌ ಸಂಚಾರವೇ ಭಯಾನಕ!

May 28 2025, 12:00 AM IST
ಬಂಟ್ವಾಳ ತಾಲೂಕಿನಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಅವ್ಯವಸ್ಥೆಯಿಂದ ಮಾಣಿ‌ಯಿಂದ ಬಿ.ಸಿ‌ರೋಡು ವರೆಗಿನ ಪಯಣ ಸಂಚಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.

ಶೃಂಗೇರಿಯಲ್ಲಿ ಗಾಳಿ ಮಳೆ: ರಸ್ತೆಗುರುಳಿದ ಮರ

May 27 2025, 11:59 PM IST
ಗಾಳಿ ಮಳೆಯ ಆರ್ಭಟಕ್ಕೆ ಮಂಗಳೂರು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 169ರ ಉಳುವೆ ಸಮೀಪ ಮರವೊಂದು ರಸ್ತೆ ಮೇಲೆ ಉರುಳಿ ಬಿದ್ದು, ವಿದ್ಯುತ್ ಕಂಬ ತುಂಡಾಗಿ, ತಂತಿಗಳು ತುಂಡಾಗಿ ಬಿದ್ದ ಪರಿಣಾಮ ಕೆಲ ಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ವಿದ್ಯುತ್ ಇಲ್ಲದಿದ್ದ ಕಾರಣ ಭಾರಿ ಅನಾಹುತ ತಪ್ಪಿತು.

ಭಾರಿ ಮಳೆ: ಪ್ರವಾಸಿ ತಾಣಗಳಲ್ಲಿ ಹದ್ದಿನಗಣ್ಣು

May 27 2025, 11:56 PM IST
ಗಿರಿ ಪ್ರದೇಶದಲ್ಲಿ ನಿರಂತರವಾಗಿ ಮಳೆ ಬಂದಿದ್ದರಿಂದ ಜಲಪಾತಗಳು ಅವಧಿಗೂ ಮುನ್ನ ಮೈದುಂಬಿ ಧುಮುಖುತ್ತಿವೆ. ಈ ಸೊಬಗನ್ನು ನೋಡಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಈ ಪ್ರದೇಶಗಳಲ್ಲಿ ಅವಘಡ ಸಂಭವಿಸಬಾರದೆಂದು ಜಿಲ್ಲಾ ಪೊಲೀಸ್‌ ಇಲಾಖೆ ಮಂಗಳವಾರದಿಂದಲೇ ಹೈ ಅಲರ್ಟ್‌ ಆಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 119
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved