• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆ ಸಾಧನೆ ಹಿಂದೆ ಪುರುಷನ ಪಾತ್ರವೂ ಮುಖ್ಯ

Mar 12 2025, 12:49 AM IST
ಪ್ರತಿಯೊಬ್ಬ ಮಹಿಳೆ ಒಂದಿಲ್ಲ ಒಂದು ಪ್ರತಿಭೆ ಹೊಂದಿರುತ್ತಾಳೆ. ಅಂತಹ ಪ್ರತಿಭೆಗಳನ್ನು ಗುರುತಿಸಿ ಸೂಕ್ತ ವೇದಿಕೆಯಲ್ಲಿ ಅವಕಾಶ ನೀಡಿ ಪ್ರೋತ್ಸಾಹಿಸಿದಾಗ ಅವಳೊಬ್ಬ ಸಾಧಕಿಯಾಗಿ ಬೆಳೆಯಲು ಸಾಧ್ಯವಿದೆ ಎಂದು ಪುರಸಭೆ ಅಧ್ಯಕ್ಷೆ ಶಿವಲೀಲಾ ಬುಟಾಳಿ ಹೇಳಿದರು.

ಮಹಿಳೆ ತ್ಯಾಗಮೂರ್ತಿ, ಆತ್ಮವಿಶ್ವಾಸ, ಪ್ರೇರಣೆ, ಶಕ್ತಿಯ ಪ್ರತಿರೂಪ: ಡಾ.ಕಾವೇರಿ ಪ್ರಕಾಶ್

Mar 12 2025, 12:49 AM IST
ಮಹಿಳೆ ತ್ಯಾಗಮೂರ್ತಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿ ಆತ್ಮವಿಶ್ವಾಸ, ಪ್ರೇರಣೆ ಹಾಗೂ ಶಕ್ತಿಯ ಪ್ರತಿರೂಪವಾಗಿದ್ದಾಳೆ ಎಂದು ಡಾ. ಕಾವೇರಿ ಪ್ರಕಾಶ್‌ ಹೇಳಿದರು.

ಗೃಹಲಕ್ಷ್ಮೀ, ಶಕ್ತಿ ಯೋಜನೆಯಿಂದ ಮಹಿಳೆ ಸದೃಢ

Mar 12 2025, 12:48 AM IST
ಮಹಿಳಾ ಶಿಕ್ಷಣಕ್ಕಾಗಿ ಹೋರಾಡಿದ ಸಾವಿತ್ರಿಬಾಯಿಫುಲೆ ಅವರ ತತ್ವಾದರ್ಶ ಅಳವಡಿಸಿಕೊಂಡು ಸಮಾಜದ ಪರಿವರ್ತನೆ, ಅಭಿವೃದ್ಧಿಗೆ ಶ್ರಮಿಸಬೇಕು. ಮಹಿಳೆಯರು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಅಭಿವೃದ್ಧಿ ಹೊಂದಿದರೆ ಈ ದೇಶ ಅಭಿವೃದ್ಧಿಯಾಗಲಿದೆ.

ಮಹಿಳೆ ಸ್ವಾಭಿಮಾನದ ಸಂಕೇತ: ಪಿಡಿಒ ಮಲ್ಲೇಶ್

Mar 12 2025, 12:46 AM IST
ದೊಡ್ಡಬಳ್ಳಾಪುರ: ತಾಲೂಕಿನ ಆರೂಢಿ ಗ್ರಾಮದಲ್ಲಿ ಬೃಂದಾವನ ಸಂಜೀವಿನಿ ಒಕ್ಕೂಟ, ಗ್ರಾಪಂ, ಸ್ತ್ರೀ ಶಕ್ತಿ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಮಾಜದಲ್ಲಿ ಮಹಿಳೆ ಪಾತ್ರ ಮಹತ್ವದ್ದು: ಕುಲಪತಿ ರವಿ

Mar 12 2025, 12:45 AM IST
ಮಹಿಳೆಯರನ್ನು ಎಲ್ಲ ಕ್ಷೇತ್ರಗಳಲ್ಲಿ ಸಮಾನವಾಗಿ ನೋಡುವ ಜತೆಗೆ ಅವರಿಗೆ ಅವಕಾಶ ಒದಗಿಸಿ ಕೊಟ್ಟಾಗ ಮಾತ್ರ ಮಹಿಳಾ ದಿನಾಚರಣೆಗೆ ಮಹತ್ವ ಬರಲು ಸಾಧ್ಯ.

ಮಹಿಳೆ, ಮಕ್ಕಳ ಕುರಿತ ಇನ್ನೂ ಹೆಚ್ಚಿನ ಕಾನೂನು ಬರಲಿ: ಬಿ. ಜಿ. ರಮಾ

Mar 11 2025, 12:49 AM IST
ಮಹಿಳೆ, ಮಕ್ಕಳ ಮೇಲೆ ಅಪರಾಥಗಳು ಹೆಚ್ಚುತ್ತಿವೆ. ಸ್ತ್ರೀಯರನ್ನು ಪೂಜಿಸುವ ನೆಲದಲ್ಲಿ ಅವಮಾನ ಆಗದಂತೆ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ನ್ಯಾಯಾಧೀಶರಾದ ಬಿ.ಜಿ. ರಮಾ ಹೇಳಿದರು.

ಹೋರಾಟದ ಫಲವಾಗಿ ಎಲ್ಲ ಕ್ಷೇತ್ರದಲ್ಲಿ ಮಹಿಳೆ ಮುಂದು: ಜಯಶ್ರೀ ಕಾರೇಕರ

Mar 11 2025, 12:47 AM IST
ಪುರುಷ ಸಮಾಜಮುಖಿಯಾಗಿ ಕಾರ್ಯನಿರ್ವಹಿಸಲು ಮಹಿಳಾ ಶಕ್ತಿಯೇ ಕಾರಣ ಎಂದು ಜಯಶ್ರೀ ಕಾರೇಕರ ಹೇಳಿದರು.

ಮಹಿಳೆ ಸವಾಲಿನ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು

Mar 10 2025, 12:17 AM IST
ಮಹಿಳೆಯರು ಸಾಮಾಜಿಕ, ಅರ್ಥಿಕ, ರಾಜಕೀಯ, ಕ್ರೀಡೆ, ಸಾಹಿತ್ಯ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ಗುರಿಯನ್ನು ಯಶಸ್ಸಿಯಾಗಿ ಸಾಧಿಸಬಹುದು. ಮಹಿಳೆಯರು ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇಂದಿನ ಸಂಪ್ರಾದಾಯಿಕ ವ್ಯವಸ್ಥೆಯಲ್ಲಿ ಹೆಣ್ಣು ಯಾವುದಾದರೂ ಛಾಲೆಂಜ್‌ ಕ್ಷೇತ್ರವನ್ನು ಆರಿಸಕೊಂಡು ಮುನ್ನುಗ್ಗಿ ಗುರಿ ತಲುಪಬೇಕು.

ಎಲ್ಲಾ ಕ್ಷೇತ್ರದಲ್ಲೂ ಮಹಿಳೆ ಸಾಧನೆ: ಮರಿಚನ್ನಮ್ಮ

Mar 10 2025, 12:16 AM IST
ಆತ್ಮವಿಶ್ವಾಸ, ಆತ್ಮಸ್ಥೈರ್ಯ ಬೆಳೆಸಿಕೊಂಡು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಸಾಮರ್ಥ್ಯ ಸಾಧಿಸಬಹುದು ಎಂದು ಹಿರಿಯ ನ್ಯಾಯವಾದಿ ಮರಿಚೆನ್ನಮ್ಮ ಹೇಳಿದರು

ಅರೇಹಳ್ಳಿಯಲ್ಲಿ ಮಹಿಳೆ ಮೇಲೆ ಕಾಡಾನೆ ದಾಳಿ

Mar 10 2025, 12:16 AM IST
ಬೇಲೂರು ತಾಲೂಕಿನ ದೊಡ್ಡಸಾಲವಾರ ಗ್ರಾಮದಲ್ಲಿ ಇಂದು ಮುಂಜಾನೆ ಕೂಲಿ ಕೆಲಸಕ್ಕೆಂದು ರೇವತಿ ಎಂಬುವವರು ಗ್ರಾಮದ ಉಮೇಶ್ ಎಂಬುವವರ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಾಡಾಣೆ ಮಹಿಳೆ ಮೇಲೆ ದಾಳಿ ನಡೆಸಿದೆ. ತಕ್ಷಣ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆಯ ಸಿಬ್ಬಂದಿ ತಮ್ಮ ವಾಹನದಲ್ಲಿಯೇ ಹತ್ತಿರದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ ಘಟನೆ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 45
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved