• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆ ಯಾರಿಗೂ ಭಾರವಲ್ಲ, ಎಲ್ಲರಿಗೂ ಆಧಾರ: ಸಾಹಿತಿ ಹನುಮಂತಗೌಡ ಗೊಲ್ಲರ

Mar 25 2025, 12:49 AM IST
ಮಹಿಳೆಗೆ ಅಧಿಕಾರ ನೀಡಿದ ಎಲ್ಲ ಕಡೆ ಅಭಿವೃದ್ಧಿ ಅಪ್ಪಳಿಸಿ ಬರುತ್ತದೆ. ದಕ್ಷತೆಗೆ ಮತ್ತೊಂದು ಹೆಸರು ಅವಳು. ಸ್ತ್ರೀಶಕ್ತಿ ಅಣುಶಕ್ತಿಗಿಂತ ಶಕ್ತಿಶಾಲಿಯಾದ ಸ್ತ್ರೀತ್ವದ ಗುಣಗಳಿಂದ ತುಂಬಿದಾಗ ಮಾತ್ರ ಯುದ್ಧಗಳು ಇಲ್ಲವಾಗುವುವು.

ಚಿಕ್ಕಮಗಳೂರು : ಮಗಳ ಮನೆಗೆ ಶುಂಠಿ ನಾಟಿ ಮಾಡುವ ಸಂಬಂಧ ಆಗಮಿಸಿದ್ದ ಮಹಿಳೆ ಸಿಡಿಲಿಗೆ ಬಲಿ

Mar 24 2025, 12:36 AM IST
ಚಿಕ್ಕಮಗಳೂರು, ಕಾಫಿ ನಾಡಿನಲ್ಲಿ ಭಾನುವಾರ ಆಲಿಕಲ್ಲು ಸಹಿತ ಮಳೆಯಾಗಿದ್ದು, ಸಿಡಿಲು ಬಡಿದು ಮಹಿಳೆಯೋರ್ವರು ಮೃತಪಟ್ಟಿದ್ದಾರೆ.ಶುಂಠಿ ನಾಟಿ ಮಾಡುವ ವೇಳೆಯಲ್ಲಿ ಸಿಡಿಲು ಬಡಿದು ನಾಗಮ್ಮ (65) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೊದಲ ಮಳೆಗೆ ಮೊದಲ ಬಲಿಯಾಗಿದೆ.

ಗಂಡನ ಮೇಲಿನ ಕೋಪ : ಅಮೆರಿಕದಲ್ಲಿ ಕತ್ತು ಸೀಳಿ ಮಗನ ಕೊಂದ ಭಾರತ ಮೂಲದ ಮಹಿಳೆ

Mar 24 2025, 12:32 AM IST
ಭಾರತ ಮೂಲದ ಮಹಿಳೆ ಸರಿತಾ ರಾಮರಾಜು (48) ಎಂಬಾಕೆ, ಗಂಡನ ಮೇಲಿನ ಕೋಪದಿಂದಾಗಿ ತನ್ನ 11 ವರ್ಷದ ಮಗನನ್ನು, ಕತ್ತು ಸೀಳಿ ಹತ್ಯೆ ಮಾಡಿದ ಭೀಕರ ಘಟನೆ ನಡೆದಿದೆ.

ಮಹಿಳೆ ಸೃಷ್ಟಿಯ ಕಣ್ಣು, ಗೌರವಯುತವಾಗಿ ನಡೆಸಿಕೊಳ್ಳಿ: ಅನಿತಾ ಒ.ಎ.

Mar 23 2025, 01:36 AM IST
ಹಿರೇಕೆರೂರು ಪಟ್ಟಣದ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಜೆಎಂಎಫ್‌ಸಿ ಹಿರಿಯ ದಿವಾಣಿ ನ್ಯಾಯಾಧೀಶರಾದ ಅನಿತಾ ಒ.ಎ. ಉದ್ಘಾಟಿಸಿದರು.

ಮಹಿಳೆ ಮೇಲಿನ ಹಲ್ಲೆ ಒಪ್ಪಿಕೊಳ್ಳುವಂತಹದ್ದಲ್ಲ: ಜೆ.ಪಿ.ಹೆಗ್ಡೆ

Mar 22 2025, 02:06 AM IST
ಮಲ್ಪೆ ಬಂದರಿನಲ್ಲಿ ಕಾರ್ಮಿಕ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಘಟನೆಯನ್ನು ಒಪ್ಪಿಕೊಳ್ಳುವಂತಹದ್ದಲ್ಲ, ಆಕೆ ಮೀನು ಕಳವು ಮಾಡಿದ್ದರೆ ನೇರವಾಗಿ ಹಿಡಿದು ಪೋಲಿಸರಿಗೆ ಕೊಡಬಹುದಿತ್ತು. ಈಗ ಆರೋಪಿಗಳ ಬಂಧನದ ವಿರುದ್ಧ ಪ್ರತಿಭಟನೆ ಮಾಡಿದರೂ ಪ್ರಕರಣ ಹಿಂಪಡೆಯಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಅತ್ಯಾಚಾರಕ್ಕೆ ಯತ್ನಿಸಿ ವೃದ್ಧ ಮಹಿಳೆ ಕೊಲೆ

Mar 22 2025, 02:03 AM IST
ಕಿರುಚಾಟ ಕೇಳಿ ಎದುರು ಮನೆಯಲ್ಲಿದ್ದ ವೃದ್ಧೆಯ ಮೊಮ್ಮಗನ ಪತ್ನಿ ಕಾವ್ಯ ಆರೋಪಿಯು ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸುತ್ತಿರುವುದನ್ನು ನೋಡಿ ಕಿರುಚಿಕೊಂಡಿದ್ದಾಳೆ.

ಸಾರಿಗೆ ಬಸ್ ಬೈಕ್ ಗೆ ಡಿಕ್ಕಿ: ಮಹಿಳೆ ಸಾವು

Mar 22 2025, 02:03 AM IST
ಬೈಕಿನಿಂದ ಕೆಳಗೆ ಬಿದ್ದ ರೂಪಾರವರ ಮೇಲೆ ಬಸ್ಸಿನ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತಿಯ ತೊಡೆಗೆ ಪೆಟ್ಟು ಬಿದ್ದಿದ್ದು ಮಗುವಿಗೆ ಯಾವುದೇ ತೊಂದರೆ ಆಗಿಲ್ಲ.

ಮಹಿಳೆ ಸ್ವಾವಲಂಬಿಯಾಗಿ ಬದುಕಲು ಶಿಕ್ಷಣ ಅಗತ್ಯ: ಪಿಎಸ್ಐ ಭಾರತಿ ಕುರಿ

Mar 22 2025, 02:00 AM IST
ಮಹಿಳೆಯರು ಸ್ವಾವಲಂಬಿ ಮತ್ತು ಸ್ವತಂತ್ರವಾಗಿ ಜೀವನವನ್ನು ನಡೆಸಿಕೊಂಡು ಹೋಗುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕಾದರೆ ಆರ್ಥಿಕವಾಗಿಯೂ ಸಬಲಳಾಗಬೇಕಿದೆ.

ಎಲ್ಲ ಕ್ಷೇತ್ರಗಳಲ್ಲಿ ಮಹಿಳೆ ಸಬಲ

Mar 21 2025, 12:31 AM IST
ಹಿಂದಿನಂತೆ ಯಾವುದೇ ಸಮಸ್ಯೆಗಳಿಲ್ಲದೆ ಉತ್ತಮವಾಗಿ ತನ್ನ ಕಾಲುಗಳ ಮೇಲೆ ತಾನೆ ನಿಂತು ಪುರುಷರೊಂದಿಗೆ ಸ್ಪರ್ಧಿಸುವ ಧೈರ್ಯವನ್ನು ಮಹಿಳೆ ಹೊಂದಿದ್ದಾರೆ

ಮಹಿಳೆ ಎಂದಿಗೂ ಆತ್ಮಹತ್ಯೆ ದಾರಿ ಹಿಡಿಯಬಾರದು

Mar 20 2025, 01:16 AM IST
ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರ "ಗೃಹಭಂಗ " ಕಾದಂಬರಿಯಲ್ಲಿನ ನಂಜಮ್ಮ ಅನುಭವಿಸುವ ಕಷ್ಟಗಳನ್ನು ನಾವು ಜೀವನದಲ್ಲಿ ಅನುಭವಿಸುತ್ತಿಲ್ಲ. ಆದರೂ ಸಾಕಷ್ಟು ಮಹಿಳೆಯರು ಆತ್ಮಸ್ಥೈರ್ಯ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದು ತರವಲ್ಲ ಎಂದು ಚಿತ್ರನಟಿ ಮಾಳವಿಕಾ ಅವಿನಾಶ್ ತಿಳಿಸಿದರು. ಜೀವನ ನಡೆಸುವ ಬಗ್ಗೆ ಮಹಾನಗರದಲ್ಲಿ ಸಾಕಷ್ಟು ಮಂದಿ ಮಾರ್ಗದರ್ಶನ ನೀಡುತ್ತಾರೆ, ಇದನ್ನು ಹಣಕೊಟ್ಟು ಕೇಳುತ್ತಾರೆ, ಇದರ ಬದಲಾಗಿ ಭಗವದ್ಗೀತೆ ಓದಿದರೆ ಯಾವ ರೀತಿಯಲ್ಲಿ ಬದುಕಬೇಕು ಎನ್ನುವುದು ತಿಳಿಯುತ್ತದೆ ಎಂದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 45
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved