• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮ ಮಸೀದಿ ತೆರವಿಗೆ ರೇಣುಕಾಚಾರ್ಯಗೆ ಸ್ಥಳೀಯರ ಮನವಿ

Sep 12 2025, 12:06 AM IST
ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಅಧಿಕಾರದಲ್ಲಿದೆ. ಗಣೇಶ ಮೆರವಣಿಗೆ ಮೇಲೆ ಕಸೆಯುವವರು ಶಾಂತಿ ದೂತರಾ. ಪಾಕಿಸ್ತಾನಕ್ಕೆ ಹೋಗಿ ಭಾರತದ ಪರ ಘೋಷಣೆ ಕೂಗಿದರೆ ಅವರು ಸುಮ್ಮನಿರುವರೇ. ಇಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದವರ ವಿರುದ್ಧ ಏಕೆ ಕ್ರಮ ತೆಗೆದುಕೊಂಡಿಲ್ಲ.

ಅಕ್ರಮ ಮಸೀದಿ ವಿರುದ್ಧ ಬಿಜೆಪಿ ಕಾನೂನು ಹೋರಾಟ: ಎಸ್.ಪಿ.ಸ್ವಾಮಿ

Sep 12 2025, 12:06 AM IST
ಗಣೇಶೋತ್ಸವ ಮೆರವಣಿಗೆ ಮೇಲೆ ನಡೆದ ಕಲ್ಲು ತೂರಾಟಕ್ಕೆ ಶಾಂತಿಯುತ ಪ್ರತಿಭಟನೆ ಮೂಲಕ ಉತ್ತರ ಕೊಟ್ಟಿದ್ದೇವೆ. ಹಿಂದೂ ಧರ್ಮದ ಒಗ್ಗಟ್ಟು ತೋರಿಸಿದ್ದೇವೆ. ಅಕ್ರಮವಾಗಿ ಸರ್ಕಾರಿ ಜಾಗದಲ್ಲಿ ಮಸೀದಿ ಕಟ್ಟಿದ್ದಾರೆ. ಮಸೀದಿಯಲ್ಲಿ ಕಲ್ಲು, ಕತ್ತಿಗಳನ್ನು ಇಟ್ಟುಕೊಂಡಿದ್ದಾರೆ. ಮಸೀದಿ ಮುಂದೆ ಹೋಗಲು ಹಿಂದು ಜನ ಭಯ ಪಡ್ತಿದ್ದಾರೆ.

ಮಸೀದಿ ಮೇಲಿನ ಮೈಕ್ ಸೌಂಡ್ ಕಡಿಮೆ ಮಾಡಿಸಿ: ರಾಜು ಖಾನಪ್ಪನವರ

Sep 09 2025, 01:01 AM IST
ಕಾನೂನು ಸಚಿವ ಎಚ್.ಕೆ. ಪಾಟೀಲ ಮೊದಲು ಕಾನೂನು ಪಾಲಿಸಬೇಕು. ಗಣೇಶ ವಿಸರ್ಜನೆ ವೇಳೆ ಎಸ್ಪಿ ಆದಿಯಾಗಿ ಪೊಲೀಸ್ ಇಲಾಖೆ ಸಮಯಕ್ಕೆ ಸರಿಯಾಗಿ ಡಿಜೆ ಬಂದ್ ಮಾಡಿಸಿದ್ದಾರೆ. ಆದರೆ, ಪ್ರತಿ ದಿನ ನಸುಕಿನ ಜಾವ 5 ಗಂಟೆಗೆ ಮಸೀದಿ ಮೇಲಿನ ಮೈಕ್ ಬಂದ್ ಮಾಡಿಸುವ ಕೆಲಸವೂ ಆಗಬೇಕು. ಸುಪ್ರೀಂ ಕೋರ್ಟ್ ಆದೇಶ ಕೇವಲ ಹಿಂದೂಗಳ ಧಾರ್ಮಿಕ ಹಬ್ಬಗಳಿಗೆ ಮಾತ್ರ ಅನ್ವಯ ಆಗುವುದಿಲ್ಲ. ಎಲ್ಲ ಧರ್ಮಗಳಿಗೆ ಅನ್ವಯಿಸಬೇಕು ಎಂದು ಶಿವರಾಮಕೃಷ್ಣ ಸೇವಾ ಸಮಿತಿ ಅಧ್ಯಕ್ಷ ರಾಜು ಖಾನಪ್ಪನವರ ಆಗ್ರಹಿಸಿದರು.

ಸುಂಟಿಕೊಪ್ಪ: ಮಸೀದಿ ಮುಖಂಡರ ಸೌಹಾರ್ದ ಪೂರ್ವಭಾವಿ ಸಭೆ

Sep 07 2025, 01:01 AM IST
ಈದ್‌ಮಿಲಾದ್‌ ಹಬ್ಬದ ಹಿನ್ನೆಲೆಯಲ್ಲಿ ಸುಂಟಿಕೊಪ್ಪ ಠಾಣಾ ವ್ಯಾಪ್ತಿಯ ಮಸೀದಿ ಮುಖಂಡರಸೌಹಾರ್ದ ಪೂರ್ವಭಾವಿ ಸಭೆ ನಡೆಯಿತು.

ಮಸೀದಿ ಗಣೇಶ ಮೂರ್ತಿ ಭಾವೈಕ್ಯತೆಯಿಂದ ವಿಸರ್ಜನೆ

Sep 01 2025, 01:04 AM IST
ರೋಣ ತಾಲೂಕಿನ ಭಾವೈಕ್ಯತೆ ಸಂಕೇತ ಗ್ರಾಮವಾದ ಸಂದಿಗವಾಡ ಗ್ರಾಮದ ಮಸೀದಿಯಲ್ಲಿ ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿಯನ್ನು ಭಾನುವಾರ ಸಂಜೆ ಹಿಂದೂ- ಮುಸ್ಲಿಂ ಸಮಾಜದವರು ಒಂದುಗೂಡಿ ಡೊಳ್ಳು, ಭಜನೆ, ನೃತ್ಯಗಳೊಂದಿಗೆ ಅದ್ಧೂರಿ ಮೆರವಣಿಗೆ ಮೂಲಕ ವಿಸರ್ಜನೆ ಮಾಡಿದರು.

ಮಸೀದಿ ಗಣೇಶ ಮೂರ್ತಿ ದರ್ಶನ ಪಡೆದ ಎಸ್ಪಿ ರೋಹನ್ ಜಗದೀಶ

Aug 31 2025, 02:00 AM IST
ರೋಣ ತಾಲೂಕಿನ ಸಂದಿಗವಾಡ ಗ್ರಾಮದ ಮಸೀದಿಯಲ್ಲಿ ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿ ದರ್ಶನವನ್ನು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ಪಿ ರೋಹನ್ ಜಗದೀಶ ಅವರು ಶನಿವಾರ ಪಡೆದರು.

‘ದಸರಾ ಉದ್ಘಾಟನೆ ಮುಷ್ತಾಕ್‌ ವೈಯಕ್ತಿಕ, ಫತ್ವಾ ಹೊರಡಿಸಲ್ಲ’ - ಜಾಮಿಯಾ ಮಸೀದಿ

Aug 30 2025, 07:40 AM IST

ಬುಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುವುದು ಅಥವಾ ಮಾಡದಿರುವುದು ಅವರ ವೈಯಕ್ತಿಕ ವಿಚಾರ. ನಾವು ಮಧ್ಯ ಪ್ರವೇಶಿಸುವುದಿಲ್ಲ

ಪಾಕಲ್ಲಿ ಕಾರ್ಖಾನೆಗಿಂತ ಮಸೀದಿ, ಮದರಸಾಗಳೇ ಹೆಚ್ಚು : ಆರ್ಥಿಕ ಸಮೀಕ್ಷೆ

Aug 23 2025, 02:00 AM IST
ಆರ್ಥಿಕವಾಗಿ ಜರ್ಜರಿತಗೊಂಡಿರುವ ಪಾಕಿಸ್ತಾನದಲ್ಲಿ ಮೊದಲ ಬಾರಿಗೆ ಆರ್ಥಿಕ ಸಮೀಕ್ಷೆ ನಡೆಸಿದ್ದು, ದೇಶದಲ್ಲಿ ಕಾರ್ಖಾನೆಗಳಿಗಿಂತ ಹೆಚ್ಚು ಮಸೀದಿ, ಮದರಸಾಗಳೇ ಇವೆ ಎಂದು ಹೇಳಿದೆ.

ದಿಲ್ಲಿ ಹುಮಾಯೂನ್‌ ಸಮಾಧಿ ಬಳಿ ಮಸೀದಿ ಕುಸಿತ: 5 ಸಾವು

Aug 16 2025, 12:00 AM IST
ಇಲ್ಲಿನ ಪಾರಂಪರಿಕ ಹುಮಾಯೂನ್‌ ಸಮಾಧಿ ಆವರಣದ ಮಸೀದಿಯೊಂದರ ಮೇಲ್ಛಾವಣಿ ಕುಸಿದು ಐವರು ಮೃತಪಟ್ಟಿರುವ ಘಟನೆ ಶುಕ್ರವಾರ ಸಂಭವಿಸಿದೆ.

ಮಸೀದಿ ಮುಂದೆಯೇ ಯುವಕನ ಕೊಲೆ ನೋವಿನ ಸಂಗತಿ

Aug 11 2025, 12:33 AM IST
ಹಿಂದೂ ಎನ್ನುವ ಕಾರಣಕ್ಕೆ ಹುಡುಕಿ ಹೊಡೆದಿದ್ದಾರೆ. ಕೊಲೆ ಮಾಡಿದ ವ್ಯಕ್ತಿ ರೀಲ್ಸ್‌ನಲ್ಲಿ ಗಾಂಜಾ ಹೊಗೆ ಬಿಟ್ಟಿರುವುದು ಗೊತ್ತಾಗಿದೆ
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved