ರಾಜ್ಯದಲ್ಲಿ ಇನ್ನೂ ಎರಡು ದಿನ ಪೂರ್ವ ಮುಂಗಾರು ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಜಾತ್ರೆಯ ವೇಳೆ ಎರಡು ತೇರುಗಳು ಮಳೆ, ಗಾಳಿಗೆ ವಾಲಿ ಬಿದ್ದು ಒಬ್ಬ ವ್ಯಕ್ತಿ ಮೃತಪಟ್ಟ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹೊಸ್ಕೂರು ಗ್ರಾಮದಲ್ಲಿ ಶನಿವಾರ ನಡೆದಿದೆ.
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ಭಾನುವಾರದಿಂದ ಮತ್ತಷ್ಟು ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರದಿಂದ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.