• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ

May 08 2025, 12:33 AM IST
ಶಾಸಕ ರಾಘವೇಂದ್ರ ಹಿಟ್ನಾಳ ಅವರೇ ಬಂದು ಬೋರ್‌ವೆಲ್‌ಗೆ ಚಾಲನೆ ನೀಡಬೇಕು ಎಂದು ಹನುಮವ್ವ ಆರು ತಿಂಗಳಿಂದ ಪಟ್ಟು ಹಿಡಿದಿದ್ದಳು. ಬಿಡುವು ಮಾಡಿಕೊಂಡ ಶಾಸಕರು ಬುಧವಾರ ಹನುಮವ್ವ ಅವರ ಹೊಲದಲ್ಲಿ ಬೋರ್‌ವೆಲ್ ಕೊರೆಸಲು ಚಾಲನೆ ನೀಡಿದರು.

ರೋಡ್ ರೋಲರ್ ಹರಿದು ಮಹಿಳೆ ಸ್ಥಳದಲ್ಲೇ ಸಾವು

May 04 2025, 01:31 AM IST

ಚಾಲಕನ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಜಮೀನಿಗೆ ತೆರಳುವಾಗ ರೋಡ್ ರೋಲರ್ ಹರಿದು ಮಹಿಳೆ ಸಂಪೂರ್ಣ ಅಪ್ಪಚ್ಚಿ

ಮಹಿಳೆ ಸಮಾಜದ ಎಲ್ಲ ಪಾತ್ರಕ್ಕೂ ಸೈ: ಗ್ಲ್ಯಾಡಿಸ್ ಮೆನೆಜಸ್

May 03 2025, 12:16 AM IST
ಮಹಿಳೆಯನ್ನು, ತಾಯಿ, ಮಗಳು, ಸಹೋದರಿ, ಹೆಂಡತಿ, ಅತ್ತೆ ಸೇರಿದಂತೆ ಭೂಮಿ ತಾಯಿಗೂ ಹೊಲಿಕೆ ಮಾಡಲಾಗುತ್ತದೆ.

ನಾನು ಡಿಕೆಸು ಪತ್ನಿ ಎಂದು ಹೇಳಿ ವಿಡಿಯೋ ಮಾಡಿದ ಮಹಿಳೆ ಬಂಧನ

May 02 2025, 05:18 AM IST

ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಪತ್ನಿ ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದ ಮಹಿಳೆಯನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ.

ಎಲ್ಲ ಕ್ಷೇತ್ರದಲ್ಲೂ ಸಾಧನೆ ಮಾಡಿದ ಮಹಿಳೆ: ಭಾಗ್ಯಲಕ್ಷ್ಮಮ್ಮ

May 02 2025, 12:10 AM IST
ಸಮಾಜದ ಕಟ್ಟುಪಾಡುಗಳ ಹೊರತಾಗಿಯೂ ಕೂಡ ಈಗಿನ ಆಧುನಿಕ ದಿನಗಳಲ್ಲಿ ಆಕೆ ಸಾಧನೆಯ ಶಿಖರವನ್ನು ಮುಟ್ಟುತ್ತಿದ್ದಾಳೆ. ಸಮಾನತೆಯ ಜೊತೆಗೆ ಒಗ್ಗಟ್ಟಿನಲ್ಲಿ ಸಹ ಮಹಿಳೆಯರು ಸದಾ ಮುಂದಿರುವುದು ದೇಶದ ಆರ್ಥಿಕ ಅಭಿವೃದ್ಧಿಗೆ ಸಾಕಷ್ಟು ಅನುಕೂಲವಾಗಲಿದೆ. ಮಹಿಳೆಯರ ಸಾಧನೆಗೆ ಮನಃಪೂರ್ವಕ ಗೌರವ ಸೂಚಿಸಬೇಕಿದೆ.

ಟಿಪ್ಪರ್‌ ಲಾರಿ ಡಿಕ್ಕಿಯಾಗಿ ಬಿಬಿಎಂಪಿ ಪೌರಕಾರ್ಮಿಕ ಮಹಿಳೆ ಬಲಿ

Apr 30 2025, 02:03 AM IST
ರಸ್ತೆ ದಾಟುವಾಗ ಟಿಪ್ಪರ್‌ ಲಾರಿ ಡಿಕ್ಕಿಯಾಗಿ ಬಿಬಿಎಂಪಿ ಪೌರಕಾರ್ಮಿಕ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ವಿಜಯನಗರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಾಡಾನೆ ತುಳಿತ: ಕಾರ್ಮಿಕ ಮಹಿಳೆ ಸ್ಥಳದಲ್ಲೇ ಬಲಿ

Apr 30 2025, 12:35 AM IST
ಕಾಡಾನೆಯ ತುಳಿತಕ್ಕೆ ಒಳಗಾಗಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ಕಾರ್ಮಿಕ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಕಣಿಯಾರು ಮಲೆ ಎಂಬಲ್ಲಿ ನಡೆದಿದೆ.

ಶಿಗ್ಗಾಂವಿ ತಾಲೂಕಿನ ಕುಂದೂರ ಗ್ರಾಮದಲ್ಲಿ ಗೃಹಲಕ್ಷ್ಮಿ ಹಣದಲ್ಲಿ ಹಸು ಖರೀದಿಸಿದ ಮಹಿಳೆ

Apr 22 2025, 01:50 AM IST
ಹಸು ಖರೀದಿಸಿದ ವಿಶಾಲಾಕ್ಷಿ ಅವರು, ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ನಮ್ಮ ಕುಟುಂಬಕ್ಕೆ ಊಟ ನೀಡುತ್ತಿದೆ. ನಮ್ಮ ಕುಟುಂಬದ ನಿರ್ವಹಣೆ ಹಸುವಿನಿಂದಲೇ ಆಗುತ್ತಿದೆ ಎಂದರು.

ರೋಣ ತಾಲೂಕಿನ ಜಕ್ಕಲಿ ಗ್ರಾಮದ ಪಂಚಾಯತ್‌ ಕಸ ಸಂಗ್ರಹಣಾ ವಾಹನಕ್ಕೆ ಮಹಿಳೆ ಡ್ರೈವರ್

Apr 20 2025, 02:03 AM IST
ರೋಣ ತಾಲೂಕಿನ ಜಕ್ಕಲಿ ಗ್ರಾಮದ ಮಹಿಳೆಯೋರ್ವಳು ಸ್ವಚ್ಛವಾಹಿನಿ ಚಾಲಕಿಯಾಗಿ ಕೆಲಸ ಮಾಡುತ್ತಾ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದ್ದಾಳೆ.

ಮಹಿಳೆ ಸಹಿತ ಮೂವರಿಂದ ಹನಿಟ್ರ್ಯಾಪ್: ಸಂತ್ರಸ್ತ ಆತ್ಮಹತ್ಯೆಗೆ ಯತ್ನ

Apr 19 2025, 12:34 AM IST
ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ನಿವಾಸಿ ಅಕ್ಬರ್ ಸಿದ್ಧಿಕ್ (28) ಹನಿಟ್ರ್ಯಾಪ್ ಭೀತಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರಾವಸ್ಥೆಯಲ್ಲಿ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸಮಾಜ ಸೇವೆ ಸೋಗಿನ ಆಸಿಫ್ ಆಪತ್ಬಾಂಧವ, ರವೂಫ್ ಬೆಂಗರೆ ಮತ್ತು ಮಿನಾಜ್ ಎಂಬವರ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 45
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved