• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾವಿಯಲ್ಲಿ ಮಹಿಳೆ ಶವ ಪತ್ತೆ: ಕೊಲೆ ಶಂಕೆ

Sep 27 2024, 01:17 AM IST
ಬೆಳಗಾವಿ ತಾಲೂಕಿನ ಶಿಂಧೋಳಿ ಗ್ರಾಮದಲ್ಲಿ ಗುರುವಾರ ಮಹಿಳೆಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆಯಾಗುವ ಮೂಲಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಮಹಿಳೆ ಮೇಲಿನ ದೌರ್ಜನ್ಯ ತಡೆಗಟ್ಟಲು ಅನೇಕ ಕಾನೂನು ಜಾರಿಗೆ ತಂದಿದ್ದರೂ ಪ್ರಕರಣಗಳು ಉಲ್ಬಣ

Sep 27 2024, 01:16 AM IST
ಯಳಂದೂರು ಪಟ್ಟಣ ವಾಲ್ಮೀಕಿ ಭವನದಲ್ಲಿ ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಆರಕ್ಷಕ ವೃತ್ತ ನಿರೀಕ್ಷಕ ಆರ್. ಶ್ರೀಕಾಂತ್ ಅವರನ್ನು ಸನ್ಮಾನಿಸಲಾಯಿತು.

ಮಹಿಳೆ ಆರೋಗ್ಯದಲ್ಲಿದೆ ಸಮಾಜದ ಆರೋಗ್ಯ

Sep 24 2024, 01:46 AM IST
ಮಹಿಳೆ ಕುಟುಂಬದ ಆರೋಗ್ಯದ ಜೊತೆಗೆ ತನ್ನ ದೇಹದಲ್ಲಾಗುವ ಬದಲಾವಣೆಗಳು ಹಾಗೂ ಅನಾರೋಗ್ಯ ಸಮಸ್ಯೆಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕ ಡಾ.ಎಸ್.ಪರಮೇಶ್‌ ತಿಳಿಸಿದರು.

ಓಣಂ ಪ್ರಯುಕ್ತ ಮಕ್ಕಳು ಹೂವಿನಿಂದ ಚಿತ್ರಿಸಿದ್ದ ರಂಗೋಲಿ ಕಾಲಿನಿಂದ ಅಳಿಸಿ ವಿಕೃತಿ: ಮಹಿಳೆ ವಿರುದ್ಧ ದೂರು

Sep 23 2024, 01:24 AM IST
ಬೆಂಗಳೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಮಕ್ಕಳು ಹಾಕಿದ್ದ ಓಣಂ ರಂಗೋಲಿಯನ್ನು ಮಹಿಳೆಯೊಬ್ಬರು ಕಾಲಿನಿಂದ ಅಳಿಸಿ ಹಾಕಿರುವ ಘಟನೆ ನಡೆದಿದೆ. ಈ ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದರಖಾಸಾಗಿದೆ.

ಉತ್ತರ ಭಾರತ ಮಹಿಳೆ ಧಿಮಾಕಿಗೆ ಕನ್ನಡಿಗರು ಗರಂ: ಕರ್ನಾಟಕ ಬಿಟ್ಟುಹೋಗಿ ಎಂದು ತಿರುಗೇಟು

Sep 23 2024, 01:23 AM IST
ಉತ್ತರ ಭಾರತೀಯರು ಬೆಂಗಳೂರು ತೊರೆದರೆ ಬೆಂಗಳೂರು ಖಾಲಿಯಾಗುತ್ತದೆ ಎಂದು ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್‌ ಮೂಲಕ ಅಲ್ಪಬುದ್ಧಿ ಮತ್ತು ದುರಹಂಕಾರ ಪ್ರದರ್ಶಿಸಿದ ಉತ್ತರ ಭಾರತ ಮೂಲದ ಸುಗಂಧಾ ಶರ್ಮಾ ಎಂಬಾಕೆಗೆ ಕನ್ನಡಿಗರು ಚಳಿ ಬಿಡಿಸಿದ್ದಾರೆ.

ಮಹಿಳೆ-ಮಕ್ಕಳ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ

Sep 23 2024, 01:21 AM IST
ರಾಯಚೂರು ಡಿಸಿ ಕಚೇರಿ ಎದುರು ರಾಜ್ಯ ದುಡಿಯುವ ಮಹಿಳೆಯರ ಹೋರಾಟ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಶ್ರೇಷ್ಠ ಕೃಷಿಕ, ಶ್ರೇಷ್ಠ ಕೃಷಿಕ ಮಹಿಳೆ ಪ್ರಶಸ್ತಿ ಪ್ರದಾನ

Sep 23 2024, 01:20 AM IST
ಪ್ರಸ್ತುತ ನಡೆಯುತ್ತಿರುವ ಕೃಷಿ ಮೇಳದಲ್ಲಿ ಭಾನುವಾರ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಮತ್ತು ಶ್ರೇಷ್ಠ ಕೃಷಿ ಮಹಿಳೆ ಪ್ರಶಸ್ತಿಯನ್ನು ಸಚಿವ ಸಂತೋಷ ಲಾಡ್‌, ವಿಪ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಇತರೆ ಗಣ್ಯರು ನೆರವೇರಿಸಿದರು

ಬೆಂಗಳೂರು: ಪತಿಯ ತೊರೆದಿದ್ದ ಮಹಿಳೆ ಭೀಕರ ಹತ್ಯೆ - ಮೃತದೇಹ ಕತ್ತರಿಸಿ ತುಂಡುಗಳನ್ನು ಫ್ರಿಡ್ಜ್ನಲ್ಲಿಟ್ಟ ಪಾತಕಿ

Sep 22 2024, 01:57 AM IST
ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ಫ್ರಿಡ್ಜ್‌ನಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಈ ಘಟನೆ ಸಂಚಲನ ಮೂಡಿಸಿದೆ. ಮೃತ ಮಹಿಳೆ 8 ತಿಂಗಳ ಹಿಂದೆ ಪತಿಯನ್ನು ತೊರೆದಿದ್ದರು ಎಂದು ತಿಳಿದುಬಂದಿದೆ. ಪೊಲೀಸರು ಹಂತಕರ ಪತ್ತೆಗಾಗಿ ತನಿಖೆ ಮುಂದುವರೆಸಿದ್ದಾರೆ.

ಆರ್‌ಪಿಎಫ್ ಸಿಬ್ಬಂದಿಯಿಂದ ಮಹಿಳೆ ರಕ್ಷಣೆ

Sep 21 2024, 02:01 AM IST
ಆರ್‌ಪಿಎಫ್ ಸಿಬ್ಬಂದಿ ಅರ್ಪಣಾ ಅವರ ಸಮಯಪ್ರಜ್ಞೆಯಿಂದ ಮಹಿಳಾ ಪ್ರಯಾಣಿಕರೊಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ದೃಶ್ಯ ರೈಲ್ವೆ ನಿಲ್ದಾಣದ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದು, ವೈರಲ್ ಆಗುತ್ತಿದೆ.

ಸಾಲ ಕಟ್ಟುವಂತೆ ಸಿಬ್ಬಂದಿ ಕಿರುಕುಳ ಆರೋಪ: ಮಹಿಳೆ ಆತ್ಮಹತ್ಯೆ

Sep 20 2024, 01:45 AM IST
ಧರ್ಮಸ್ಥಳ ಸಂಘದ ಅಧಿಕಾರಿಗಳು ಹಾಗೂ ಮೃತರ ಸಂಬಂಧಿಕರನ್ನು ಕರೆಸಿ ಆತ್ಮಹತ್ಯೆ ಪ್ರಕರಣ ಸಂಬಂಧ ಮಾತನಾಡಿ ಸಂಘದಿಂದ ಪರಿಹಾರ ಕೊಡಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತೇವೆ. ಕೂಡಲೇ ಮೃತದೇಹವನ್ನು ಅಂತ್ಯಸಂಸ್ಕಾರ ಮಾಡಬೇಕು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 43
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved