• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆ.ಆರ್.ಪೇಟೆ: ಶಾಂತಿಯುತವಾಗಿ ನಡೆದ ಮಹಾಗಣಪತಿ ವಿಸರ್ಜನಾ ಮೆರವಣಿಗೆ

Oct 05 2025, 01:00 AM IST
ಮೆರವಣಿಗೆಯಲ್ಲಿ ಕೇರಳದಿಂದ ಚಂಡೆ ವಾದಕರು ಸೇರಿದಂತೆ ವಿಶೇಷ ಜಾನಪದ ಕಲಾ ತಂಡಗಳು ಆಗಮಿಸಿದ್ದು, ತಮ್ಮ ಕಲಾ ಪ್ರದರ್ಶನದ ಮೂಲಕ ಜನರಿಗೆ ಮನರಂಜನೆ ನೀಡಿದವು. ಮೆರವಣಿಗೆ ಯುದ್ದಕ್ಕೂ ಸಾವಿರಾರು ಯುವಕರು ಕೇಸರಿ ಶಾಲು ಧರಿಸಿ ಡಿಜೆ ಸೌಂಡಿಗೆ ತಕ್ಕಂತೆ ಕುಣಿಯುತ್ತ ಸಂಭ್ರಮಿಸಿದರು.

ನಾಳೆ ಪಾವಗಡದ ಹಿಂದೂ ಮಹಾಗಣಪತಿ ವಿಸರ್ಜನೆ

Sep 27 2025, 12:00 AM IST
28ರಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣದ ಮಧುಗಿರಿ ಊರುಬಾಗಿಲು, ಬ್ರಹ್ಮಣರ ಬೀದಿಯಲ್ಲಿ ಪ್ರತಿಷ್ಟಾಪಿಸಲಾದ ಹಿಂದೂ ಮಹಾ ಗಣಪತಿಯ 3ನೇ ವರ್ಷದ ಬೃಹತ್‌ ಶೋಭಾಯಾತ್ರೆ ಮಹೋತ್ಸವ ವಿಸರ್ಜನಾ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಕಾವಲಗೆರೆ ರಾಮಾಂಜಿನಪ್ಪ ತಿಳಿಸಿದ್ದಾರೆ.

ಚನ್ನಗಿರಿಯಲ್ಲಿ ವಿರಾಟ್ ಹಿಂದೂ ಮಹಾಗಣಪತಿ ಶೋಭಾಯಾತ್ರೆ

Sep 25 2025, 01:00 AM IST
ಚನ್ನಗಿರಿ ಪಟ್ಟಣದ ಊರಬಾಗಿಲ ಶ್ರೀ ಹನುಮಂತ ದೇವರ ದೇವಾಲಯ ಸಭಾ ಮಂಟಪದಲ್ಲಿ ವಿ.ಎಚ್.ಪಿ- ಬಜರಂಗದಳ ವತಿಯಿಂದ ಪ್ರತಿಷ್ಠಾಪಿಸಿದ್ದ ವಿರಾಟ್ ಹಿಂದೂ ಮಹಾಗಣಪತಿಯ ವಿಸರ್ಜನಾ ಪೂರ್ವ ಬೃಹತ್ ಶೋಭಾಯಾತ್ರೆ ಬುಧವಾರ ಸಾವಿರಾರು ಭಕ್ತರ ಸಮ್ಮುಖ ನಡೆಯಿತು.

ಮಹಾಗಣಪತಿ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದ ಮುಸ್ಲಿಮರು..!

Sep 21 2025, 02:00 AM IST
ದೇವನೊಬ್ಬ ನಾಮ ಹಲವು, ನಾವು ಆಚರಿಸುವ ಧಾರ್ಮಿಕ ಸಂಪ್ರದಾಯಗಳು ಪೂಜೆ ಪುರಸ್ಕಾರಗಳು ಬೇರೆ ಬೇರೆಯಾದರೂ ಜಗತ್ತಿಗೆ ದೇವರು ಒಬ್ಬನೆ. ವಿಘ್ನ ನಿವಾರಕನಾದ ಗಣಪತಿಯನ್ನು ಹಿಂದೂ- ಮುಸ್ಲಿಂ ಎಂದು ಭೇದಭಾವ ಮಾಡದೆ ಎಲ್ಲರೂ ಒಂದಾಗಿ ಪೂಜಿಸಿದರೆ ದೇಶದ ಭಾವೈಕ್ಯತೆ ಅಡಗಿದೆ.

ನಾಳೆ ಹಿಂದೂ ಮಹಾಗಣಪತಿ ಶೋಭಾಯಾತ್ರೆ

Sep 19 2025, 01:00 AM IST
ಸರ್ಕಾರ ಡಿ.ಜೆ. ಸೌಂಡ್‌ ಸಿಸ್ಟಂ ಬಳಕೆಗೆ ಅನುಮತಿ ನೀಡದಿದ್ದರೇನಂತೆ, ಹಿಂದೂ ಮಹಾಗಣಪತಿ ಟ್ರಸ್ಟ್‌ನ 8ನೇ ವರ್ಷಕ್ಕೆ ಆಯೋಜನೆ ಮಾಡಿರುವ ಶ್ರೀ ಗಣೇಶ ಮೂರ್ತಿ ವಿಸರ್ಜನೆಯ ಬೃಹತ್ ಶೋಭಾಯಾತ್ರೆ ಸೆ.20ರಂದು 2ರಿಂದ 3 ಲಕ್ಷ ಹಿಂದೂ ಸಮಾಜ ಬಾಂಧವರು ಸೇರುವ ಮೂಲಕ ರಾಜ್ಯ, ರಾಷ್ಟ್ರಮಟ್ಟದಲ್ಲಿಯೇ ಸದ್ದು ಮಾಡಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಜೊಳ್ಳಿ ಗುರು ಹೇಳಿದ್ದಾರೆ.

ಹಿಂದೂ ಮಹಾಗಣಪತಿ ಮೂರ್ತಿಯ ವಿಸರ್ಜನೆ

Sep 18 2025, 02:00 AM IST
ಪಟ್ಟಣದ ಹೊಸಪೇಠ ಓಣಿಯಲ್ಲಿ ೨೧ ದಿನಗಳವರೆಗೆ ಪ್ರತಿಷ್ಠಾಪಿಸಿದ ಹಿಂದೂ ಮಹಾಗಣಪತಿಯ ಮೂರ್ತಿಯ ವಿಸರ್ಜನೆಯನ್ನು ಮಂಗಳವಾರ ಅದ್ಧೂರಿಯಾಗಿ ಪಟ್ಟಣದಲ್ಲಿ ಮೆರವಣಿಗೆ ಮಾಡುವ ಮೂಲಕ ಮಲಪ್ರಭಾ ನದಿಯಲ್ಲಿ ವಿಸರ್ಜನೆಗೊಳಿಸಲಾಯಿತು.

ಹರಿಹರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ಸಂಪನ್ನ

Sep 16 2025, 12:03 AM IST
ಹರಿಹರ ನಗರದಲ್ಲಿ ಭಾನುವಾರ ಸಂಜೆ ಹಿಂದೂ ಮಹಾಗಣಪತಿಯ ೬ನೇ ವರ್ಷದ ಗಣೇಶನ ವಿಸರ್ಜನಾ ಮೆರವಣಿಗೆಗೆ ಶಾಸಕ ಬಿ.ಪಿ. ಹರೀಶ್‌ ಟ್ರ್ಯಾಕ್ಟರ್ ಚಾಲನೆ ಮೂಲಕ ಚಾಲನೆ ನೀಡಿದರು. ಡಿಜೆ ಸೌಂಡ್‌ ನಿಷೇಧ ನಡುವೆಯೂ ಶೋಭಾಯಾತ್ರೆಯಲ್ಲಿ ಯುವಜನರು ಕಲಾತಂಡಗಳ ತಾಳಕ್ಕೆ ತಕ್ಕಂತೆ ಮೈರೆತು ಹೆಜ್ಜೆ ಹಾಕಿ, ಸಂಭ್ರಮಿಸಿದ್ದಾರೆ.

ಹರಿಹರ: ಇಂದು ಹಿಂದೂ ಮಹಾಗಣಪತಿ ಅದ್ಧೂರಿ ಶೋಭಾಯಾತ್ರೆ

Sep 14 2025, 01:04 AM IST
ನಗರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ತಯಾರಿಗಳು ಅದ್ಧೂರಿಯಾಗಿ ನಡೆದಿದ್ದು, ಸೆ.14ರ ಭಾನುವಾರ ನಡೆಯಲಿರುವ ಬೃಹತ್ ಶೋಭಾಯಾತ್ರೆ ಹಿನ್ನೆಲೆ ನಗರ ಸಂಪೂರ್ಣ ಕೇಸರಿಯಿಂದ ಕಂಗೊಳಿಸುತ್ತಿದೆ.

೧೬ಕ್ಕೆ ಹಿಂದು ಮಹಾಗಣಪತಿ ಅದ್ಧೂರಿ ಶೋಭಾಯಾತ್ರೆ

Sep 14 2025, 01:04 AM IST
ಐತಿಹಾಸಿಕ ಕೋಟೆಯ ಮುಂಭಾಗದಲ್ಲಿ ಹಿಂದು ಮಹಾಗಣಪತಿ ಸಮಿತಿಯಿಂದ ಪ್ರತಿಷ್ಟಾಪಿಸಲಾದ ಹಿಂದು ಮಹಾಗಣಪತಿಯ ಅದ್ಧೂರಿ ಶೋಭಾಯಾತ್ರೆ ಹಾಗೂ ವಿಸರ್ಜನಾ ಕಾರ್ಯಕ್ರಮ ಸೆ.೧೬ರಂದು ನಡೆಯಲಿದೆ ಎಂದು ಸಮಿತಿಯ ಗೌರವಾಧ್ಯಕ್ಷ ಮಲ್ಲಿಕಾರ್ಜುನ ಗಂಗಾ, ಕಾರ್ಯದರ್ಶಿ ಶ್ರೀಮಂತ ರಾಜು ನವಲದಿ ಜಂಟಿಯಾಗಿ ತಿಳಿಸಿದರು.

ಹಿಂದೂ ಮಹಾಗಣಪತಿ ವಿಸರ್ಜನಾ ಮಹೋತ್ಸವ

Sep 14 2025, 01:04 AM IST
ನಗರದ ಬಿಜಿಎಸ್ ವೃತ್ತದಲ್ಲಿರುವ ನಾಗರಕಟ್ಟೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved