• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾವೇರಿಯಲ್ಲಿ ಅದ್ಧೂರಿ ಹಿಂದು ಮಹಾಗಣಪತಿ ಶೋಭಾಯಾತ್ರೆ

Sep 30 2024, 01:19 AM IST
ನಗರದ ಕಾಗಿನೆಲೆ ಕ್ರಾಸ್ ಬಳಿ ವಿಶ್ವ ಹಿಂದು ಪರಿಷತ್ ಭಜರಂಗದಳ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಹಿಂದು ಮಹಾಗಣಪತಿಯ ಬೃಹತ್ ಶೋಭಾಯಾತ್ರೆ ಭಾನುವಾರ ನಗರದಲ್ಲಿ ಅದ್ಧೂರಿಯಾಗಿ ನಡೆಯಿತು. ಕಿವಿಗಡಚಿಕ್ಕುವ ಡಿಜೆ ಅಬ್ಬರಕ್ಕೆ ಯುವಕರು ಹೆಜ್ಜೆ ಹಾಕಿ ಸಂಭ್ರಮಿಸಿದರು. ಸಾವಿರಾರು ಜನ ಗಣಪತಿ ವಿಸರ್ಜನಾ ಮೆರವಣಿಗೆ ಕಣ್ತುಂಬಿಕೊಂಡರು.

ಇಂದು ಹಿಂದೂ ಮಹಾಗಣಪತಿ ಶೋಭಾಯಾತ್ರೆ

Sep 29 2024, 01:36 AM IST
ತಾಲೂಕಿನ ಹಿಂದೂ ಮಹಾ ಗಣಪತಿ ವಿಸರ್ಜನೆ ಸೆ.29 ಭಾನುವಾರ ನಡೆಯಲಿದ್ದು, ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹಿಂದೂ ಮಹಾ ಗಣಪತಿ ಟ್ರಸ್ಟ್ ಅಧ್ಯಕ್ಷ ಬಸವನಗೌಡ ಹೇಳಿದರು.

ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಬೆಚ್ಚಿದ ದುರ್ಗ

Sep 29 2024, 01:31 AM IST
ಚಿತ್ರದುರ್ಗದಲ್ಲಿ ಪ್ರತಿಷ್ಠಾಪನೆ ಮಾಡಲಾಗಿರುವ ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆ ಸಂಭ್ರಮ ಹಾಗೂ ಭಕ್ತಿಯಿಂದ ನೆರವೇರಿತು.

ಕುಣಿಗಲ್‌: ಹಿಂದೂ ಮಹಾಗಣಪತಿ ವಿಸರ್ಜನೆ

Sep 28 2024, 01:24 AM IST
ಕುಣಿಗಲ್: ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾ ಗಣಪತಿಯ ವಿಸರ್ಜನಾ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.

ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಸಿಂಗಾರಗೊಂಡ ದುರ್ಗ

Sep 27 2024, 01:15 AM IST
ಚಿತ್ರದುರ್ಗದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಗಣಪತಿ ವಿಸರ್ಜನೆಯ ಶೋಭಾಯಾತ್ರೆ ಸೆಪ್ಟಂಬರ್ 28 ರಂದು ನಡೆಯಲಿದೆ. ಈ ಸಂಬಂಧ ಐತಿಹಾಸಿಕ ಚಿತ್ರದುರ್ಗ ಸಿಂಗಾರಗೊಂಡಿದೆ. ರಾಜ್ಯದ ವಿವಿಧ ಮೂಲೆಗಳಿಂದ ಮೂರು ಲಕ್ಷಕ್ಕೂ ಅಧಿಕ ಜನರ ಆಗಮನದ ಹಿನ್ನಲೆ ರಸ್ತೆ ಸೇರಿದಂತೆ ಪ್ರತಿಮೆಗಳಿಗೆ ವಿಶೇಷ ಅಲಂಕಾರ ಮಾಡಿ ಅದಕ್ಕೊಂದು ಐತಿಹಾಸಿಕ ಹಿನ್ನಲೆಯ ಸ್ಪರ್ಶ ನೀಡಲಾಗಿದೆ.

ಮಲೇಬೆನ್ನೂರಲ್ಲಿ ಹಿಂದೂ ಮಹಾಗಣಪತಿ ಅದ್ಧೂರಿ ಉತ್ಸವ ಸಂಪನ್ನ

Sep 23 2024, 01:24 AM IST
ಮಲೇಬೆನ್ನೂರು ಪಟ್ಟಣದ ನೀರಾವರಿ ಇಲಾಖೆ ಆವರಣದಲ್ಲಿ ಹಿಂದೂ ಮಹಾಗಣಪತಿ ಸಮಿತಿ ಆಶ್ರಯದಲ್ಲಿ ಮೂರನೇ ವರ್ಷ ಪ್ರತಿಷ್ಠಾಪಿಸಿದ ವಿಘ್ನ ನಿವಾರಕನ ಶೋಭಾಯಾತ್ರೆ, ವಿಸರ್ಜನೆ ಕಾರ್ಯಕ್ರಮ ನಡೆಯಿತು.

ಚನ್ನಗಿರಿಯಲ್ಲಿ ಹಿಂದೂ ಮಹಾಗಣಪತಿ ಅದ್ಧೂರಿ ಶೋಭಾಯಾತ್ರೆ

Sep 23 2024, 01:16 AM IST
ಚನ್ನಗಿರಿ ಪಟ್ಟಣದ ಊರ ಬಾಗಿಲ ಶ್ರೀ ಹನುಮಂತ ದೇವರ ದೇವಾಲಯದ ಸಭಾ ಮಂಟಪದಲ್ಲಿ ವಿಶ್ವ ಹಿಂದೂ ಪರಿಷತ್ತು-ಬಜರಂಗ ದಳ ವತಿಯಿಂದ ಪ್ರತಿಷ್ಠಾಪಿಸಿದ್ದ ಹಿಂದೂ ಮಹಾಗಣಪತಿ ಮೂರ್ತಿ ಶೋಭಾಯಾತ್ರೆ, ವಿಸರ್ಜನೆ ಕಾರ್ಯಕ್ರಮ ಭಾನುವಾರ ಅದ್ಧೂರಿಯಾಗಿ ನಡೆಯಿತು.

ಚಳ್ಳಕೆರೆ: ಸೆ.23ಕ್ಕೆ ಮಹಾಗಣಪತಿ ಉತ್ಸವ ಶೋಭಾಯಾತ್ರೆ

Sep 22 2024, 02:01 AM IST
ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಸಹಯೋಗದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಶೋಭಾಯಾತ್ರೆಯು ಸೋಮವಾರ ಸೆ.23ರಂದು ಅದ್ಧೂರಿಯಾಗಿ ನೆರೆವೇರಲಿದೆ. ಈ ಮೆರವಣಿಗೆಯಲ್ಲಿ 10 ಸಾವಿರಕ್ಕೂ ಹೆಚ್ಚು ಭಕ್ತರು ಪಾಲ್ಗೊಳ್ಳುವರು ಎಂದು ಶೋಭಾಯಾತ್ರೆ ಸಮಿತಿ ಅಧ್ಯಕ್ಷ ಪಿ. ತಿಪ್ಪೇಸ್ವಾಮಿ ತಿಳಿಸಿದರು.

ಶೋಭಾಯಾತ್ರೆ ಕೈಗೊಂಡು ಮಹಾಗಣಪತಿ ವಿಸರ್ಜನೆ

Sep 22 2024, 02:00 AM IST
ಶಿರಾ: ನಗರದ ಶ್ರೀ ಗವಿ ಆಂಜನೇಯ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾ ಗಣಪತಿಯನ್ನು ಶನಿವಾರ ಶೋಭಾಯಾತ್ರೆ ಕೈಗೊಂಡು ವಿಸರ್ಜನೆ ಮಾಡಲಾಯಿತು.

ಇಂದು ಮಲೇಬೆನ್ನೂರು ಹಿಂದೂ ಮಹಾಗಣಪತಿ ವಿಸರ್ಜನೆ: ಅಶೋಕ್‌

Sep 21 2024, 02:01 AM IST
ಮಲೇಬೆನ್ನೂರು ಪಟ್ಟಣದ ನೀರಾವರಿ ಇಲಾಖೆ ಆವರಣದಲ್ಲಿ ಪ್ರತಿಷ್ಠಾಪನೆ ಮಾಡಿರುವ ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ ಮತ್ತು ವಿಸರ್ಜನೆ ಕಾರ್ಯಕ್ರಮಕ್ಕೆ ಸೆ.೨೧ರಂದು ಬೆಳಗ್ಗೆ ೧೦ ಗಂಟೆಯಿಂದ ಚಾಲನೆ ದೊರೆಯಲಿದೆ ಎಂದು ಸಮಿತಿ ಅಧ್ಯಕ್ಷ ವೈ.ಅಶೋಕ್ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved