• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಪೃಥ್ವಿರಾಜ್‌ ಚೌಹಾಣ್‌ ಪ್ರಮುಖ ಘಟಾನುಘಟಿಗಳಿಗೆ ಸೋಲು

Nov 24 2024, 01:46 AM IST
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಪ್ರಮುಖ ಘಟಾನುಘಟಿಗಳಿಗೆ ಸೋಲಾಗಿದೆ. ಅವರಲ್ಲಿ ಕರಾಡ್‌ ದಕ್ಷಿಣದಿಂದ ಸ್ಪರ್ಧೆ ಮಾಡಿದ್ದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್‌ ಚೌಹಾಣ್‌ ಪ್ರಮುಖರು.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ : ವಿಧಾನಸಭೆಯಲ್ಲಿ ಈ ಬಾರಿ ಅಧಿಕೃತ ವಿಪಕ್ಷ, ನಾಯಕರೇ ಇಲ್ಲ!

Nov 24 2024, 01:45 AM IST
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ ಮತ್ತು ಅಜಿತ್‌ ಪವಾರ್‌ ಬಣದ ಎನ್‌ಸಿಪಿಯ ಅಭೂತಪೂರ್ವ ಸಾಧನೆ, 15ನೇ ವಿಧಾನಸಭೆಯಲ್ಲಿ ಯಾವುದೇ ವಿಪಕ್ಷಕ್ಕೆ ಅಧಿಕೃತ ವಿಪಕ್ಷ ಮತ್ತು ಅಧಿಕೃತ ವಿಪಕ್ಷ ನಾಯಕನ ಸ್ಥಾನಮಾನವನ್ನೇ ತಪ್ಪಿಸಿದೆ.

ಇಂಡಿಯಾ ಗೇಟ್ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಯಾರ್ ಗೆಲ್ತಾರೆ ಎನ್ನೋ ಊಹೆ ಕಷ್ಟ !

Nov 23 2024, 11:52 AM IST

9 ಪಕ್ಷಗಳು 4200 ಅಭ್ಯರ್ಥಿಗಳು 90 ಬಂಡಾಯ ಸ್ಪರ್ಧಿಗಳು ಪರಸ್ಪರ ,ತ ವರ್ವಾಣೆ ಯಾರ ಮತ ಯಾರಿಗೆ . ಆಳಕ್ಕೆ ಹೋದಷ್ಟು ತಲೆ ಹೋಗುತ್ತದೆ. ಹಿಂದಿನ ಲೋಕಸಭಾ ಚುನಾವಣಾ ಫಲಿತಾಂಶ ಗಣನೆಗೆ ತೆಗೆದುಕೊಂಡರೆ ಮಹಾವಿಕಾಸ ಅಘಾಡಿ ತುಂಬಾ ಸುಲಭವಾಗಿ ಮಹಾರಾಷ್ಟ್ರ ಗೆದ್ದುಕೊಳ್ಳಬೇಕು

ಇಂದೇ ವಯನಾಡ್‌ ಸೇರಿ 50 ಉಪಚುನಾವಣೆ ಎಣಿಕೆ - ಮಹಾರಾಷ್ಟ್ರ ಮಹಾಯುತಿಗೋ ಅಘಾಡಿಗೋ ?

Nov 23 2024, 07:46 AM IST

ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ, ಜಾರ್ಖಂಡ್ ಅಸೆಂಬ್ಲಿ ಚುನಾವಣಾ ಫಲಿತಾಂಶಗಳು ಶನಿವಾರ ಪ್ರಕಟವಾಗಲಿವೆ.

ಇಂದು ಮಹಾರಾಷ್ಟ್ರ, ಜಾರ್ಖಂಡಲ್ಲಿ ಮತದಾನ

Nov 20 2024, 12:30 AM IST
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಏಕಹಂತದ ಚುನಾವಣೆ ಹಾಗೂ ಜಾರ್ಖಂಡ್‌ ವಿಧಾನಸಭೆಗೆ 2ನೇ ಹಂತದ ಚುನಾವಣೆ ಬುಧವಾರ ನಡೆಯಲಿವೆ.

ನ.20ರಂದು ವಿಧಾನಸಭೆ ಚುನಾವಣೆ : ಮಹಾರಾಷ್ಟ್ರ, ಜಾರ್ಖಂಡ್‌ ಅಬ್ಬರದ ಪ್ರಚಾರಕ್ಕೆ ತೆರೆ

Nov 19 2024, 12:50 AM IST
ನ.20ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಏಕಹಂತದ ಚುನಾವಣೆ ಹಾಗೂ ಜಾರ್ಖಂಡ್‌ ವಿಧಾನಸಭೆ ಚುನಾವಣೆಯ 2ನೇ ಹಂತದ ಮತದಾನದ ಅಬ್ಬರದ ಬಹಿರಂಗ ಪ್ರಚಾರಕ್ಕೆ ಸೋಮವಾರ ಸಂಜೆ ತೆರೆ ಬಿತ್ತು.

ಮಹಾರಾಷ್ಟ್ರ, ಜಾರ್ಖಂಡನಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ- ಜೋಶಿ

Nov 19 2024, 12:45 AM IST
ಮಹಾರಾಷ್ಟ್ರ ಹಾಗೂ ಇತರೆ ರಾಜ್ಯಗಳ ಚುನಾವಣಾ ಪ್ರಚಾರಕ್ಕೆ ಹೋಗಿ ಬಂದಿದ್ದೇನೆ. ಹರಿಯಾಣಾದಲ್ಲಿ ಈಗಾಗಲೇ ಮೂರನೇ ಬಾರಿ ಗೆದ್ದಿದ್ದೇವೆ. ಅದೇ ರೀತಿ‌ ಮಹಾರಾಷ್ಟ್ರದಲ್ಲಿ ಗೆಲ್ಲುತ್ತೇವೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಅಘಾಡಿಯಿಂದ ಸ್ತ್ರೀಯರಿಗೆ ₹3000, ಫ್ರೀ ಬಸ್‌ ಪ್ರಯಾಣ

Nov 11 2024, 01:12 AM IST
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಿಮಿತ್ತ ಇತ್ತೀಚೆಗೆ ಪ್ರತ್ಯೇಕ ಗ್ಯಾರಂಟಿಗಳು ಹಾಗೂ ಭರವಸೆಗಳನ್ನು ಘೋಷಿಸಿದ್ದ ಮಹಾ ವಿಕಾಸ್ ಅಘಾಡಿ (ಎಂವಿಎ) ಕೂಟದ ಪಕ್ಷಗಳಾದ ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಶರದ್ ಪವಾರ್), ಈಗ ಒಟ್ಟಾಗಿ ಅಘಾಡಿ ಕೂಟದ ಅಡಿ ಪ್ರಣಾಳಿಕೆ ಪ್ರಕಟಿಸಿವೆ.

ಅಬಕಾರಿ ದುಡ್ಡು, ಮಹಾರಾಷ್ಟ್ರ, ಉಪಚುನಾವಣೆಗೆ ಬಳಕೆ

Nov 11 2024, 01:01 AM IST
ಚನ್ನಪಟ್ಟಣ: ಅಬಕಾರಿ ಇಲಾಖೆಯಿಂದ ೯೦೦ ಕೋಟಿ ಸಂಗ್ರಹಿಸಿ ಅದರಲ್ಲಿ ೭೦೦ ಕೋಟಿ ರೂ. ಹಣವನ್ನು ಮಹಾರಾಷ್ಟ್ರ ಚುನಾವಣೆಗೆ ಕಳುಹಿಸಿದ್ದು, ಉಳಿದ ೨೦೦ ಕೋಟಿ ರೂ. ಹಣವನ್ನು ಕರ್ನಾಟಕದ ಉಪಚುನಾವಣೆಗೆ ಕಾಂಗ್ರೆಸ್ ಬಳಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಆರೋಪಿಸಿದರು.

ಕರ್ನಾಟಕದ ಸಿದ್ದರಾಮಯ್ಯ ಸರ್ಕಾರದ ಮದ್ಯದ ದುಡ್ಡು ಮಹಾರಾಷ್ಟ್ರ ಎಲೆಕ್ಷನ್‌ಗೆ : ಮೋದಿ

Nov 10 2024, 01:59 AM IST
ಕರ್ನಾಟಕದ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಮಹಾರಾಷ್ಟ್ರ ಚುನಾವಣೆಗಾಗಿ ಕರ್ನಾಟಕದ ಮದ್ಯ ಮಾರಾಟಗಾರರಿಂದ 700 ಕೋಟಿ ರು. ಲೂಟಿ ಮಾಡಲಾಗಿದೆ. ಈ ಹಣವನ್ನು ಮಹಾರಾಷ್ಟ್ರ ಚುನಾವಣೆಗೆ ಬಳಸಲಾಗುತ್ತಿದೆ’ ಎಂದಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved