• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೇ 19ರಂದು ಶ್ರೀಅವಿಘ್ನ ಸಾಯಿಬಾಬಾ, ಮಹಾಗಣಪತಿ, ನವಗ್ರಹ, ನಾಗದೇವತೆ ಮತ್ತು ಶಿಖರ ಕಲಶ ಪ್ರತಿಷ್ಠಾಪನೆ

May 09 2024, 12:45 AM IST
ಅರುಣ್ ಯೋಗಿರಾಜ್‌ ಕೈಯಲ್ಲಿ ಮೂಡಿಬಂದಿರುವ ಶ್ರೀ ಸಾಯಿಬಾಬ ಕೇದಾರನಾಥದ ಆದಿ ಶಂಕರಾಚಾರ್ಯ, ದಿಲ್ಲಿಯ ಇಂಡಿಯಾ ಗೇಟ್ ನ ಸುಭಾಷ್ಚಂದ್ರ ಬೋಸ್ಹಾಗೂ ವಿಶ್ವಪ್ರಸಿದ್ಧ ಆಯೋಧ್ಯೆಯ ರಾಮಲಲ್ಲಾ ಮೂರ್ತಿಯನ್ನು ಕೆತ್ತನೆ ಮಾಡಿರುವ ಶಿಲ್ಪಿ ಶ್ರೀ ಅರುಣ್ ಯೋಗಿರಾಜ್ ಅವರ ಕೈಯಲ್ಲಿ ಮೂಡಿ ಬಂದಿರುವ ಶ್ರೀ ಸಾಯಿಬಾಬ ಈ ದೇವಸ್ಥಾನದ ವೈಶಿಷ್ಟ್ಯ ಎಂದು ಸಾಗರ್ ಅರಸ್ ತಿಳಿಸಿದ್ದಾರೆ.

ಮಹಾಗಣಪತಿ ದೇವರ ಮಹಾಸ್ಯಂದನ ರಥೋತ್ಸವಕ್ಕೆ ಸಿದ್ಧತೆ

Mar 29 2024, 12:50 AM IST
ಚುನಾವಣೆ ನೀತಿ ಸಂಹಿತೆ ಇರುವುದರಿಂದ ಜಾತ್ರೆಗಾಗಿ ಯಾವುದೇ ಅಧಿಕೃತ ಸಮಿತಿ ರಚಿಸುವಂತಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ನೇತೃತ್ವದಲ್ಲಿ ಜಾತ್ರಾ ಯಶಸ್ಸಿಗಾಗಿ ಸಮಿತಿಗಳ ರಚಿಸಲಾಗುತ್ತದೆ. ಅಧಿಕಾರಿಗಳ ನೇತೃತ್ವದ ಸಮಿತಿಯಲ್ಲಿ ಸಾರ್ವಜನಿಕರು ಎಂದಿನಂತೆ ಪಾಲ್ಗೊಂಡು ಜಾತ್ರೆಯ ಅದ್ದೂರಿಯಾಗಿ ನಡೆಸಲು ಸಹಕಾರ ನೀಡಬೇಕು.

ಮಹಾಗಣಪತಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ ನಾಳೆ

Mar 07 2024, 01:48 AM IST
ರಾತ್ರಿ 9.15ಕ್ಕೆ ಎರಡನೇ ಯಾಮದ ಪೂಜೆ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಮಧ್ಯರಾತ್ರಿ 12.15ಕ್ಕೆ ಮೂರನೇ ಯಾಮದ ಪೂಜೆ ಪಂಚಾಮೃತ ಅಭಿಷೇಕ, ರುದ್ರಾಷೇಕ, ಮಾ. 9ರ ಬೆಳಗಿನ ಜಾವ 4.30ಕ್ಕೆ ನಾಲ್ಕನೇ ಯಾಮದ ಪೂಜೆ, ಪಂಚಾಮೃತ ಅಭಿಷೇಕ, ರುದ್ರಾಭಿಕ, ವಿಶೇಷ ಶಾಲ್ಯಾನ್ನ ಅಭಿಷೇಕ ಇರುತ್ತದೆ. ಬೆಳಗ್ಗೆ 7ಕ್ಕೆ ವಿಶೇಷ ಪ್ರಾಕಾರೋತ್ಸವ, 8ಕ್ಕೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗವಾಗಲಿದೆ

ದಶಮಂಟಪ ಸರಣಿ: ಶ್ರೀ ಕೋಟೆ ಮಹಾಗಣಪತಿ ದೇವಾಲಯ- ಶತಮಾಹಿಷೆಯ ಸಂಹಾರ

Oct 22 2023, 01:00 AM IST
47ನೇ ವರ್ಷದ ದಸರಾ ಉತ್ಸವದಲ್ಲಿರುವ ಮಡಿಕೇರಿಯ ಇತಿಹಾಸ ಪ್ರಸಿದ್ಧ ಶ್ರೀ ಕೋಟೆ ಮಹಾಗಣಪತಿ ದೇವಾಲಯ ಸಮಿತಿಯಿಂದ ಈ ಬಾರಿ ಮಹಾ ಗಣಪತಿಯಿಂದ ಶತಮಾಹಿಷೆಯ ಸಂಹಾರ ಕಥಾ ಸಾರಾಂಶವನ್ನು ಅಳವಡಿಸಲಾಗುತ್ತಿದ್ದು, ಮಂಟಪಕ್ಕಾಗಿ ಸುಮಾರು 31.5 ಲಕ್ಷ ರು. ವೆಚ್ಚ ಮಾಡಲಾಗುತ್ತಿದೆ.

ಅದ್ಧೂರಿಯಾಗಿ ಜರುಗಿದ ಹಿಂದು ಮಹಾಗಣಪತಿ ಶೋಭಾಯಾತ್ರೆ

Oct 17 2023, 12:45 AM IST
ನಗರದ ಕಾಗಿನೆಲೆ ಕ್ರಾಸ್ ಬಳಿ ವಿಶ್ವ ಹಿಂದು ಪರಿಷತ್ ಭಜರಂಗದಳದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಹಿಂದು ಮಹಾಗಣಪತಿಯ ಬೃಹತ್ ಶೋಭಾಯಾತ್ರೆ ಸೋಮವಾರ ನಗರದಲ್ಲಿ ಅದ್ಧೂರಿಯಾಗಿ ನಡೆಯಿತು.

ಮಹಾಗಣಪತಿ ಶೋಭಾಯಾತ್ರೆಗೆ ಬೈಕ್‌ ರ್‍ಯಾಲಿ ಮೆರುಗು

Oct 06 2023, 01:09 AM IST
ಮಾದಾರ ಚೆನ್ನಯ್ಯ ಸ್ವಾಮಾಜಿ ಚಾಲನೆ । ಕನಕ ವೃತ್ತದಿಂದ ಆರಂಭವಾಗಿ ಪ್ರವಾಸಿ ಮಂದಿರದ ಬಳಿ ಮುಕ್ತಾಯ
  • < previous
  • 1
  • 2
  • 3
  • 4
  • 5
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved