• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಥುರಾ ಶಾಹಿ ಮಸೀದಿ ಸರ್ವೇ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

Jan 17 2024, 01:48 AM IST
ಮಥುರಾದ ಕೃಷ್ಣ ಮಂದಿರವನ್ನು ಅತಿಕ್ರಮಿಸಿ ಕಟ್ಟಲಾಗಿದೆ ಎನ್ನಲಾದ ಶಾಹಿ ಮಸೀದಿಯನ್ನು ಸರ್ವೇಕ್ಷಣೆ ಮಾಡಬೇಕು ಎಂಬ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

ದೇವಸ್ಥಾನಗಳ ಒಡೆದು ನಿರ್ಮಿಸಿದ ಮಸೀದಿ ಒಡೆಯುವುದರಲ್ಲಿ ತಪ್ಪಿಲ್ಲ: ಕೆಎಸ್‌ ಈಶ್ವರಪ್ಪ

Jan 15 2024, 01:52 AM IST

ಸಂಸದ ಅನಂತಕುಮಾರ ಹೆಗಡೆ ಅವರು ನಮ್ಮ ರಾಜ್ಯದಲ್ಲಿರುವ ಗುಲಾಮಗಿರಿಯ ಸಂಕೇತವಾಗಿರುವ ಮಸೀದಿಗಳನ್ನು ಒಡೆದು ಹಾಕುತ್ತೇವೆ ಎನ್ನುವ ಮಾತಿಗೆ ನನ್ನ ಸಹಮತವಿದೆ ಎಂದು ಮಾಜಿ ಡಿಸಿಎಂ ಕೆಎಸ್‌ ಈಶ್ವರಪ್ಪ ಹೇಳಿದ್ದಾರೆ.

ಮಸೀದಿ ಒಡೆಯುತ್ತೇವೆಂದು ಅನಂತಕುಮಾರ್‌ ಹೇಳಿದ್ದರಲ್ಲಿ ತಪ್ಪೇನಿದೆ?: ಕೆಎಸ್‌ ಈಶ್ವರಪ್ಪ

Jan 15 2024, 01:51 AM IST

ಭಟ್ಕಳ, ಶಿರಸಿ, ಶ್ರೀರಂಗಪಟ್ಟಣದ ಮಸೀದಿಗಳು ದೇವಸ್ಥಾನಗಳಾಗಿದ್ದವು. ಈ ಮಸೀದಿಗಳನ್ನು ಒಡೆಯುತ್ತೇವೆ ಎಂದು ಅನಂತ್‌ಕುಮಾರ್‌ ಹೇಳಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಸಮರ್ಥಿಸಿಕೊಂಡರು.

ಮಸೀದಿ ಒಡಿತೀವಿ ಎಂದು ಅನಂತ್‌ ಹೇಳಿದ್ದರಲ್ಲಿ ತಪ್ಪೇನಿದೆ?: ಈಶ್ವರಪ್ಪ

Jan 15 2024, 01:46 AM IST
ಭಟ್ಕಳ, ಶಿರಸಿ, ಶ್ರೀರಂಗಪಟ್ಟಣದ ಮಸೀದಿಗಳು ದೇವಸ್ಥಾನಗಳಾಗಿದ್ದವು. ಈ ಮಸೀದಿಗಳನ್ನು ಒಡೆಯುತ್ತೇವೆ ಎಂದು ಕೆನರಾ ಸಂಸದ ಅನಂತ ಕುಮಾರ ಹೆಗಡೆ ಹೇಳಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಪ್ರಶ್ನಿಸಿದ್ದಾರೆ.

ಅಯೋಧ್ಯೇಲಿ ಬಾಬ್ರಿ ಮಸೀದಿ ಕಟ್ಟುವ ಅಗತ್ಯವೇ ಇಲ್ಲ ಎಂದ ಮಸೀದಿ ಅರ್ಜಿದಾರ ಇಕ್ಬಾಲ್‌

Jan 15 2024, 01:45 AM IST

ರಾಮಜನ್ಮಭೂಮಿ ತೀರ್ಪಿನ ಬಳಿಕ ಮಸೀದಿ ನಿರ್ಮಾಣಕ್ಕೆ ನಿಗದಿ ಪಡಿಸಿರುವ ಧನ್ನಿಪುರದಲ್ಲಿ ಮಸೀದಿ ನಿರ್ಮಾಣ ಮಾಡುವ ಅಗತ್ಯವೇ ಇಲ್ಲ ಎಂದು, ಅಯೋಧ್ಯೆ ವಿವಾದದಲ್ಲಿ ಬಾಬ್ರಿ ಮಸೀದಿ ಪರ ದಾವೆದಾರ ಇಕ್ಬಾಲ್ ಅನ್ಸಾರಿ ಹೇಳಿದ್ದಾರೆ.

ಮಸೀದಿ ಬಳಿ ಮಹಿಳೆಯರ ಮೇಲೆ ಕಲ್ಲೆಸೆತ: ನೂಹ್‌ ಉದ್ವಿಗ್ನ

Nov 18 2023, 01:00 AM IST
ನೂಹ್‌ (ಹರ್ಯಾಣ): ಕೆಲವು ತಿಂಗಳ ಹಿಂದೆ ಕೋಮು ಸಂಘರ್ಷದಿಂದ ತತ್ತರಿಸಿದ್ದ ಹರ್ಯಾಣದ ನೂಹ್‌ನಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ಸೃಷ್ಟಿಯಾಗಿದೆ. 20 ಜನ ಅಪ್ರಾಪ್ತರ ಗುಂಪೊಂದು ಗುರುವಾರ ರಾತ್ರಿ, ಮಸೀದಿ ಮುಂದೆ ಧಾರ್ಮಿಕ ಕಾರ್ಯಕ್ಕೆಂದು ತೆರಳುತ್ತಿದ್ದ ಒಂದು ನಿರ್ದಿಷ್ಟ ಕೋಮಿನ ಮಹಿಳೆಯರ ಮೇಲೆ ಕಲ್ಲು ತೂರಿದ್ದು, 8 ಮಹಿಳೆಯರಿಗೆ ಗಾಯಗಳಾಗಿವೆ.

ಮಸೀದಿ, ದೇವಸ್ಥಾನಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ

Oct 15 2023, 12:45 AM IST
ಮಸೀದಿ, ದೇವಸ್ಥಾನಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ

ಗಣೇಶ ವಿಸರ್ಜನೆ ವೇಳೆ ಮಸೀದಿ ಮುಂದೆ ಪೂಜೆ: ಪಿಎಸ್ಐ, ಮುಖ್ಯಪೇದೆ ಅಮಾನತು

Oct 06 2023, 01:18 AM IST
ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಂಗಾವತಿ ನಗರದ ಜಾಮೀಯ ಮಸೀದಿ ಮುಂಭಾಗ ಪೂಜೆ ಸಲ್ಲಿಸುತ್ತಿರುವುದನ್ನು ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆಂಬ ಕಾರಣಕ್ಕೆ ನಗರ ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಮುಖ್ಯಪೇದೆಯನ್ನು ಎಸ್ಪಿ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಗ್ಯಾನವಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆಗೆ 4 ವಾರ ಹೆಚ್ಚುವರಿ ಕಾಲಾವಕಾಶ

Oct 06 2023, 01:14 AM IST

ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ (ಎಎಸ್‌ಐ) ನಡೆಸುತ್ತಿರುವ ಸಮೀಕ್ಷೆಗೆ ಹೆಚ್ಚುವರಿ ಕಾಲಾವಕಾಶ ನೀಡಬೇಕೆಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು.

  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved