• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆ ಮೇಲೆ ಅತ್ಯಾಚಾರ, ಕೊಲೆಗೆ ಖಂಡಿಸಿ ಪ್ರತಿಭಟನೆ

Nov 10 2024, 01:57 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ತಾಲೂಕಿನ ಗ್ರಾಮವೊಂದರ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಹತ್ಯೆ ಮಾಡಿದ ದುಷ್ಕರ್ಮಿಗಳನ್ನು ಈ ಕೂಡಲೇ ಬಂಧಿಸಿ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಹಾಗೂ ವಿವಿಧ ಬಂಜಾರ ಸಮಾಜ ಸಂಘಟನೆಗಳ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಸಲ್ಲಿಸಿದರು.

ಮಹಿಳೆ ಕೊಲೆ ಪ್ರಕರಣ: ಮೂವರು ಬಂಧನ

Nov 06 2024, 12:30 AM IST
ಪೆಟ್ರೋಲ್‌ ಸುರಿದು ಪತ್ನಿಯನ್ನೇ ಸುಟ್ಟ ಪತಿ, ಮೈದುನ, ಗೆಳೆಯನ ಹೆಡಮುರಿ ಕಟ್ಟಿದ ಖಾಕಿ. ಹೆಂಡತಿಯನ್ನು ಭೀಕರವಾಗಿ ಕೊಂದು ಬೀಚ್‌ನಲ್ಲಿ ವಿಹಾರ ಮಾಡಿಕೊಂಡಿದ್ದ ಪತಿ. ಅ. 31 ರಂದು ಇಟಗಾ (ಕೆ) ಗ್ರಾಮದ ಹೊಲದಲ್ಲಿ ಮಹಿಳೆ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ. ಕೊಲೆಯಾದ ಮಹಿಳೆ ಯಾರೆಂದು ಗುರುತು ಸಿಗದಂತೆ ಸುಟ್ಟು ಹಾಕಿದ್ದ ಹಂತಕರು.

ಬೆಂಗಳೂರು : ಪಾನಮತ್ತನಾಗಿ ಅಡ್ಡಾದಿಡ್ಡಿಯಾಗಿ ಚಾಲಕನೋರ್ವ ಕಾರು ಚಲಾಯಿಸಿ ಗುದ್ದಿ ಮಹಿಳೆ ಸಾವು

Nov 04 2024, 12:56 AM IST
ಪಾನಮತ್ತನಾಗಿ ಅಡ್ಡಾದಿಡ್ಡಿಯಾಗಿ ಚಾಲಕನೋರ್ವ ಕಾರು ಚಲಾಯಿಸಿದ್ದಾನೆ. ಕಾರು ಗುದ್ದಿದ್ದರಿಂದ ಮಹಿಳೆ ಸಾವನ್ನಪ್ಪಿದ ಘಟನೆ ಕೆಂಗೇರಿಯಲ್ಲಿ ನಡೆದಿದೆ.

ಕಸ ಸಂಗ್ರಹಣೆ ವಾಹನಕ್ಕೆ ಮಹಿಳೆ ಸಾರಥಿ!

Oct 28 2024, 01:01 AM IST
ಸ್ವಚ್ಛತಾ ವಾಹನ ಚಾಲಕರು ಮಹಿಳೆಯರು, ಕಸ ಸಂಗ್ರಹಿಸುವವರೂ ಮಹಿಳೆಯರೇ, ಗ್ರಾಮಗಳ ಸ್ವಚ್ಛತೆಗಾಗಿ ಸಾರ್ವಜನಿಕರಿಂದ ವಂತಿಗೆ ಸಂಗ್ರಹಿಸಿ ಅದರಲ್ಲಿಯೇ ಇವರ ಸಂಭಾವನೆ ಭರಿಸುವ ಯೋಜನೆ ಹಾನಗಲ್ಲ ತಾಲೂಕಿನ 42 ಗ್ರಾಮ ಪಂಚಾಯಿತಿಗಳಲ್ಲಿ ಚಾಲ್ತಿಯಲ್ಲಿದ್ದು, ಸ್ವಚ್ಛ ಗ್ರಾಮ ಯೋಜನೆಗೆ ಇದು ದೊಡ್ಡ ಹೆಜ್ಜೆಯಾಗಿದೆ.

ಬ್ರಿಟಿಷರ ವಿರುದ್ಧ ಹೋರಾಡಿದ ದಿಟ್ಟ ಮಹಿಳೆ ಚೆನ್ನಮ್ಮ: ಕೂಡಸಂಗಮ ಬಸವ ಜಯಮೃತ್ಯುಂಜಯ ಶ್ರೀ

Oct 27 2024, 02:18 AM IST
ಬ್ರಿಟಿಷರ ವಿರುದ್ಧ ಹೋರಾಡಿ ಜಯ ತಂದುಕೊಡುವಲ್ಲಿ ಚೆನ್ನಮ್ಮ ಅಪ್ರತಿಮ ಹೋರಾಟ ಪ್ರತಿಯೊಬ್ಬರಿಗೂ ಸ್ಫೂರ್ತಿದಾಯಕ ಎಂದು ಕೂಡಸಂಗಮದ ಬಸವ ಜಯಮೃತ್ಯುಂಜಯ ಶ್ರೀಗಳು ಹೇಳಿದರು.

ಹಾಡಹಗಲೇ ಒಂಟಿ ಮಹಿಳೆ ಕೈ, ಕಾಲು ಕಟ್ಟಿ ಹಾಕಿ ದುಷ್ಕರ್ಮಿಗಳಿಂದ ಚಿನ್ನಾಭರಣ, ನಗದು ಕಳ್ಳತನ

Oct 25 2024, 12:50 AM IST
ಒಂಟಿ ಮಹಿಳೆ ಇರುವುದನ್ನು ಅರಿತ ದುಷ್ಕರ್ಮಿಗಳು ಹಾಡಹಗಲೇ ಮನೆಗೆ ನುಗ್ಗಿ ಮಹಿಳೆ ಕೈ ಕಾಲು ಕಟ್ಟಿಹಾಕಿ ಚಿನ್ನಾಭರಣ ಮತ್ತು ನಗದು ದೋಚಿ ಪರಾರಿಯಾಗಿರುವ ಘಟನೆ ಸಮೀಪದ ಮೆಳ್ಳಹಳ್ಳಿಯಲ್ಲಿ ಗುರುವಾರ ಬೆಳಗ್ಗೆ ಜರುಗಿದೆ.

ಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಪ್ರಥಮ ಮಹಿಳೆ ಚೆನ್ನಮ್ಮ

Oct 24 2024, 12:43 AM IST
ಭಾರತೀಯರನ್ನು ಎಬ್ಬಿಸಿ ದೇಶಕ್ಕಾಗಿ ಹೋರಾಟ ಮಾಡಿದ ಪ್ರಥಮ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ

ಕಿತ್ತೂರು ರಾಣಿ ಚೆನ್ನಮ್ಮ ಸ್ಫೂರ್ತಿದಾಯಕ ಮಹಿಳೆ

Oct 24 2024, 12:40 AM IST
ಇತಿಹಾಸದ ಧೃವತಾರೆ ಕಿತ್ತೂರು ರಾಣಿ ಚೆನ್ನಮ್ಮ ಅವರು ತನ್ನ ಸಾಮ್ರಾಜ್ಯದ ರಕ್ಷಣೆಗಾಗಿ ಸಮರ್ಪಣಾ ಮನೋಭಾವ ಹೊಂದಿದ್ದರು.

ಬ್ರಿಟಿಷರ ವಿರುದ್ಧ ರಣಚಂಡಿಯಾಗಿ ಹೋರಾಡಿದ ಧೀರ ಮಹಿಳೆ ಚನ್ನಮ್ಮ: ಬಸಪ್ಪ ಕೊಪ್ಪದ

Oct 24 2024, 12:34 AM IST
ಸ್ವಾತಂತ್ರ್ಯ ಸಂಗ್ರಾಮ ಬೆಳ್ಳಿಚುಕ್ಕೆಯಾಗಿ ಐತಿಹಾಸಿಕ ಪುಟಗಳಲ್ಲಿ ರಾರಾಜಿಸುತ್ತಿರುವ ವೀರ ವನಿತೆ ಚನ್ನಮ್ಮ

ಮೂರು ಹೆಣ್ಣು ಹೆತ್ತಿದ್ದಕ್ಕೆ ಮಹಿಳೆ ಆತ್ಮಹತ್ಯೆ

Oct 23 2024, 12:44 AM IST
ಬರಿ ಹೆಣ್ಣನ್ನೇ ಹೆರುವ ನೀನು ಭೂಮಿ ಮೇಲೆ ಇರಬಾರದು. ಸತ್ತು ಹೋಗುವುದು ಲೇಸು ಎಂದು ದಿನಾ ಹೊಡಿ, ಬಡಿ ಮಾಡುತ್ತಿದ್ದ ಗಂಡ ಮತ್ತು ಗಂಡನ ಮನೆಯವರ ಕಿರುಕುಳದಿಂದ ಮಹಿಳೆಯೋರ್ವಳು ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅಮಾನವೀಯ ಘಟನೆ ತಾಲೂಕಿನ ಚಳ್ಳಾರಿ ಗ್ರಾಮದಲ್ಲಿ ನಡೆದಿದೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 49
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved