• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಹಕರ ಸೋಗಿನಲ್ಲಿ ೪.೮೦ ಲಕ್ಷ ರೂ ಮೌಲ್ಯದ ಚಿನ್ನಾಭರಣ ಕದ್ದ ಮಹಿಳೆ!

Apr 19 2025, 12:31 AM IST
ಹಳೆ ಬಸ್ ನಿಲ್ದಾಣದ ಬಳಿಯ ಚಿನ್ನಾಭರಣ ಮಳಿಗೆಯೊಂದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದ ಬುರ್ಕಾಧಾರಿ ಮಹಿಳೆ ಒಟ್ಟು ೭೨ ಗ್ರಾಮ್ ತೂಕದ ೪.೮೦ ಲಕ್ಷ ರು. ಮೌಲ್ಯದ ಚಿನ್ನಾಭರಣವನ್ನು ಎಗರಿಸಿದ ಘಟನೆ ಬಗ್ಗೆ ಶುಕ್ರವಾರ ಪೊಲೀಸರಿಗೆ ದೂರು ನೀಡಲಾಗಿದೆ.

ಕೌಟುಂಬಿಕ ಕಲಹ ಮನನೊಂದ ಮಹಿಳೆ ನೇಣಿಗೆ ಶರಣು

Apr 18 2025, 12:36 AM IST
ಕೌಟುಂಬಿಕ ಕಲಹ , ಕಿರುಕುಳ ತಾಳಲಾರದೇ ಮನನೊಂದ ಪತ್ನಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಘಟನೆ ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ. ಕೆಲ ದಿನಗಳ ಹಿಂದಷ್ಟೇ ಕುಟುಂಬಸ್ಥರ ಸಮ್ಮುಖದಲ್ಲಿ ಇಬ್ಬರಿಗೂ ತಿಳಿ ಹೇಳಿದ್ದೆವು. ಆ ಬಳಿಕ ದಂಪತಿಗಳಿಬ್ಬರೂ ಕೆಲ ದಿನಗಳ ಸಮಯಾವಕಾಶ ನೀಡಿ ಸರಿಪಡಿಸಿಕೊಳ್ಳುತ್ತೇವೆ ಎಂದಿದ್ದರು. ಆದರೆ ಇದೀಗ ಅವನ ಚಿತ್ರಹಿಂಸೆಗೆ ನನ್ನ ಮಗಳ ದಾರುಣ ಸಾವು ಸಂಭವಿಸಿದೆ ಎಂದು ಮೃತಳ ತಂದೆ ಆರೋಪಿಸಿದ್ದಾರೆ.

ಮಹಿಳೆ ಸ್ವಾವಲಂಬನೆಗೆ ಅಕ್ಕ ಕೆಫೆ ಯೋಜನೆ: ಡಾ.ಪ್ರಭಾ

Apr 18 2025, 12:33 AM IST
ಮಹಿಳೆಯರ ಆರ್ಥಿಕ ಸಬಲತೆಗಾಗಿ ರಾಜ್ಯ ಸರ್ಕಾರ ಅಕ್ಕ ಕೆಫೆ ಕ್ಯಾಂಟೀನ್ ಯೋಜನೆ ಆರಂಭಿಸಿದೆ ಎಂದು ಸಂಸದೆ ಡಾ.ಪ್ರಭಾ ಹೇಳಿದ್ದಾರೆ.

ಕುಮದ್ವತಿ ಸೇತುವೆ ಬಳಿ ಕಾರುಗಳ ಡಿಕ್ಕಿ: ಮಹಿಳೆ ಸಾವು

Apr 17 2025, 12:06 AM IST
Car collision near Kumdvati Bridge: Woman dies

ನಾಯಿ ಬಟ್ಟೆ ಖರೀದೀಗೆ ಜಪಾನ್‌, ಕೊರಿಯಾಕ್ಕೆ ಹೋಗ್ತಾಳೆ ಚೀನಿ ಮಹಿಳೆ : ಇಡಲು 24 ದಶಲಕ್ಷ ಬೆಲೆಯ ಕಪಾಟು

Apr 14 2025, 01:17 AM IST
ಸಾಕುಪ್ರಾಣಿಗಳನ್ನು ಅತಿ ಮುದ್ದಿನಿಂದ ಸಾಕುವವರ ನಡುವೆ ಎದ್ದುಕಾಣುವ ಚೀನಾದ ಮಹಿಳೆಯೊಬ್ಬರು, ಹೊಟ್ಟೆಯಲ್ಲಿ ಹುಟ್ಟಿದ ಮಕ್ಕಳಿಗೂ ಮತ್ಸರ ಬರುವಂತೆ ತನ್ನ 3 ನಾಯಿಗಳ ಲಾಲನೆ-ಪಾಲನೆ ಮಾಡುತ್ತಿದ್ದಾರೆ.

ಮಹಿಳೆ ವೈಜ್ಞಾನಿಕ ಮನೋಭಾವದಿಂದ ಪರಿಪೂರ್ಣ ಸಮಾಜ ನಿರ್ಮಾಣ

Apr 10 2025, 01:03 AM IST
. ಬದಲಾದ ಸನ್ನಿವೇಶದಲ್ಲಿ ಶೈಕ್ಷಣಿಕವಾಗಿ ಸಧೃಢವಾಗುತ್ತಿದ್ದು ಸಮಾಜದ ಎಲ್ಲಾ ರಂಗದಲ್ಲಿಯೂ ತಮ್ಮ ಛಾಪನ್ನು ಮೂಡಿಸುತ್ತಿದ್ದಾರೆ.

ಟಾಟಾ ಏಸ್, ಲಾರಿ ನಡುವೆ ಸರಣಿ ಅಪಘಾತ: ಮಹಿಳೆ ಸಾವು

Apr 08 2025, 12:35 AM IST
ತುಮಕೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೂದಿಹಾಳ್ ಗೇಟ್‍ನ ಬಳಿ ಮುಂದೆ ಚಲಿಸುತ್ತಿದ್ದ ಲಾರಿಯೊಂದರ ವೇಗಕ್ಕೆ ತುರ್ತು ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿ ಬರುತ್ತಿದ್ದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ.

400 ರು. ಐಸ್‌ಕ್ರೀಂಗೆ ಗೂಗಲ್‌ನಲ್ಲಿ ಸಿಕ್ಕ ಸಂಖ್ಯೆಯೊಂದಕ್ಕೆ ಕರೆ ಮಾಡಿ 40000 ರು.ಕಳೆದುಕೊಂಡ ಮಹಿಳೆ

Apr 04 2025, 12:47 AM IST
ಮಹಿಳೆಯೊಬ್ಬರು ಗೂಗಲ್‌ನಲ್ಲಿ ಸಿಕ್ಕ ಕಸ್ಟಮರ್‌ ಕೇರ್‌ ಸಂಖ್ಯೆಯೊಂದಕ್ಕೆ ಕರೆ ಮಾಡಿ ಸೈಬರ್‌ ವಂಚಕರಿಂದ ₹40 ಸಾವಿರ ವಂಚನೆಗೆ ಒಳಗಾಗಿದ್ದಾರೆ.

ಬೆಟ್ಟದಪುರದಲ್ಲಿ ಕೊಲೆ ಆದ ಮಹಿಳೆ ಕುಶಾಲನಗರದಲ್ಲಿ ಪ್ರತ್ಯಕ್ಷವಾದಳು -ಡಿಎನ್‌ಎ ವರದಿ ನಿರ್ಲಕ್ಷಿಸಿ ಪೊಲೀಸರ ಎಡವಟ್ಟು

Apr 03 2025, 11:31 AM IST

ವರದಕ್ಷಿಣೆ ಕಿರುಕುಳಕ್ಕೆ ಒಳಗಾಗಿ ಪತಿಯಿಂದ ಕೊಲೆಯಾಗಿದ್ದಾಳೆ ಎಂದು ನಂಬಲಾಗಿದ್ದ ಮಹಿಳೆ 4 ವರ್ಷಗಳ ನಂತರ ಪ್ರತ್ಯಕ್ಷವಾಗಿರುವ ಕುತೂಹಲಕಾರಿ ಪ್ರಕರಣ ಜರುಗಿದೆ.

ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹಣದಲ್ಲಿ ಚಿಲ್ಲರೆ ಅಂಗಡಿ ಪ್ರಾರಂಭಿಸಿದ ಮಹಿಳೆ!

Apr 03 2025, 09:27 AM IST

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮಹಿಳೆಯೊಬ್ಬರು ಸದುಪಯೋಗಪಡಿಸಿಕೊಂಡು ಚಿಲ್ಲರೆ ಅಂಗಡಿಯೊಂದನ್ನು ಪ್ರಾರಂಭಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 45
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved