• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆ ಹೊಟ್ಟೆಯಲ್ಲಿದ್ದ 8 ಕೆಜಿ ಗಡ್ಡೆ ಹೊರ ತೆಗೆದ ಸರ್ಕಾರಿ ಆಸ್ಪತ್ರೆ ವೈದ್ಯರು...!

Jan 21 2025, 12:31 AM IST
ಮಳವಳ್ಳಿ ತಾಲೂಕಿನ ದ್ಯಾವಪಟ್ಟಣ ಗ್ರಾಮದ ಮಹಿಳೆಯ ಶೈಲಾ ಗೋಪಾಲ್ ಕಳೆದ ಹಲವು ತಿಂಗಳಿಂದ ಹೊಟ್ಟೆ ನೋವಿನ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದ ಅವರಿಗೆ ನೋವು ಕಡಿಮೆಯಾಗಿರಲಿಲ್ಲ. ಅಲ್ಲದೇ, ಹೊಟ್ಟೆ ಉಬ್ಬಿದ ಹಾಗೆ ಕಾಣುತ್ತಿತ್ತು. ಕೆಲ ದಿನಗಳ ಹಿಂದೆ ಸ್ಕ್ಯಾನಿಂಗ್ ಮಾಡಿಸಿದಾಗ ಗಡ್ಡೆ ಇರುವುದು ಪತ್ತೆಯಾಗಿತ್ತು.

ಮಹಿಳೆ ಅಂತರಂಗ ಜಾಗೃತಿಗೊಂಡರೆ ಯಶಸ್ಸಿನ ಉತ್ತುಂಗ: ಶ್ರೀ

Jan 16 2025, 12:49 AM IST
ಮನೆ ಮನೆಗಳಲ್ಲಿ ಮಹಿಳೆ ಅಂತರಂಗದಲ್ಲಿ ಜಾಗೃತಿಯಾದರೆ, ಅಂತಹ ಮನೆ ಎಂದಿಗೂ ಯಶಸ್ಸಿನ ಉತ್ತಂಗದಲ್ಲಿರುತ್ತದೆ. ಅದಕ್ಕೆ ಮನೆಯ ಯಜಮಾನನ ಸಹಕಾರ ಮರೆಯುವಂತಿಲ್ಲ ಎಂದು ಪುಷ್ಪಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ನುಡಿದರು.

ಪ್ರೌಢಾವಸ್ಥೆ ಮಹಿಳೆ ಕುಟುಂಬದ ಆಧಾರಸ್ತಂಭ: ಡಾ. ಗೌರಿ

Jan 16 2025, 12:47 AM IST
ಚಿಕ್ಕಮಗಳೂರು, ಪ್ರೌಢಾವಸ್ಥೆಯ ಮಹಿಳೆ ಕುಟುಂಬದ ಆಧಾರಸ್ತಂಭ. ಆಕೆ ಆರೋಗ್ಯವಾಗಿದ್ದರೆ ಮನೆಯಲ್ಲಿ ಶಾಂತಿ, ನೆಮ್ಮದಿ ನೆಲೆಸಿರುತ್ತದೆ ಎಂದು ಯೋಗ ತಜ್ಞೆ ಡಾ ಗೌರಿ ವರುಣ್ ಹೇಳಿದರು.

ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಎದುರು 6 ಜನ ನಕ್ಸಲರು ಶರಣಾಗಲು ದನಗಾಹಿ ಮಹಿಳೆ ಮಧ್ಯಸ್ಥಿಕೆ!

Jan 13 2025, 12:46 AM IST

 ಸಿಎಂ ಸಿದ್ದರಾಮಯ್ಯ ಎದುರು 6 ಮಂದಿ ನಕ್ಸಲರು ಶರಣಾಗತಿಯ ಹಿಂದೆ ಸುಮಾರು 72 ದಿನಗಳ ಸುದೀರ್ಘ ಪಯಣವಿದೆ. ಹಸು ಕಾಯುವ ಆದಿವಾಸಿ ಮಹಿಳೆ ಗೌರಮ್ಮ ಎಂಬುವರು ಸರ್ಕಾರ ಮತ್ತು ನಕ್ಸಲರ ಮಧ್ಯೆ ಕೊಂಡಿಯಾಗಿ ಸುದ್ದಿ ಮುಟ್ಟಿಸುವ ಕೆಲಸ ಮಾಡಿ ನಕ್ಸಲ್‌ ಶರಣಾಗತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು  

ಚಿತ್ರಮಂದಿರದಲ್ಲಿ ಕಾಲ್ತುಳಿತದಿಂದ ಮಹಿಳೆ ಸಾವು ಪ್ರಕರಣ : ವಿದೇಶಕ್ಕೆ ಹೋಗಲು ನಟ ಅಲ್ಲು ಅರ್ಜುನ್‌ಗೆ ಕೋರ್ಟ್‌ ಅಸ್ತು

Jan 12 2025, 01:18 AM IST
ಹೈದರಾಬಾದ್‌: ಚಿತ್ರಮಂದಿರದಲ್ಲಿ ಕಾಲ್ತುಳಿತದಿಂದ ಮಹಿಳೆ ಸಾವು ಪ್ರಕರಣದಲ್ಲಿ ಷರತ್ತಿನ ಜಾಮೀನು ಪಡೆದಿರುವ ನಟ ಅಲ್ಲು ಅರ್ಜುನ್‌ಗೆ ವಿದೇಶ ಪ್ರವಾಸ ಸೇರಿ ಹಲವು ವಿನಾಯಿತಿಗಳನ್ನು ನಾಂಪಲ್ಲಿ ನಾಯಾಲಯ ಮಂಜೂರು ಮಾಡಿದೆ. .

ದೂರು ಕೊಡಲು ಬಂದ ಮಹಿಳೆ ಜತೆ ಅನುಚಿತವಾಗಿ ವರ್ತಿಸಿದ್ದ ಮಧುಗಿರಿ ಡಿವೈಎಸ್ಪಿ ಬಂಧನ

Jan 04 2025, 10:27 AM IST

ದೂರು ನೀಡಲು ಬಂದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಲಾಗಿದೆ.

ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಹೋರಾಡಿದ ದಿಟ್ಟ ಮಹಿಳೆ ಪುಲೆ

Jan 04 2025, 12:31 AM IST
ಹೆಣ್ಣು ಮಕ್ಕಳಿಗೆ ವಿದ್ಯೆಯನ್ನೇ ಕಲಿಸದ ಸಾಮಾಜಿಕ ವ್ಯವಸ್ಥೆಯ ವಿರುದ್ಧ ಹೋರಾಡಿ ಹೆಣ್ಣು ಮಕ್ಕಳ ಶಿಕ್ಷಣದ ಸುಧಾರಣೆಗಾಗಿ ಶ್ರಮಿಸಿದ ದಿಟ್ಟ ಮಹಿಳೆ ಸಾವಿತ್ರಿಬಾಯಿ ಪುಲೆ ಎಂದು ನಗರದ ಎಸ್.ವಿ.ಪಿ. ಕಾಲೇಜಿನ ಪ್ರಾಂಶುಪಾಲರಾದ ಕೆ.ಎನ್.ರೇಣುಕಯ್ಯ ತಿಳಿಸಿದರು.

ಮಹಿಳೆ ಕ್ಷಮೆ ಕೇಳಿದ ಹೂಗಳನ್ನು ಚೆಲ್ಲಿದ್ದ ವ್ಯಕ್ತಿ

Jan 01 2025, 12:00 AM IST
ಕನ್ನಪ್ರಭ ವರದಿ ವಿಜಯಪುರ: ದಲಿತ, ಅಹಿಂದ ಸಂಘಟನೆಗಳು ಸೋಮವಾರ ಕರೆ ನೀಡಿದ್ದ ವಿಜಯಪುರ ಬಂದ್ ವೇಳೆ ಹೂ ಮಾರಾಟಕ್ಕೆಂದು ಬಂದಿದ್ದ ಉಮಾ ಸಿಂಗಾಡೆ ಎಂಬ ಮಹಿಳೆಯೊಬ್ಬಳು ಮಾರಾಟಕ್ಕೆ ತಂದಿದ್ದ ಹೂವನ್ನು ರಸ್ತೆ ಮೇಲೆ ಚೆಲ್ಲುವ ಮೂಲಕ ದಲಿತ ವ್ಯಕ್ತಿಯೊಬ್ಬರು ಅಟ್ಟಹಾಸ ಮರೆದಿದ್ದರು. ನಗರದ ಲಾಲ್ ಬಹದ್ದೂರ್ ಶಾಸ್ತ್ರೀ ಮಾರುಕಟ್ಟೆಯ ಬಳಿ ಘಟನೆ ನಡೆದಿದ್ದು, ಹೂ ರಸ್ತೆ ಪಾಲಾಗಿದ್ದರಿಂದ ಆ ಮಹಿಳೆ ಕಣ್ಣೀರಿಟ್ಟು ಅಸಹಾಯಕತೆ ವ್ಯಕ್ತಪಡಿಸಿದ್ದಳು. ಈ ಕುರಿತು ಕನ್ನಡಪ್ರಭ ವರದಿ ಪ್ರಕಟಿಸಿತ್ತು.

ರಾಗಿ ತುಂಬುತ್ತಿದ್ದ ಮಹಿಳೆ ತಾಳಿ ಕದ್ದ ಮೂವರ ಬಂಧನ : 120 ಗ್ರಾಂ ಚಿನ್ನದ ಸರ ಜಪ್ತಿ

Dec 29 2024, 01:18 AM IST
ಮನೆಯ ಆವರಣದಲ್ಲಿ ರಾಗಿ ತುಂಬುತ್ತಿದ್ದ ಮಹಿಳೆಗೆ ಚಾಕುವಿನಿಂದ ಬೆದರಿಸಿ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರು ಸೇರಿ ಮೂವರು ಆರೋಪಿಗಳನ್ನು ಚಿಕ್ಕಜಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ರಸ್ತೆಯಲ್ಲಿ ಒಂಟಿ ಮಹಿಳೆ ಟಾರ್ಗೆಟ್‌ ಮಾಡಿ ಸರ ಕದಿಯುತ್ತಿದ್ದ ಇಬ್ಬರ ಬಂಧನ

Dec 29 2024, 01:15 AM IST
ರಸ್ತೆಯಲ್ಲಿ ಒಂಟಿ ಮಹಿಳೆಯರಿಂದ ಸರಗಳ್ಳತನ ಮಾಡಿ ಪರಾರಿಯಾಗುತ್ತಿದ್ದ ಇಬ್ಬರು ಆರೋಪಿಗಳನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 49
  • next >

More Trending News

Top Stories
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಅಣ್ಣ ತಂಗಿಯರ ಬಾಂಧವ್ಯ ಸಾರುವ ರಕ್ಷಾಬಂಧನ
ಕಲ್ಲಂಗಡಿ ಬೆಲೆ ಹೆಚ್ಚಿಸಿರೋ ಪೌಡರ್, ಪಪ್ಪಾಯಿ ಎಲೆಗೂ ಇದೆ ಡಿಮ್ಯಾಂಡ್​​..!
ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved