ಶೃಂಗೇರಿಯಲ್ಲಿ ಗಾಳಿ ಮಳೆ: ರಸ್ತೆಗುರುಳಿದ ಮರ
May 27 2025, 11:59 PM ISTಗಾಳಿ ಮಳೆಯ ಆರ್ಭಟಕ್ಕೆ ಮಂಗಳೂರು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 169ರ ಉಳುವೆ ಸಮೀಪ ಮರವೊಂದು ರಸ್ತೆ ಮೇಲೆ ಉರುಳಿ ಬಿದ್ದು, ವಿದ್ಯುತ್ ಕಂಬ ತುಂಡಾಗಿ, ತಂತಿಗಳು ತುಂಡಾಗಿ ಬಿದ್ದ ಪರಿಣಾಮ ಕೆಲ ಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ವಿದ್ಯುತ್ ಇಲ್ಲದಿದ್ದ ಕಾರಣ ಭಾರಿ ಅನಾಹುತ ತಪ್ಪಿತು.