• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಣ ದ್ವಿಗುಣ ವ್ಯವಹಾರದಲ್ಲಿ ಮೋಸ, ಮಹಿಳೆ ಆತ್ಮಹತ್ಯೆಗೆ ಯತ್ನ

Mar 07 2025, 12:46 AM IST
ಹಣ ಡಬಲ್ ಮಾಡಿ ಕೊಡುವ ಮೋಸಕ್ಕೆ ಸಿಲುಕಿದ ಬಗ್ಗೆ ಅರಿವಾದ ಸುಮಲತಾ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಉದ್ಯಮಿ ಕಿಡ್ನಾಪ್‌; ಕಿಂಗ್‌ಪಿನ್‌ ಮಹಿಳೆ ಬಂಧನ

Mar 04 2025, 12:35 AM IST
ಮೂಡಲಗಿ ತಾಲೂಕಿನ ರಿಯಲ್‌ ಎಸ್ಟೇಟ್‌ ಉದ್ಯಮಿ ಕಿಡ್ನಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟಪ್ರಭಾ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದರು.

ವಿದೇಶಿ ಮಹಿಳೆ ತೊಡೆ ಮೇಲೆ ಪುರಿ ಜಗನ್ನಾಥ ಟ್ಯಾಟೂ - ಭಾರೀ ವಿವಾದಕ್ಕೆ ಕಾರಣ : ಇಬ್ಬರು ಸೆರೆ

Mar 04 2025, 12:30 AM IST
ಪುರಿಯ ಜಗನ್ನಾಥನ ಚಿತ್ರವನ್ನು ವಿದೇಶಿ ಮಹಿಳೆ ತಮ್ಮ ತೊಡೆ ಮೇಲೆ ಟ್ಯಾಟೂ ಹಾಕಿಸಿಕೊಂಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ.

ಮುದ್ದಿನ ಬೆಕ್ಕು ಸತ್ತಿದ್ದಕ್ಕೆ ಮನನೊಂದು ಉತ್ತರ ಪ್ರದೇಶದಲ್ಲಿ ಮಹಿಳೆ ಆತ್ಮಹತ್ಯೆ

Mar 03 2025, 01:49 AM IST

ಮುದ್ದಿನ ಬೆಕ್ಕು ಸತ್ತಿದ್ದಕ್ಕಾಗಿ ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಹಸನ್‌ಪುರದಲ್ಲಿ ನಡೆದಿದೆ.

ಮೈಕ್ರೋ ಫೈನಾನ್ಸ್‌ ಹಾವಳಿಗೆ ಮಹಿಳೆ ಬಲಿ

Mar 02 2025, 01:16 AM IST
ಮೈಕ್ರೋ ಫೈನಾನ್ಸ್ ಸಾಲ ವಸೂಲಿ ಹಾವಳಿಗೆ ಮನನೊಂದು ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಜರುಗಿದೆ.

ಹಂಪಿ ಉತ್ಸವ- 2025 -ಕನ್ನಡ ಕಾವ್ಯದ ತೊಟ್ಟಿಲು ಗ್ರಾಮೀಣ ಮಹಿಳೆ : ಸಾಹಿತಿ ಕುಂ. ವೀರಭದ್ರಪ್ಪ

Mar 01 2025, 01:07 AM IST
ಹಂಪಿ ಉತ್ಸವ- 2025ರ ನಿಮಿತ್ತ ಶ್ರೀ ವಿರೂಪಾಕ್ಷೇಶ್ವರ ದೇವಾಲಯ ವೇದಿಕೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಹಿಳಾ ಕವಿಗೋಷ್ಠಿಯನ್ನು ಸಾಹಿತಿ ಕುಂ. ವೀರಭದ್ರಪ್ಪ ಉದ್ಘಾಟಿಸಿದರು.

ನಿಂತಿದ್ದ ಬಸ್ಸಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ : ಭತ್ತದ ಗದ್ದೆಯಲ್ಲಿ ಅಡಗಿದ್ದ ಪುಣೆ ರೇಪಿಸ್ಟ್‌ ಬಂಧನ

Mar 01 2025, 01:03 AM IST
ಇಲ್ಲಿನ ಸ್ವರ್ಗೇಟ್‌ ಬಸ್‌ ನಿಲ್ದಾಣದಲ್ಲಿ ಕಳೆದ ಮಂಗಳವಾರ, ನಿಂತಿದ್ದ ಬಸ್ಸಿನಲ್ಲಿ 26 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿ ದತ್ತಾತ್ರೇಯ ರಾಮದಾಸ್ ಗಾಡೆ (37) ಎಂಬಾತನನ್ನು ಬಂಧಿಸುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ.

ಲೈಂಗಿಕ ಸಂಪರ್ಕಕ್ಕೆ ಸಹಕರಿಸದಿದ್ದಕ್ಕೆ ಚಾಕುವಿನಿಂದ ಚುಚ್ಚಿ ಮಹಿಳೆ ಕೊಂದವನಿಗೆ ಜೀವಾವಧಿ ಶಿಕ್ಷೆ

Feb 28 2025, 02:01 AM IST
ಲೈಂಗಿಕ ಸಂಪರ್ಕಕ್ಕೆ ಸಹಕರಿಸದಿದ್ದಕ್ಕೆ ಚಾಕುವಿನಿಂದ ಚುಚ್ಚಿ ಮಹಿಳೆಯನ್ನ ಸಾಯಿಸುವುದಲ್ಲದೆ, ಆಕೆಯ 4 ವರ್ಷದ ಮಗುವನನ್ನ ಕೊಂದ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರು. ದಂಡ ವಿಧಿಸಿ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Feb 27 2025, 12:35 AM IST
ಪತಿ ಮನೆಯವರು ಹೊಡೆದು ಈಕೆಯನ್ನು ಸಾಯಿಸಿ ನೇಣು ಹಾಕಿದ್ದಾರೆಂದು ಮೃತಳ ಸಂಬಂಧಿಕರು ದೂರಿದ್ದಾರೆ.

ಒಂಟಿ ಸಲಗ ದಾಳಿಗೆ ರೈತ ಮಹಿಳೆ ಬಲಿ

Feb 26 2025, 01:02 AM IST
ಅರಣ್ಯ ಸುತ್ತಲೂ ಸೋಲಾರ್ ಫೆನ್ಸಿಂಗ್ ಕಾಮಗಾರಿ ಪೂರ್ಣಗೊಳಿಸದ ಕಾರಣ ಆಗಾಗ ಆನೆಗಳು ಗ್ರಾಮಗಳತ್ತ ಬಂದು ಬೆಳೆ ನಾಶ ಹಾಗೂ ಪ್ರಾಣಹಾನಿ ಮಾಡುತ್ತಿವೆ. ಈಗಲಾದರೂ ಸರ್ಕಾರ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂಬುದು ಗಡಿಭಾಗದ ಜನರ ಒತ್ತಾಯ. ಇದುವರೆಗೂ ಆನೆಗಳ ದಾಳಿಗೆ 15 ಮಂದಿ ಮೃತಪಟ್ಟಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 45
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved